crossorigin="anonymous"> ನನ್ನ ಸೈಜ್ ಮಾತನಾಡೋಕೆ ನಿನಗ್ಯಾರು ಅಧಿಕಾರ ಕೊಟ್ಟವರು.. ಗರಂ ಆಗಿದ್ಯಾಕೆ ಶಾಲಿನಿ ಮೇಡಂ? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನನ್ನ ಸೈಜ್ ಮಾತನಾಡೋಕೆ ನಿನಗ್ಯಾರು ಅಧಿಕಾರ ಕೊಟ್ಟವರು.. ಗರಂ ಆಗಿದ್ಯಾಕೆ ಶಾಲಿನಿ ಮೇಡಂ?

Radhakrishna Anegundi by Radhakrishna Anegundi
25-02-21, 1 : 50 pm
in ಮನೋರಂಜನೆ
shalini 02
Share on FacebookShare on TwitterWhatsAppTelegram

ಬೆಂಗಳೂರು : ಕೆಲವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹೇಗೆ ವರ್ತಿಸಬೇಕು, ಯಾವ ಪ್ರಶ್ನೆಯನ್ನು ಕೇಳಬಾರದು ಕೇಳಬೇಕು ಅನ್ನುವ ಪರಿಜ್ಞಾನವಿರೋದಿಲ್ಲ.

ಅದರಲ್ಲೂ ಸೆಲೆಬ್ರೆಟಿಗಳು ಸಿಕ್ರೆ ಸಾಕು ಅವರ ಖಾಸಗಿ ವಿಷಯಗಳಿಗೆ ಕೈ ಹಾಕಿ ಬಿಡುತ್ತಾರೆ. ಜನ ಸಾಮಾನ್ಯರಂತೆ ಅವರಿಗೂ ಖಾಸಗಿ ಬದುಕುಗಳಿವೆ ಅನ್ನುವುದನ್ನು ಮರೆತು ವರ್ತಿಸುತ್ತಾರೆ.

ಇಂತಹ ಪ್ರಶ್ನೆಗಳು ಬಂದಾಗ ಕೆಲವು ಸೆಲೆಬ್ರೆಟಿಗಳು ಸೈಲೆಂಟ್ ಆಗಿ ತೇಲಿಸಿ ಬಿಡುತ್ತಾರೆ. ಮತ್ತೆ ಕೆಲವರು ಜಾಣತನದ ಉತ್ತರ ಕೊಡುತ್ತಾರೆ. ಇನ್ನು ಕೆಲವರು ಗರಂ ಆಗುತ್ತಾರೆ. ಪ್ರಶ್ನೆ ಕೇಳಿದವನಿಗೆ ಮುಟ್ಟಿ ನೋಡಿಕೊಳ್ಳುವಂತ ಉತ್ತರ ಕೊಡುತ್ತಾರೆ.

ಹಾಗೇ ನಟಿ, ನಿರೂಪಕಿ, ಆರ್ ಜೆ ಖ್ಯಾತಿಯ ಶಾಲಿನಿ ಖಾಸಗಿ ವಿಷಯದ ಕುರಿತಂತೆ ಪ್ರಶ್ನೆ ಕೇಳಿದ ಅಭಿಮಾನಿಗೆ ಖಡಕ್ಕ್ ಉತ್ತರ ಕೊಟ್ಟಿದ್ದಾರೆ.

shalini 01

ಶಾಲಿನಿ ಸತ್ಯನಾರಾಯಣ್ ಕೇಲ ದಿನಗಳ ಹಿಂದೆ ನಿರೂಪಕ ನಿರಂಜನ್ ಜೊತೆಗಿನ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು.

ಸ್ಟಾರ್ ಸುವರ್ಣ ವಾಹಿನಿಯ ಪ್ರೇಮೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ತೆಗೆದ ವಿಡಿಯೋ ಇದಾಗಿತ್ತು.

ವಿಡಿಯೋ ನೋಡಿದ ಅನೇಕರು ಗೌರವದಿಂದ ಕಮೆಂಟ್ ಮಾಡಿದ್ರೆ, ಅದ್ಯಾವನೋ ಒಬ್ಬ ತರ್ಲೆ ರುದ್ರೇಶ್ ಅನ್ನೋ ವ್ಯಕ್ತಿ,

ಶಾಲು ತುಂಬ ಚಿಕ್ಕ ವಯಸ್ಸು, ಆದರೆ ದಪ್ಪ diet ಮಾಡಿ ಅಂದಿದ್ದಾನೆ.

ಅಷ್ಟೇ ಶಾಲಿನಿಯವರಿಗೆ ಪಿತ್ತ ನೆತ್ತಿಗೇರಿತ್ತು. ಹೀಗಾಗಿ ಖಡಕ್ಕ್ ಉತ್ತರವನ್ನೇ ಕೊಟ್ಟಿದ್ದಾರೆ.

View this post on Instagram

A post shared by Shalini Sathyanarayan (@shalini_official)

ನನ್ನ ತೂಕದ ಬಗ್ಗೆ comment ಮಾಡೋಸ್ಟು ಸಲಿಗೆ ನಿಮಗೆ ನಾನು ಕೊಟ್ಟಿಲ್ಲ.ನನ್ನ ವಯಸ್ಸು ,ನನ್ನ ತೂಕ ಯಾವುದರ ಬಗ್ಗೆ ಟೀಕೆ ಮಾಡೋಕ್ಕೆ ನಿಮಗೆ ಹಕ್ಕಿಲ್ಲ. ದಯವಿಟ್ಟು ನಿಮ್ಮ ಈ ರೀತಿಯ ಕುಂಚಿತ ಮನೋಭಾವನೆಯ ಯೋಚನೆಯನ್ನು ನಿಮ್ಮ ಬಳಿಯೇ ಇಟ್ಟು ಕೊಳ್ಳಿ. ಇದರ ಅವಶ್ಯಕತೆ ನನಗೆ ಇಲ್ಲ. ಧನ್ಯವಾದ ಅಂದಿದ್ದಾರೆ.

ಅಷ್ಟೇ ರುದ್ರೇಶ್ ಅನ್ನೋ ವ್ಯಕ್ತಿಯ ನೆರಳು ಕಾಣಿಸಿಕೊಂಡಿದ್ರೆ ಹೇಳಿ.

Share19TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್