crossorigin="anonymous"> ಭರಾಟೆಯ ಆ್ಯಕ್ಷನ್​ ಮಧ್ಯೆ ರೌಡಿಗಳ ವ್ಯಾಕರಣ ಪಾಠದ 'ಸವರ್ಣ ದೀರ್ಘ ಸಂಧಿ' ಅಪ್ಪಿದ ಪ್ರೇಕ್ಷಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಭರಾಟೆಯ ಆ್ಯಕ್ಷನ್​ ಮಧ್ಯೆ ರೌಡಿಗಳ ವ್ಯಾಕರಣ ಪಾಠದ ‘ಸವರ್ಣ ದೀರ್ಘ ಸಂಧಿ’ ಅಪ್ಪಿದ ಪ್ರೇಕ್ಷಕ

Radhakrishna Anegundi by Radhakrishna Anegundi
21-10-19, 12 : 41 pm
in ಗಾಂಧಿ ಕ್ಲಾಸ್
Share on FacebookShare on TwitterWhatsAppTelegram

ಟೈಟಲ್​ ಮೂಲಕವೇ ಗಮನ ಸೆಳೆದ ಸವರ್ಣದೀರ್ಘ ಸಂಧಿ ಕನ್ನಡ ಮಹತ್ವ ಜೊತೆಗೆ ಜನರಿಗೆ ಕನ್ನಡ ವ್ಯಾಕರಣ ಪಾಠ ಮಾಡುತ್ತಾ ಗಮನ ಸೆಳೆದಿದೆ. ಇನ್ನೊಂದು ಕಡೆ ಭರ್ಜರಿಯಾಗಿ ಎಂಟ್ರಿ ಕೊಟ್ಟಿರುವ ಭರಾಟೆ ಚಿತ್ರದ ನಡುವೆ ಸವರ್ಣದೀರ್ಘ ಸಂಧಿಯನ್ನು ಪ್ರೇಕ್ಷಕರು ಮುಗಿಬಿದ್ದು ನೋಡುತ್ತಿದ್ದಾರೆ.

ಸವರ್ಣದೀರ್ಘ ಸಂಧಿ ಗಮನ ಸೆಳೆಯಲು ಸಾಕಷ್ಟು ಅಂಶಗಳಿವೆ. ಕನ್ನಡ ಭಾಷೆಯ ಕಂಪನ್ನು ಬೀರುತ್ತಾ ಪದಗಳ ಮತ್ತು ವ್ಯಾಕರಣದ ಮಹತ್ವವನ್ನು ಚಿತ್ರವು ಹಾಸ್ಯ ರೂಪದಲ್ಲಿ ಪ್ರೇಕ್ಷಕನಿಗೆ ತಿಳಿಸುವ ಪ್ರಯತ್ನ ನಡೆಸಿದೆ. ಅದರಲ್ಲಿ ನಿರ್ದೇಶಕ ವೀರೇಂದ್ರ ಶೆಟ್ಟಿ ಬಹುತೇಕ ಯಶಸ್ವಿಯೂ ಆಗಿದ್ದಾರೆ.

ಸಿನಿಮಾದಲ್ಲಿ ನಟಿಸಿರುವ ಬಹುತೇಕ ಕಲಾವಿದರು ಹೊಸಬರು. ಆದರೆ ಅನುಭವಿ ನಟರಂತೆ ಕಾಣಿಸಿಕೊಂಡಿದ್ದಾರೆ. ಭರಾಟೆಯಲ್ಲಿ ದೊಡ್ಡ ನಟರ ದಂಡೇ ಇದ್ದರು ಆ್ಯಕ್ಷನ್​, ಹಾಡುಗಳನ್ನು ಹೊರತುಪಡಿಸಿದ ಕೆಲವು ದೃಶ್ಯಗಳು ಬೋರ್​ ಹೊಡೆಸುತ್ತವೆ. ಆದರೂ ಭರಾಟೆ ಪಕ್ಕಾ ಕಮರ್ಷಿಯಲ್​ ಸಿನಿಮಾ.

ಭರಾಟೆಯಿಂದ ಸವರ್ಣದೀರ್ಘ ಸಂಧಿಗೆ ಪ್ರೇಕ್ಷಕರ ಸಂಖ್ಯೆಯೇನೂ ಕಡಿಮೆಯಾಗಿಲ್ಲ. ಕನ್ನಡ ಸೊಗಡಿನ ಅಪ್ಪಟ ಮನರಂಜನೆಯ ಮೂಲಕ ಚಿತ್ರ ಆಕರ್ಷಣೀಯವಾಗಿದೆ.

ಸವರ್ಣದೀರ್ಘ ಸಂಧಿಯಲ್ಲಿ ನಾಯಕನಾಗಿ ನಿರ್ದೇಶಕನಾಗಿ ಸಂಭಾಷಣೆಕಾರನಾಗಿ ವೀರೇಂದ್ರ ಶೆಟ್ಟಿ ಮಲ್ಟಿ ಕೆಲಸಗಳನ್ನ ಮಾಡಿ ಮ್ಯಾಜಿಕ್ ಮಾಡಿದ್ದಾರೆ.. ಅಭಿನಯದಲ್ಲಿ ಸೂಪರ್ ಎನ್ನಿಸಿಕೊಂಡರೆ ಡೈಲಾಗ್ ನಲ್ಲಿ ಎಕ್ಸೆಲೆಂಟ್ ಅನ್ನಿಸಿಕೊಂಡಿದ್ದಾರೆ.

https://www.youtube.com/watch?v=q5UccPJSk6E

ನಾಯಕಿ ಕೃಷ್ಣ ಚೊಚ್ಚಲ ಚಿತ್ರದಲ್ಲೇ ಮೆಚ್ಚುವಂತಹ ನ್ಯಾಚ್ಯುರಲ್ ಅಭಿನಯ ಮಾಡಿದ್ದಾರೆ. ಪದ್ಮಜರಾವ್ ಸೇರಿದಂತೆ ಉಳಿದ ತಾರಾಗಣ ಕೊಟ್ಟ ಪಾತ್ರಕ್ಕೆ ನ್ಯಾಯ ಒದಗಿಸಿವೆ.

ಸವರ್ಣದೀರ್ಘ ಸಂಧಿಯಲ್ಲಿ ಲೋಕನಾಥ್ ಕ್ಯಾಮೆರಾ ಕೈಚಳಕ ಎದ್ದು ಕಾಣುತ್ತದೆ. ಸಂಕೇತ್ ಶಿವಪ್ಪ ಸಂಕಲನ ಮೋಡಿ ಮಾಡಿದೆ. ಮನೋಮೂರ್ತಿಯವರ ಸಂಗೀತ ಚಿತ್ರಕ್ಕೆ ಮಾಧುರ್ಯದ ಟಚ್​ ನೀಡಿದೆ. ಕನ್ನಡ ಪ್ರೇಕ್ಷಕರನ್ನು ರಂಜಿಸುವಲ್ಲಿ ಸವರ್ಣದೀರ್ಘ ಸಂಧಿ ಯಶಸ್ವಿಯಾಗಿದೆ.. ಇದರಲ್ಲಿ ನಗುವಿದೆ.. ಪ್ರೀತಿಯಿದೆ.. ಎಮೋಷನ್ ಸಹ ಇದೆ.

ಕನ್ನಡದ ಕಂಪು ಇಂಪು ಇರುವ ಚಿತ್ರವನ್ನು ಕನ್ನಡಿಗರು ಪ್ರೀತಿಯಿಂದ ನೋಡುತ್ತಿದ್ದಾರೆ. ಚರ್ವಿತ ಚರ್ವಣ ಆ್ಯಕ್ಷನ್​ ಚಿತ್ರಗಳಿಗಿಂತ ಭಿನ್ನ ಪ್ರಯತ್ನದ ಚಿತ್ರವನ್ನು ಪ್ರೇಕ್ಷಕ ಇಷ್ಟಪಡುತ್ತಾನೆ ಎಂಬುದಕ್ಕೆ ಸವರ್ಣದೀರ್ಘ ಸಂಧಿ ಉದಾಹರಣೆಯಾಗಿದೆ.

ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್