crossorigin="anonymous"> saral vaastu ಚಂದ್ರಶೇಖರ ಗುರೂಜಿ ಕೊಲೆ :  ಪ್ರಾಣಕ್ಕೆ ಕುತ್ತು ತಂದ ಅದೊಂದು ತಪ್ಪು : ಲಾಬೂರಾಂ ಹೇಳಿದ್ದೇನು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

saral vaastu ಚಂದ್ರಶೇಖರ ಗುರೂಜಿ ಕೊಲೆ :  ಪ್ರಾಣಕ್ಕೆ ಕುತ್ತು ತಂದ ಅದೊಂದು ತಪ್ಪು : ಲಾಬೂರಾಂ ಹೇಳಿದ್ದೇನು

Radhakrishna Anegundi by Radhakrishna Anegundi
05-07-22, 4 : 50 pm
in ಕ್ರೈಮ್
saral vaastu Chandrashekhar Guruji Murder Hubballi police commissioner Labhu Ram reaction
Share on FacebookShare on TwitterWhatsAppTelegram

ಹುಬ್ಬಳ್ಳಿ : ಸರಳ ವಾಸ್ತು (saral Vaastu) ಸಂಸ್ಥೆಯ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ( chandrashekhar guruji Murder case ) ಅವರ ಕೊಲೆ ಪ್ರಕರಣ ಸಂಬಂಧದ ತನಿಖೆಯಲ್ಲಿ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಈ ನಡುವೆ ಕೊಲೆ ಕುರಿತಂತೆ ಮಾತನಾಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಂ ಮಾತನಾಡಿದ್ದು, ಹಂತಕರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಅಂದಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿರುವ ಪೊಲೀಸ್ ಆಯುಕ್ತ ಲಾಬೂರಾಂ ( Hubballi police commissioner Labhu Ram ) ಹೊಟೇಲ್ ನ ರೂಮ್ ನಲ್ಲಿದ್ದ ( saral Vaastu) ಚಂದ್ರಶೇಖರ ಗುರೂಜಿಯವರನ್ನು ಯಾರೋ ಫೋನ್ ಮಾಡಿ ಕೆಳಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಅವರು ಹೋಟೆಲ್ ನ ರಿಸೆಪ್ಸನ್ ಗೆ ಬಂದಿದ್ದಾರೆ. ಇದೇ ಸಂದರ್ಭದಲ್ಲಿ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಎಸಿಪಿ 5 ಪೊಲೀಸರ ಐದು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಲಾಬೂರಾಮ್ ತಿಳಿಸಿದ್ದಾರೆ.

ಜುಲೈ 2ರಂದು ಹೋಟೆಲ್ ಗೆ ಬಂದಿದ್ದ ಚಂದ್ರಶೇಖರ ಗುರೂಜಿ ( chandrashekhar guruji ) ನಾಳೆ ಕೊಠಡಿ ಖಾಲಿ ಮಾಡುವವರಿದ್ದರು. ಅಷ್ಟು ಹೊತ್ತಿಗೆ ಇವರ ಕೊಲೆ ಮಾಡಲಾಗಿದೆ.

ಇದನ್ನೂ ಓದಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ : ಹುಬ್ಬಳ್ಳಿ ಹೋಟೆಲ್ ನಲ್ಲಿ ದುರ್ಘಟನೆ

ಪ್ರಾಥಮಿಕ ಮಾಹಿತಿಗಳ ಪ್ರಕಾರ ಪರಿಚಿತರೇ ಈ ಕೃತ್ಯ ಮಾಡಿರುವ ಸಾಧ್ಯತೆಗಳಿದೆ. ಸಿಸಿಟಿವಿಯಲ್ಲಿ ದಾಖಲಾದ ಕೊಲೆ ಪ್ರಕರಣದ ದೃಶ್ಯಗಳನ್ನು ಗಮನಿಸಿದರೆ, ಗುರೂಜಿಗೆ ಇವರು ಪರಿಚಿತರು ಅನ್ನುವಂತಿದೆ. ರೂಮ್ ನಿಂದ ರಿಸೆಪ್ಸನ್ ಗೆ ಬಂದ ಗುರೂಜಿ ನಡೆದುಕೊಳ್ಳುವ ರೀತಿ, ಅವರು ಕಾಲಿಗೆ ಬಿದ್ದ ದೃಶ್ಯಗಳು ಹಲವು ಅನುಮಾನಕ್ಕೆ ಕಾರಣವಾಗಿದೆ.

ಹೆಸರಿಗೆ ಬಕ್ ಸ್ಟಾಲ್ : ಕೆಲಸ ಅಪ್ರಾಪ್ತರಿಗೆ ವೈಟರ್ ಮಾರಾಟ

ಬೆಂಗಳೂರು : ಹೆಸರಿಗೆ ಇದೊಂದು ಬುಕ್ ಸ್ಟಾಲ್, ಆದರೆ ಮಾಡುತ್ತಿದ್ದದ್ದು ಮಾತ್ರ ಸಮಾಜ ಘಾತುಕ ಕಾರ್ಯ. ಹೌದು ಬುಕ್ ಸ್ಟಾಲ್ ಹೆಸರಿನಲ್ಲಿ Whitener and solution ದಂಧೆ ನಡೆಸುತ್ತಿದ್ದ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಯಶವಂತಪುರದ ಲೋಕೇಶ್ (35) ಎಂದು ಗುರುತಿಸಲಾಗಿದೆ.

ರಾಬರಿ ಪ್ರಕರಣವೊಂದರಲ್ಲಿ ಸದಾಶಿವನಗರ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾಗ, ಈ ಸೆಲೂಷನ್ ಮಾರಾಟದ ವಿಚಾರ ಬೆಳಕಿಗೆ ಬಂದಿದೆ. ಅಪ್ರಾಪ್ತರಿಗೆ ಮತ್ತು ಬರಿಸೋ ಈ ನಿಧಾನ ವಿಷದ ಮಾರಾಟದ ಮಾಹಿತಿ ಸಿಗುತ್ತಿದ್ದಂತೆ ಯಶವಂತಪುರ RTO ಕಚೇರಿಯ ಬಳಿ ಇರುವ ಪುಟ್ಟಪ್ಪ ಬುಕ್ ಸ್ಟಾಲ್ ಗೆ ದಾಳಿ ಮಾಡಿದ್ದಾರೆ.

ಬಂಧಿತ ಆರೋಪಿ ಲೋಕೇಶ್ ದುಬಾರಿ ದರಕ್ಕೆ ಅಪ್ರಾಪ್ತರಿಗೆ ಸಲೂಷನ್ ಮಾರಾಟ ಮಾಡುತ್ತಿದ್ದ, ಈ ಮೂಲಕ ಅಕ್ರಮವಾಗಿ ಹಣ ಗಳಿಸುತ್ತಿರುವುದರ ಜೊತೆಗೆ ನಿಯಮ ಬಾಹಿರವಾಗಿ ಈ ವಸ್ತುವನ್ನು ಮಾರಾಟ ಮಾಡಿ ಅಕ್ರಮ ಕೆಲಸಗಳಿಗೆ ಸಾಥ್ ನೀಡುತ್ತಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ಈ Whitener and solution ಅನ್ನುವುದು Slow poison. ಕಾಗದದ ಮೇಲಿನ ಅಕ್ಷರ ಅಳಿಸಲು ಬಳಸುವ ಈ ಸಾಧನ ಮನುಷ್ಯನ ನೆನಪಿನ ಶಕ್ತಿಯನ್ನೇ ಅಳಿಸುತ್ತದೆ. ಅಷ್ಟರ ಮಟ್ಟಿಗೆ ಇದು ವಿಷ ಅನ್ನುವುದು ಅನೇಕರಿಗೆ ಗೊತ್ತಿಲ್ಲ.   

Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್