crossorigin="anonymous"> ಮದ್ಯ ಮಾನಿನಿಯ ಪ್ರೇಮಿ ಸ್ವಾಮೀಜಿಗೆ ವೃಂದಾವನ ಬೇಕಾ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮದ್ಯ ಮಾನಿನಿಯ ಪ್ರೇಮಿ ಸ್ವಾಮೀಜಿಗೆ ವೃಂದಾವನ ಬೇಕಾ…?

Radhakrishna Anegundi by Radhakrishna Anegundi
27-07-18, 9 : 32 am
in ರಾಜ್ಯ
1012007 612393258854773 1293020490 n
Share on FacebookShare on TwitterWhatsAppTelegram

ಶಿರೂರು ಮಠದ ಶ್ರೀಲಕ್ಷ್ಮಿವರ ತೀರ್ಥ ಸ್ವಾಮೀಜಿ ಒಬ್ಬ ಭ್ರಷ್ಟ ಸನ್ಯಾಸಿ ಅವರು ಮಠಾಧೀಶರೇ ಅಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದರು.

ಜೊತೆಗೆ ಶೀರೂರು ಶ್ರೀಗಳ ಸಾವಿನ ಸಂದರ್ಭದಲ್ಲಿ ಅಂತಿಮ ದರ್ಶನ ಪಡೆಯಲು ಹೋಗಿರಲಿಲ್ಲ.ಮಠಾಧೀಶರಿಗೆ ಬೇರೆ ಮಠಾಧೀಶರು ನಿಧನರಾದ ವೇಳೆ ಮುಖ ದರ್ಶನ ಮಾಡಲು ಅವಕಾಶವಿದೆ. ಆದರೆ ಮಠಾಧೀಶರಲ್ಲದವರು ನಿಧನ ಹೊಂದಿದ್ದರೆ ಮುಖ ದರ್ಶನಕ್ಕೆ ಅವಕಾಶವಿಲ್ಲ.

ಪೇಜಾವರ ಶ್ರೀಗಳು ಶೀರೂರು ಸ್ವಾಮೀಗಳನ್ನು ಮಠಾಧೀಶರೇ ಅಲ್ಲ ಎಂದಿದ್ದರು. ಆದರೂ ಸಮಾಧಿ ಬಳಿಕ ಅಂತಿಮ ಗೌರವ ಸಲ್ಲಿಸಿದ್ದರು.

ಇದೀಗ ಶೀರೂರು ಶ್ರೀಗಳ ಬಂಗಾರದ ವ್ಯಾಮೋಹ, ರಿಯಲ್ ಎಸ್ಟೇಟ್ ಉದ್ಯಮ ಪ್ರೇಮ ಬಹಿರಂಗವಾಗಿದೆ. ಮಾತ್ರವಲ್ಲದೆ ಹೆಣ್ಣು, ಹೆಂಡದ ಸಹವಾಸ, ಮಾನಿನಿ, ಮದಿರೆಯೇ ಸಾವಿಗೆ ಕಾರಣ ಅನ್ನುವುದು ಬಹಿರಂಗವಾಗಿದೆ.

ಈ ನಡುವೆ ಶೀರೂರು ಶ್ರೀಗಳಿಗೆ ವೃಂದಾವನ ನಿರ್ಮಿಸಬೇಕಾ ಅನ್ನುವ ಪ್ರಶ್ನೆ ಎದ್ದಿದೆ.ಸಂಪ್ರದಾಯದಂತೆ ಸಮಾಧಿ ಮಾಡಿದ ಜಾಗದಲ್ಲಿ 12 ನೇ ದಿನ ಆರಾಧನೆ ನೆರವೇರಿಸಿ ಕಲ್ಲಿನ ವೃಂದಾವನ ನಿರ್ಮಿಸುವುದು ಸಂಪ್ರದಾಯ.

ಆದರೆ ಬ್ರಹ್ಮಚರ್ಯ ಕಳೆದುಕೊಂಡ, ಸನ್ಯಾಸಿಯೇ ಆಗಿರದ ಶೀರೂರು ಶ್ರೀಗಳಿಗೆ ಬೃಂದಾವನದ ಅಗತ್ಯವೇನಿದೆ ಅನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಹೌದು ಶೀರೂರು ಶ್ರೀಗಳಿಗೆ ಮಠಾಧೀಶ, ಸ್ವಾಮೀಜಿ, ಸನ್ಯಾಸಿ ಅನ್ನುವ ಕಾರಣಕ್ಕೆ ಬೃಂದಾವನದ ಅಗತ್ಯವಿಲ್ಲ. ಬದಲಾಗಿ ಸಮಾಧಿಯೊಂದನ್ನು ನಿರ್ಮಿಸಿದರೆ ಸಾಕು. ಶ್ರೀಗಳು ಮಾಡಿದ ಒಳ್ಳೆಯ ಕಾರ್ಯಕ್ಕೆ ಸಮಾಧಿ ನಿರ್ಮಿಸಿ ಗೌರವ ಸಲ್ಲಿಸುವುದು ಉತ್ತಮ.

ಬೃಂದಾವನ ನಿರ್ಮಿಸಿ ಉಡುಪಿ ಅಷ್ಟ ಮಠಗಳ ಚರಿತ್ರೆಯಲ್ಲಿ ಕಪ್ಪು ಚುಕ್ಕೆಯಾಗಿ ಕಾಣಿಸಿಕೊಂಡ ಘಟನೆಯನ್ನು ಶಾಶ್ವತವಾಗಿಸುವುದರಲ್ಲಿ ಅರ್ಥವಿಲ್ಲ. ಬದಲಾಗಿ ಎಲ್ಲಾ ಶ್ರೀಗಳಿಗೆ ಬೃಂದಾವನ ಭಾಗ್ಯ ಸಿಕ್ಕರೆ, ಇವರಿಗೆ ಸಮಾಧಿ ಭಾಗ್ಯ ಸಿಕ್ತು ಇದಕ್ಕೆ ಕಾರಣ ಮದಿರೆ, ಮಾನಿನಿಯ ಸಹವಾಸ ಅನ್ನುವ ಸಂದೇಶವೊಂದು ಮುಂದಿನ ಪೀಳಿಗೆಗೆ ಹೋದರೆ ಸಾಕು, ಕನಿಷ್ಠ ಮುಂದಿನ ಪೀಳಿಗೆ ಶ್ರೀಗಳೆಂದರೆ ಹೀಗಿರಬೇಕು ಅಂದುಕೊಳ್ಳುತ್ತಾರೆ.

ಶೀರೂರು ಶ್ರೀಗಳು ಸನ್ಯಾಸತ್ವಕ್ಕೆ ಮಾತ್ರವಲ್ಲ, ಮಾನವೀಯತೆಗೂ ಅವಮಾನ ಮಾಡಿದ ವ್ಯಕ್ತಿ. ತಮಗೊಂದು ಮಗುವಿದೆ ಎಂದು ಹೇಳಿದವರು, ಆ ಮಗುವನ್ನು ಸಮಾಜದಿಂದ ದೂರವಿಟ್ಟಿದ್ದಾರೆ ಅಂದ ಮೇಲೆ ಇದು ಅಮಾನವೀಯತೆ ತಾನೇ. ಅಂತಹ ವ್ಯಕ್ತಿಗೆ ಬೃಂದಾವನ ಕಟ್ಟಿ ಆರಾಧಿಸುವುದರಲ್ಲಿ ಅರ್ಥವೇನಿದೆ.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್