crossorigin="anonymous"> ಕಥೆ ಕಟ್ಟಿದ್ಲಾ ಮಾಡೆಲ್...? ಹಿಂದಿಯಲ್ಲಿ ಬೈಯ್ದ್ಲು..ಚಪ್ಪಲಿ ಎಸೆದ್ಲು...ಉಂಗುರ ತಾಗಿ ಆದ ಗಾಯವನ್ನು ನನ್ನ ತಲೆಗೆ ಕಟ್ಟಿದ್ಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಥೆ ಕಟ್ಟಿದ್ಲಾ ಮಾಡೆಲ್…? ಹಿಂದಿಯಲ್ಲಿ ಬೈಯ್ದ್ಲು..ಚಪ್ಪಲಿ ಎಸೆದ್ಲು…ಉಂಗುರ ತಾಗಿ ಆದ ಗಾಯವನ್ನು ನನ್ನ ತಲೆಗೆ ಕಟ್ಟಿದ್ಲು

Radhakrishna Anegundi by Radhakrishna Anegundi
12-03-21, 8 : 11 am
in ಟಾಪ್ ನ್ಯೂಸ್
Zomato Employee Suspension new ver
Share on FacebookShare on TwitterWhatsAppTelegram

ಬೆಂಗಳೂರು : ಝೋಮ್ಯಾಟೋ ಡೆಲಿವರಿ ಬಾಯ್ ಹಾಗೂ ಮಾಡೆಲ್ ನಡುವಿನ ಜಗಳದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.

ಮಾಡೆಲ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದ್ದ ಕಾರಣ ಮೊದಲು ಆಕೆಯ ಬಗ್ಗೆ ಅನುಕಂಪದ ಅಲೆ ಹರಿದು ಬಂದಿತ್ತು.

ಡೆಲಿವರಿ ಹುಡುಗನಿಗೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡೋದು ಹೇಗೆಂದು ಗೊತ್ತಿಲ್ಲದ ಕಾರಣ ಅವನು ವಿಲನ್ ಎಂದೇ ಬಿಂಬಿತನಾಗಿದ್ದ.

ಆದರೆ ಇದೀಗ ಹಲ್ಲೆಗೊಳಗಾಗಿದ್ದೇನೆ ಎಂದು ಹೇಳಿಕೊಂಡಿರುವ ಮಾಡೆಲ್ ಹಿತೇಶಾ ಚಂದ್ರಾಣಿ ವಿರುದ್ಧ ನೆಟ್ಟಿಗರು ತಿರುಗಿ ಬಿದ್ದಿದ್ದಾರೆ.

ಇದಕ್ಕೆ ಕಾರಣ ಆರೋಪಿ ಸ್ಥಾನದಲ್ಲಿರುವ ಕಾಮರಾಜ್ ಕೊಟ್ಟಿರುವ ಹೇಳಿಕೆ.

Zomato Employee Suspension

ಫುಡ್ ಡೆಲಿವರಿ ತಡ ಮಾಡಿದ, ನಾನು ನಿನ್ನ ಗುಲಾಮನಲ್ಲ ಅಂದ, ಮೂಗಿಗೆ ಹೊಡೆದ ಎಂದೆಲ್ಲಾ ಅಪಾದಿಸಿದ್ದ ಹಿತೇಶಾ ವಿರುದ್ಧ ಹೇಳಿಕೆ ಕೊಟ್ಟಿರುವ ಕಾಮರಾಜ್, ಅದು ನಾನು ಹೊಡೆದು ಆಗಿರುವ ಗಾಯವಲ್ಲ, ಆಕೆಯ ಉಂಗುರ ತಾಗಿ ಆಗಿರುವ ಗಾಯ. ಬೇಕಿದ್ದರೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಿ ಅಂದಿದ್ದಾರೆ.

ಫುಡ್ ಆರ್ಡರ್ ಸ್ವೀಕರಿಸಿದ ಬಳಿಕ 40 ರಿಂದ 50 ನಿಮಿಷ ತಡವಾಗಿ ಹೋಗಿದ್ದು ಹೌದು, ಅದಕ್ಕಾಗಿ ನಾನು ಅರ ಕ್ಷಮೆಯನ್ನು ಕೂಡಾ ಯಾಚಿಸಿದ್ದೆ. ಬರೋ ದಾರಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯಿಂದ ತಡವಾಯಿತು ಅನ್ನುವುದನ್ನು ಅವರಿಗೆ ವಿವರಿಸಲು ಯತ್ನಿಸಿದ್ದೇನೆ. ಆದರೆ ಅದನ್ನು ಕೇಳುವ ಸ್ಥಿತಿಯಲ್ಲಿ ಅವರು ಇರಲಿಲ್ಲ.

ನನ್ನಿಂದ ಊಟವನ್ನು ಪಡೆದ ಅವರು ಕಾಸು ಕೊಡಲಿಲ್ಲ, ಕೇಳಿದ್ರೆ ಝೋಮ್ಯಾಟೋದವರೇ ಕ್ಯಾನ್ಸಲ್ ಮಾಡಿದ್ದಾರೆ ಅಂದಿದ್ದಾರೆ. ಸರಿ ಊಟ ವಾಪಾಸ್ ಕೊಡಿ ಅಂದ್ರೆ ಅದಕ್ಕೂ ಒಪ್ಪಲಿಲ್ಲ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಜೊತೆಗೆ ನನ್ನ ಅವರು ಆಳು ಎಂದು ಕರೆದಿದ್ದಾರೆ.

ನನ್ನ ಎರಡು ವರ್ಷದ ಅನುಭವದಲ್ಲಿ ಇಂತಹ ಗ್ರಾಹಕರನ್ನು ನೋಡಿರಲಿಲ್ಲ. ಹೀಗಾಗಿ ಕಾಸು ಸಿಗೋದಿಲ್ಲ ಎಂದು ನಾನು ವಾಪಾಸ್ ಹೊರಟೆ, ಈ ವೇಳೆ ಲಿಫ್ಟ್ ಕಡೆ ಬಂದ್ರೆ ನನ್ನ ಮೇಲೆ ಚಪ್ಪಲಿ ಎಸೆದ್ರು, ತಪ್ಪಿಸಿಕೊಳ್ಳುವ ಸಲುವಾಗಿ ಕೈ ಅಡ್ಡ ಹಿಡಿದೆ. ಈ ವೇಳೆ ಹೊಡೆಯಲು ಬಂದ್ರು, ನನ್ನ ರಕ್ಷಣೆಗಾಗಿ ನಾನು ನನ್ನ ಕೈ ಅಡ್ಡ ಹಿಡಿದೆ. ಈ ವೇಳೆ ಅವರ ಬೆರಳಿನಲ್ಲಿದ್ದ ಉಂಗುರ ಅವರ ಮೂಗಿಗೆ ಬಡಿದಿದೆ. ಹೀಗಾಗಿ ಗಾಯವಾಗಿ ರಕ್ತ ಸುರಿದಿದೆ.

ಫೋಟೋ ನೋಡಿದ್ರೆ ಯಾರಿಗಾದ್ರೂ ಗೊತ್ತಾಗುತ್ತದೆ ಅದು ಹೊಡೆದು ಆಗಿರೋ ಗಾಯವಲ್ಲ ಎಂದು. ಜೊತೆಗೆ ನಾನು ಎಂದಿಗೂ ಉಂಗುರ ತೊಟ್ಟವನಲ್ಲ. ಇನ್ನು ಯುವತಿಯೇ ನನ್ನ ಮೇಲೆ ದಾಳಿ ಮಾಡಿರುವುದಕ್ಕೆ ಸಿಸಿಟಿವಿ ದೃಶ್ಯಗಳೇ ಸಾಕ್ಷಿ ಅಂದಿದ್ದಾರೆ ಕಾಮರಾಜ್.

ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲೂ  ಹಿತೇಶಾ ವಿರುದ್ಧ ಟೀಕೆಗಳು ಕೇಳಿ ಬಂದಿದೆ.

She was ready to accept late delivery if food was for free @zomatocare please check order history of this girl how many times she has asked for free food

— Mickey Not The Mouse (@churiwalvikram) March 11, 2021

ಇನ್ನು ಕೆಲವರು ಕಾಮರಾಜ್ ನನ್ನು ಕೆಲಸಕ್ಕೆ ವಜಾಗೊಳಿಸಿರುವ ಝೋಮ್ಯಾಟೋ ವಿರುದ್ಧ ತಿರುಗಿ ಬಿದ್ದಿದ್ದಾರೆ.

Surprising how a company suspends their staff with a single isolated incident. Shouldn't there be a Strike 3 type of rule with such things? Or his overall rating/ customer feedback be taken into consideration? Or was it done after taking these things into consideration?

— Prachi Desai (@muggledwitch) March 11, 2021
View this post on Instagram

A post shared by HITESHA | Beauty Influencer (@hiteshachandranee)

Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್