crossorigin="anonymous"> ವರ್ಷ 55 ಕಳೆದ್ರು ಶೋಭಾ ಕರಂದ್ಲಾಜೆ ಮದುವೆ ಯಾಕಾಗಿಲ್ಲ... ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪ್ರಶ್ನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವರ್ಷ 55 ಕಳೆದ್ರು ಶೋಭಾ ಕರಂದ್ಲಾಜೆ ಮದುವೆ ಯಾಕಾಗಿಲ್ಲ… ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪ್ರಶ್ನೆ

Radhakrishna Anegundi by Radhakrishna Anegundi
21-10-21, 9 : 46 am
in ರಾಜ್ಯ
shakuntha shetty
Share on FacebookShare on TwitterWhatsAppTelegram

ಮಂಗಳೂರು : ಕರ್ನಾಟಕ ರಾಜಕೀಯ ಗಬ್ಬೆದ್ದು ನಾರಲಾರಂಭಿಸಿದೆ. ಸ್ವಚ್ಛಗೊಳಿಸಲಾಗದಷ್ಟು ರಾಜಕೀಯ ನಾಯಕರ ನಾಲಗೆ ಕೆಟ್ಟು ಹೋಗಿದೆ. ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ಮಾಡಬೇಕಾದ ನಾಯಕರು ಇದೀಗ ಕೇಸರಿ ಶಾಲು, ಮದುವೆ, ಎರಡನೇ ಮದುವೆ, ಅಕ್ರಮ ಸಂಬಂಧ ಹೀಗೆ ಖಾಸಗಿ ವಿಚಾರಗಳ ಬಗ್ಗೆ ಮಾತನಾಡಲಾರಂಭಿಸಿದ್ದಾರೆ.

ಬಿಜೆಪಿಯ ರಾಜ್ಯ ನಾಯಕರನ್ನು ಟೀಕಿಸುವ ಸರಕು ಕಾಂಗ್ರೆಸ್ ನಾಯಕರ ಬಳಿ ಇಲ್ಲ. ಹೀಗಾಗಿ ಮಾತು ಪ್ರಾರಂಭಿಸಿದ್ರೆ ನೇರ ಮೋದಿಯ ಕಡೆ ಮಾತು ಹೊರಳುತ್ತದೆ. ಯಡಿಯೂರಪ್ಪ ಅವಧಿಯಲ್ಲಿ ನಡೆದ ಅಕ್ರಮ, ಬಿಜೆಪಿಯ ನಾಯಕರ ಭ್ರಷ್ಟಚಾರ ಈ ಬಗ್ಗೆ ಮಾತನಾಡುವುದನ್ನು ಬಿಟ್ಟು RSS ಅನ್ನು ಟೀಕಿಸುವುದರಲ್ಲಿ ಕಾಲ ಕಳೆಯುತ್ತಿದ್ದಾರೆ.

ಇನ್ನು ಬಿಜೆಪಿ ನಾಯಕರ ಪರಿಸ್ಥಿತಿಯೂ ಭಿನ್ನವಾಗಿಲ್ಲ, ರಾಹುಲ್ ಗಾಂಧಿ, ಸೋನಿಯಾ ಬಗ್ಗೆಯೇ ಮಾತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿದೆ ಅನ್ನಲಾದ ಅಕ್ರಮಕ್ಕೆ ರಚನೆಯಾದ ಸದನ ಸಮಿತಿಗಳೇ ಸಾಕ್ಷಿ. ಆದರೆ ಆ ಬಗ್ಗೆ ಮಾಹಿತಿಯೇ ಇಲ್ಲ.

ಈ ನಡುವೆ ಕುಮಾರಸ್ವಾಮಿಯವರ ಎರಡನೇ ಮದುವೆ ಬಗ್ಗೆ ಪ್ರಸ್ತಾಪಿಸಿರುವ ಬಿಜೆಪಿ ಟೀಕೆಗೆ ಗುರಿಯಾಗಿದೆ. ಅದರಲ್ಲೂ ರಾಹುಲ್ ಗಾಂಧಿ ಬಗ್ಗೆ ನಳಿನ್ ಕೊಟ್ಟಿರುವ ಹೇಳಿಕೆ ಯಡಿಯೂರಪ್ಪ ಅವರ ಅಸಮಾಧಾನಕ್ಕೂ ಕಾರಣವಾಗಿದೆ.

ಈ ನಡುವೆ ಮಂಗಳೂರಿನಲ್ಲಿ ಮಾತನಾಡಿರುವ ಕಾಂಗ್ರೆಸ್ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಹಿಂದೂ ಸಮಾಜದಲ್ಲಿ ಮದುವೆಯಾದ ಮೇಲೆ ಗಂಡ ಹೆಸರು ಸೇರಿಸುವುದು ಸಂಸ್ಕೃತಿ. ಸಂಸದೆ ಶೋಭಾ ಕರಂದ್ಲಾಜೆ ತನ್ನ ಹೆಸರಿನ ಜೊತೆ ಯಾರ ಹೆಸರನ್ನೂ ಸೇರಿಸಿಲ್ಲ ಅಂದಿದ್ದಾರೆ.

ಚೈತ್ರಾ ಕುಂದಾಪುರ ಅವರು ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಶಕುಂತಳಾ ಶೆಟ್ಟಿ, 30 ವರ್ಷದ ಮದುವೆ ವಿಚಾರವಾಗಿ ಮಾತನಾಡುವ ಚೈತ್ರಾ ಅವರೇ, ನಿಮ್ಮ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ 55 ವರ್ಷ ಕಳೆದರೂ ಮದುವೆಯಾಗದ ಬಗ್ಗೆ ತಾವು ಪ್ರಶ್ನೆ ಯಾಕೆ ಎತ್ತಿಲ್ಲ ಅಂದಿದ್ದಾರೆ.

ರಾಜಕೀಯ ನಾಯಕರು ಹೀಗೆ ಮದುವೆ, ಅಕ್ರಮ ಸಂಬಂಧ ಬಗ್ಗೆ ಮಾತನಾಡುತ್ತಾ ಕಾಲ ಕಳೆದ್ರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಿರುತ್ತದೆಯೇ. ರಸ್ತೆ ಗುಂಡಿ ಬಿದ್ದು ಜನ ಸಾಯುತ್ತಿದ್ದಾರೆ. ಕೆಲಸವಿಲ್ಲದೆ ಅನೇಕ ಕುಟುಂಬಗಳು ಸಂಕಷ್ಟದಲ್ಲಿದೆ. ಹಾಗಿದ್ದರೂ ಈ ರಾಜಕೀಯ ಮಂದಿಗೆ ಉಳಿದವರ ಮದುವೆ ಬಗ್ಗೆ ಚಿಂತೆ. ನಾಚಿಕೆಯಾಗಬೇಕು ಇವರಿಗೆ.

Tags: MAINpolitics
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್