crossorigin="anonymous"> Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

Radhakrishna Anegundi by Radhakrishna Anegundi
03-11-22, 9 : 50 am
in ರಾಜ್ಯ
Shashi Kumar BJP muddahanumegowda-Shashi Kumar BJP chitradurga mp joined-bjp

Shashi Kumar BJP muddahanumegowda-Shashi Kumar BJP chitradurga mp joined-bjp

Share on FacebookShare on TwitterWhatsAppTelegram

ಶಶಿಕುಮಾರ್  ( Shashi Kumar BJP )ಚಿತ್ರರಂಗದಲ್ಲಿ ಉತ್ತಮ ನಾಯಕ. ಆದರೆ ರಾಜಕೀಯದಲ್ಲಿ ಅವರೊಬ್ಬ ಬೆಸ್ಚ್ ಲೀಡರ್ ಅನ್ನಿಸಿಕೊಳ್ಳಲಿಲ್ಲ

ಬೆಂಗಳೂರು : ತುಮಕೂರು ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗದ ಮಾಡಿ ಸಂಸದ ಚಿತ್ರನಟ ಶಶಿಕುಮಾರ್ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ.( Shashi Kumar BJP)

ಕಾಂಗ್ರೆಸ್ ನ ಇಬ್ಬರು ಮಾಜಿ ಸಂಸದರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೇವೆ ಎಂದು ಬಿಜೆಪಿ ನಾಯಕರು ಬೀಗಬಹುದು. ಆಧರೆ ಕಾಂಗ್ರೆಸ್ ಅವರಿಬ್ಬರನ್ನೂ ತಿರಸ್ಕರಿಸಿದೆ ಅನ್ನೋದನ್ನ ಮರೆಯುವ ಹಾಗಿಲ್ಲ. ಮುದ್ದಹನುಮೇಗೌಡ ಅವರಿಗೆ ಕಾಂಗ್ರೆಸ್ ಕಡೆಯಿಂದ ಅನ್ಯಾಯವಾಗಿದೆ. ನಂಬಿಸಿ ಕತ್ತು ಕೊಯ್ಯುವ ಕೆಲಸವಾಗಿದೆ ಅನ್ನುವ ಆರೋಪದಲ್ಲಿ ಸತ್ಯಾಂಶವಿದೆ. ದೇವೇಗೌಡರ ಸಲುವಾಗಿ ಅವಕಾಶ ಕಳೆದುಕೊಂಡ ಅವರನ್ನು ಕಾಂಗ್ರೆಸ್ ಮೂಲೆಗೆ ತಳ್ಳಿತು. ಹೀಗಾಗಿ ರಾಜಕೀಯ ವನವಾಸ ಇಷ್ಟವಿಲ್ಲದ ಮುದ್ದಹನುಮೇಗೌಡ ಬಿಜೆಪಿ ಬರುತ್ತಿದ್ದಾರೆ. ಮುದ್ದಹನುಮೇಗೌಡರ ಆಗಮನದಿಂದ ಬಿಜೆಪಿ ಆ ಭಾಗದಲ್ಲಿ ಒಂದಿಷ್ಟು ಬಲವೃದ್ಧಿಸಿಕೊಳ್ಳಲಿದೆ.( Shashi Kumar BJP)

ಇನ್ನು ಚಿತ್ರನಟ ಶಶಿಕುಮಾರ್, ತಾಳ್ಮೆಯ ಕೊರತೆಯಿಂದ ತಮ್ಮ ರಾಜಕೀಯ ಭವಿಷ್ಯಕ್ಕೆ ತಾವೇ ಕೊಳ್ಳಿ ಇಟ್ಟುಕೊಂಡವರು. ಮಾತ್ರವಲ್ಲದೆ ಅವಕಾಶದ ಆಸೆಗಾಗಿ ಪಕ್ಷಾಂತರ ಮಾಡಿದ ಕಾರಣದಿಂದಲೇ ಮತದಾರರು ಅವರನ್ನು ನಂಬದ ಸ್ಥಿತಿ ನಿರ್ಮಿಸಿಕೊಂಡರು.

Read More : ola uber app : ಕೈ ತೋರಿಸಿ ಆಟ್ರೋ ನಿಲ್ಲಿಸಿದ್ರೆ 30 ರೂ… ಓಲಾ, ಉಬರ್ ಗೆ 100 ರೂ

1999-2004ರ 13ನೇ ಲೋಕಸಭೆಯಲ್ಲಿ ಸಂಯುಕ್ತ ಜನತಾದಳದಿಂದ ಚಿತ್ರದುರ್ಗ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2004ರಲ್ಲಿ ಪಕ್ಷ ಟಿಕೆಟ್ ನಿರಾಕರಿಸಿದ ಕಾರಣ ಜೆಡಿಎಸ್ ಗೆ ಬಂದ ಶಶಿಕುಮಾರ್ ಚಿಕ್ಕಬಳ್ಳಾಪುರದಲ್ಲಿ ಕಣಕ್ಕಿಳಿದ್ರು. ಆರ್.ಎಲ್ ಜಾಲಪ್ಪ ಮುಂದೆ ಸೋತ ಶಶಿಕುಮಾರ್ ಮತ್ತೆ ಕಾಂಗ್ರೆಸ್ ಕಡೆ ಮುಖ ಮಾಡಿದ್ರು.  ಆದ್ಯಾಕೋ ಅಲ್ಲಿ ಅವರಿಗೆ ಅವಕಾಶಗಳು ಸಿಗಲಿಲ್ಲ. ಹೀಗಾಗಿ 2018ರಲ್ಲಿ ಮತ್ತೆ ಜೆಡಿಎಸ್ ಕಡೆ ವಲಸೆ ಬಂದ್ರು. ಈ ನಡುವೆ ಒಂದಿಷ್ಟು ವರ್ಷ ಜೆಡಿಎಸ್ ನಲ್ಲಿದ್ದ ಶಶಿಕುಮಾರ್ ಮತ್ತೆ ಕಾಂಗ್ರೆಸ್ ಕಡೆ ಹೋಗಿದ್ದರು.

Shashi Kumar BJP

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಶಶಿಕುಮಾರ್ ಸ್ಪರ್ಧೆಗೂ ಸಜ್ಜಾಗಿದ್ದರು. ಆದರೆ ಶಶಿಕುಮಾರ್ ಶಕ್ತಿಕೇಂದ್ರವಾಗಬಹುದು ಅನ್ನುವ ಆತಂಕದಿಂದ ಕಾಂಗ್ರೆಸ್ ಅವರನ್ನು ಬೆಳೆಸಲಿಲ್ಲ. ಹೀಗಾಗಿ ಸಹಜವಾಗಿಯೇ ಅವರು ಬೇಸರಗೊಂಡಿದ್ದರು.

ಇನ್ನು 2023ರ ಚುನಾವಣೆಯಲ್ಲಿ ಚಾಮುಂಡೇಶ್ವರಿಯಿಂದ ಶಶಿಕುಮಾರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಯೋಚಿಸಿದ್ದರು. ಜಿ.ಟಿ. ದೇವೇಗೌಡರನ್ನು ಮಣಿಸಲು ಈ ರಣತಂತ್ರ ಹೆಣೆಯಲಾಗಿತ್ತು. ಆದರೆ ಯಾವಾಗ ತಾವು ಇಚ್ಛಿಸಿದ ಭಾಗದಿಂದ ಟಿಕೆಟ್ ಇಲ್ಲ ಅನೋದು ಗೊತ್ತಾಯ್ತೋ, ಶಶಿಕುಮಾರ್ ಕೇಸರಿ ಪಾಳಯಕ್ಕೆ ಆಗಮಿಸುತ್ತಿದ್ದಾರೆ.

shashi kumar mp

ಹಾಗಾದ್ರೆ ಶಶಿಕುಮಾರ್ ಬಿಜೆಪಿಯಿಂದ ಗೆದ್ದು ಶಾಸಕರಾಗ್ತಾರೆಯೇ. ಅದು ಕಷ್ಟವಿದೆ. ಈಗಾಗಲೇ ಬೊಮ್ಮಾಯಿಯವರ ಆಡಳಿತ ವೈಖರಿಯಿಂದ ಬಿಜೆಪಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ನಲ್ಲಿ ನವ ಚೈತನ್ಯ ತುಂಬಿದೆ. ಇನ್ನು ಮೊಳಕಾಲ್ಮೂರು, ಚಳ್ಳಕೆರೆ ಚಿತ್ರದುರ್ಗದಲ್ಲಿ ಬಿಜೆಪಿ ನಾಯಕರಲ್ಲೇ ಸಾಕಷ್ಟು ಒಡಕುಗಳಿದೆ. ಹೀಗಿರುವ ಸಂದರ್ಭದಲ್ಲಿ ಶಶಿಕುಮಾರ್ ಗೆಲ್ಲಬೇಕಾದ್ರೆ ಎರಡು ಚುನಾವಣೆಯ ಶ್ರಮ ಹಾಕಬೇಕಾದಿತು.  

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್