crossorigin="anonymous"> ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya) - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Radhakrishna Anegundi by Radhakrishna Anegundi
18-09-22, 9 : 19 am
in ಟ್ರೆಂಡಿಂಗ್
sanath krishna muliya project-cheetah-puttur-veterinarian-travelled-with-big-cats-from-namibia
Share on FacebookShare on TwitterWhatsAppTelegram

sanath krishna muliya ಈ ಹಿಂದೆ ಕರ್ನಾಟಕದಲ್ಲೂ ಕಾರ್ಯನಿರ್ವಹಿಸಿದ್ದರು ಅನ್ನುವುದೇ ಹೆಮ್ಮೆಯ ವಿಚಾರ

ಪುತ್ತೂರು : ನಮೀಬಿಯಾದಿಂದ ಚೀತಾಗಳನ್ನು ಭಾರತಕ್ಕೆ ತಂದ ವಿಷಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಅವೆಲ್ಲವೂ ರಾಜಕೀಯ ಲಾಭದ ನೆಲೆಯಲ್ಲಿ ನಡೆಯುತ್ತಿರುವ ಚರ್ಚೆಗಳಾಗಿರುವ ಕಾರಣ ಆ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಾಗಿಲ್ಲ. ಚೀತಾಗಳನ್ನು ತರುವ ಕುರಿತಂತೆ ಬಹುತೇಕ ವನ್ಯಜೀವಿ ಸಂರಕ್ಷಕರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಕೆಲ ಪರಿಸರ ಹೋರಾಟಗಾರರು, ಈ ಚೀತಾಗಳನ್ನು ರಾಷ್ಟ್ರೀಯ ಉದ್ಯಾನವನದಲ್ಲಿ ಬಿಟ್ಟರೆ ಒಂದೋ ಜನರು ಕೊಲ್ಲುತ್ತಾರೆ, ಅಥಾವ ಇತರ ಪ್ರಾಣಿಗಳು ಕೊಲ್ಲುತ್ತವೆ, ಇಲ್ಲವಾದರೆ ಹಸಿವಿನಿಂದ ಸಾಯುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.  ( ( sanath krishna muliya)

ಈ ಹಿಂದೆಯೂ ಭಾರತದಲ್ಲಿದ್ದ ಚೀತಾಗಳು ಮರೆಯಾಗಲು ಇಲ್ಲಿನ ಮಾನವ ಸಂಘರ್ಷವೇ ಕಾರಣ, ಹಿಂದಿಗಿಂತ ಈಗ ಮಾನವ ಸಂಘರ್ಷ ಮತ್ತಷ್ಟು ತೀವ್ರವಾಗಿದೆ. ಹೀಗಿರುವ ಸಂದರ್ಭದಲ್ಲಿ ಚೀತಾಗಳ ರಕ್ಷಣೆ ಸುಲಭದ ಮಾತಲ್ಲ ಅನ್ನೋದು ಕೆಲ ವನ್ಯಜೀವಿ ತಜ್ಞರ ಮಾತು.

ಹಾಗೇ ನೋಡಿದರೆ ಇವರ ಮಾತುಗಳಲ್ಲಿ ಅರ್ಥವಿದೆ. ಕಾಡುಗಳನ್ನು ಉಳಿಸುವ ಬಗ್ಗೆ ಕಾಳಜಿ ಹೆಚ್ಚಾಗದ ಹೊರತು ವನ್ಯಜೀವಿಗಳಿಗೆ ಉಳಿವಿಲ್ಲ. ವರ್ಷದಿಂದ ವರ್ಷಕ್ಕೆ ಕಾಡು ನಾಶವಾಗುತ್ತಿರುವ ವೇಳೆ ಮುಂದಿನ ದಿನಗಳಲ್ಲಿ ಚೀತಾಗಳ ಕಥೆಯೇನು.

ಅವೆಲ್ಲವನ್ನೂ ಪಕ್ಕಕ್ಕಿಟ್ಟು ನೋಡುವುದಾದರೆ ನಮೀಬಿಯಾದಿಂದ ಭಾರತಕ್ಕೆ ಚಿರತೆಗಳನ್ನು ತಂದ ತಂಡದಲ್ಲಿ ಕರ್ನಾಟಕ ಪಶುವೈದ್ಯ ಡಾ.ಸನತ್‌ ಕೃಷ್ಣ ಮುಳಿಯ ಅವರು ಕೂಡಾ ಇದ್ದರು ಅನ್ನುವ ಹೆಮ್ಮೆಯ ವಿಷಯ ಹೊರ ಬಿದ್ದಿದೆ.

sanathkrishna muliya3

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯದವರಾದ ಇವರು ನವದೆಹಲಿಯ ನ್ಯಾಷನಲ್‌ ಝೂವಾಲಾಜಿಕಲ್‌ ಪಾರ್ಕ್‌ನಲ್ಲಿ ಸಹಾಯಕ ಪಶುವೈದ್ಯಕೀಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂದಿಗೂ ಚಿನ್ನದ ವ್ಯಾಪಾರದಲ್ಲಿ ಮುಳಿಯ ದೊಡ್ಡ ಮಟ್ಟದ ಬ್ರ್ಯಾಂಡ್ ಆಗಿ ಹೊರ ಹೊಮ್ಮಿದೆ.

#DDExclusive | Dr Sanath Muliya, Wildlife health expert, NTCA speaks to DD India correspondent @tapasjournalist.#CheetahIsBack @moefcc @IndiainNamibia @CCFCheetah pic.twitter.com/WZ3MuY0HCS

— DD India (@DDIndialive) September 16, 2022

ಡಾ.ಸನತ್‌ಕೃಷ್ಣ ಮುಳಿಯ ಅವರು ದಿ.ಕೇಶವ ಭಟ್‌ ಮುಳಿಯ- ಉಷಾ ದಂಪತಿಯ ಪುತ್ರ. ಅವರ ಪತ್ನಿ ಡಾ.ಪ್ರಿಯಾಂಕಾ ಜಾಸ್ತಾ ಅವರೂ ಪಶುವೈದ್ಯೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ..

sanathkrishna muliya

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿ.ಯು ಹಾಗೂ ಪದವಿ ಶಿಕ್ಷಣ ಪಡೆದ ಬಳಿಕ ಸನತ್‌ ಕೃಷ್ಣ ಅವರು ಬೆಂಗಳೂರಿನಲ್ಲಿ ಪಶುವಿಜ್ಞಾನ‌ದಲ್ಲಿ ಸ್ನಾತಕೋತ್ತರ ಪದವಿ ಪಡೆದದ್ದು, ಕೆಲ ಕಾಲ ಬನ್ನೇರುಘಟ್ಟ ಉದ್ಯಾನದಲ್ಲಿ ಕಾರ್ಯನಿರ್ವಹಿಸಿದ್ದರು. ನಂತರ ಆಫ್ರಿಕಾದಲ್ಲಿ ಅಧ್ಯಯನ ನಡೆಸಿ, ಅಲ್ಲೂ ಕೆಲಕಾಲ ಪಶುವೈದ್ಯರಾಗಿ ಕರ್ತವ್ಯ ನಿರ್ವಹಿಸಿದ್ದರು. ಹುಲಿಗಳಿಗೆ ಹಾಗೂ ಇತರ ವನ್ಯಜೀವಿಗಳಿಗೆ ರೇಡಿಯೊ ಕಾಲರ್‌ ಅಳವಡಿಕೆ, ಸ್ಮೃತಿ ತಪ್ಪಿಸುವ ಚುಚ್ಚುಮದ್ದು ನೀಡುವಿಕೆಯೂ ಸೇರಿದಂತೆ ಅನೇಕ ಪ್ರಮುಖ ಕಾರ್ಯಯೋಜನೆಗಳಲ್ಲಿ ಸನತ್ ಹೆಸರು ಮುಂಚೂಣಿಯಲ್ಲಿದೆ.

sanathkrishna muliya1

ಶಾರ್ಪ್ ಶೂಟರ್ ಆಗಿರುವ ಸನತ್ ಕೃಷ್ಣ, ಅನೇಕ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಅರಿವಳಿಕೆ ತಜ್ಞರಾಗಿ ಕಾರ್ಯನಿರ್ವಹಿಸಿದ್ದಾರೆ.

Tags: FEATURED
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್