crossorigin="anonymous"> Shivarajkumar : ಶಿವರಾಜ್ ಕುಮಾರ್ ಅವರ ನಿಜವಾದ ಹೆಸರೇನು ಗೊತ್ತಾ..? ಪಾಸ್ ಪೋರ್ಟ್ ಹೇಳಿದ ಕಥೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Shivarajkumar : ಶಿವರಾಜ್ ಕುಮಾರ್ ಅವರ ನಿಜವಾದ ಹೆಸರೇನು ಗೊತ್ತಾ..? ಪಾಸ್ ಪೋರ್ಟ್ ಹೇಳಿದ ಕಥೆ

ನಾನು ಶಿವರಾಜ್ ಕುಮಾರ್ ಎಂದು ಸೈನ್ ಮಾಡಲ್ಲ

Radhakrishna Anegundi by Radhakrishna Anegundi
07-07-22, 2 : 09 pm
in ಮನೋರಂಜನೆ
shivarajkumar real name MS puttaswamy Nagaraj Shiva puttaswamy
Share on FacebookShare on TwitterWhatsAppTelegram

ದೊಡ್ಮನೆಯ ದೊಡ್ಡ ಮಗನನ್ನು ಕರುನಾಡು ಶಿವರಾಜ್ ಕುಮಾರ್ ( shivarajkumar) ಎಂದೇ ಕರೆಯುತ್ತದೆ. ಪ್ರೀತಿಯಿಂದ ಶಿವಣ್ಣ ಅಂದವರು ಇದ್ದಾರೆ. ಆದರೆ ಶಿವರಾಜ್ ಕುಮಾರ್ ಅವರ ನಿಜವಾದ ಹೆಸರು ಬೇರೆಯೇ ಇದೆಯಂತೆ

ಕರುನಾಡ ಅಭಿಮಾನಿಗಳಿಂದ ಸೆಂಚುರಿ ಸ್ಟಾರ್, ಶಿವಣ್ಣ, ದೊಡ್ಮನೆ ಹುಡುಗ, ಜೋಗಿ ಶಿವಣ್ಣ ಎಂದೆಲ್ಲಾ ಕರೆಸಿಕೊಂಡ ಶಿವರಾಜ್ ಕುಮಾರ್ ( shivarajkumar) ಮನೆ ಮಂದಿಗೂ ಶಿವರಾಜ್ ಕುಮಾರ್ ಆಗಿ ಹೋಗಿದ್ದಾರೆ. ಪಾರ್ವತಮ್ಮ ಕೂಡಾ ಶಿವರಾಜ್ ಕುಮಾರ್ ಅವರನ್ನು ನಮ್ಮ ಶಿವಣ್ಣ ಎಂದೇ ಕರೆಯುತ್ತಿದ್ದರು. ಆದರೆ ಶಿವರಾಜ್ ಕುಮಾರ್ ಅನ್ನುವ ಹೆಸರಿನಲ್ಲಿ ಆದ್ಯಾವುದೇ ಸರ್ಕಾರಿ ದಾಖಲೆಗಳನ್ನು ಶಿವಣ್ಣ ಹೊಂದಿಲ್ಲ. ಬ್ಯಾಂಕ್ ಪಾಸ್ ಬುಕ್, ಪಾಸ್ ಪೋರ್ಟ್ ಹೀಗೆ ಎಲ್ಲಾ ಸರ್ಕಾರಿ ದಾಖಲೆಗಳಲ್ಲಿ ಶಿವಣ್ಣ ಹೆಸರು ಬೇರೆಯದ್ದೇ ಇದೆ. ಶಿವರಾಜ್ ಕುಮಾರ್ ಅನ್ನುವುದು ಕರುನಾಡಿಗರ ಹೃದಯಲ್ಲಿ ಅಚ್ಚಾದ ಹೆಸರು

ಹೌದು ತಮ್ಮ ನಿಜವಾದ ಹೆಸರು ಶಿವರಾಜ್ ಕುಮಾರ್ ಅಲ್ಲ ಅನ್ನುವುದನ್ನು ಶಿವಣ್ಣ ಅವರೇ ಬಹಿರಂಗ ಪಡಿಸಿದ್ದಾರೆ. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನನ್ನ ನಿಜ ನಾಮಧೇಯ ಶಿವರಾಜ್ ಕುಮಾರ್ ಅಲ್ಲ ಅಂದಿದ್ದಾರೆ. ನನ್ನ ಹೆಸರು ನಾಗರಾಜು ಶಿವಪುಟ್ಟಸ್ವಾಮಿ ( Nagaraju Shiva puttaswamy ). ಎಂ.ಎಸ್. ಪುಟ್ಟಸ್ವಾಮಿ ( ms puttaswamy ) ಅಂತಾನೇ ನಾನು ಬ್ಯಾಂಕ್ ಚೆಕ್ ಗಳಿಗೆ ಸಹಿ ಹಾಕುತ್ತೇನೆ.  ಚೆನೈ ನಲ್ಲಿ ಈಗ್ಲೂ ನನ್ನ ಪುಟ್ಟು..ಪುಟ್ಟು ಅಂತಾನೇ ಕರೆಯುತ್ತಾರೆ ಎಂದು ನಾಮ ರಹಸ್ಯವನ್ನು ಬಯಲು ಮಾಡಿದ್ದಾರೆ.

ಇದನ್ನು ಓದಿ : 30 ತರುಣಿಯಂತೆ ಮೇಕಪ್ ಧರಿಸಿ 35ರ ಯುವಕನನ್ನು ಮದುವೆಯಾದ 54 ರ ಆಂಟಿ

ಹಾಗಾದ್ರೆ ಶಿವರಾಜ್ ಕುಮಾರ್ ಹೆಸರು ಬದಲಾಯಿಸಿಕೊಂಡ್ರ, ತಮ್ಮ ಹೆಸರು ಬೇರೆಯದ್ದೇ ಇದೆ ಅನ್ನುವುದರ ಹಿಂದಿನ ರಹಸ್ಯವೇನು ಎಂದು ಎಲ್ಲರೂ ಅಚ್ಚರಿಯಾಗಿದ್ದಾರೆ. ಹಾಗಂತ ಶಿವಣ್ಣ ಬಗ್ಗೆ ಒಂದಿಷ್ಟು ತಿಳಿದುಕೊಂಡವರಿಗೆ ಶಿವರಾಜ್ ಕುಮಾರ್ ಮೂಲ ಹೆಸರು ಗೊತ್ತಿರುತ್ತದೆ. ಸಾಕಷ್ಟು ಸಂದರ್ಶನಗಳಲ್ಲಿ ರಾಜ್ ಕುಮಾರ್ ಅವರೇ, ತಮ್ಮ ತಂದೆಯೇ ಹೆಸರನ್ನೇ ದೊಡ್ಡ ಮಗನಿಗೆ ಇಟ್ಟಿರುವುದಾಗಿ ಹೇಳಿದ್ದರು.

ಇದನ್ನೂ ಓದಿ : ಬಾದಾಮಿಯಲ್ಲಿ ಸೋಲು ಭೀತಿ ಕೋಲಾರಕ್ಕೆ ಸಿದ್ದರಾಮಯ್ಯ ವಲಸೆ

ಭಾರತಕ್ಕೆ ನುಸುಳಿದ ಪಾಕ್ ಮೀನುಗಾರರು : 10 ದೋಣಿಗಳನ್ನು ವಶಪಡಿಸಿಕೊಂಡ BSF

ನವದೆಹಲಿ : ಸಮುದ್ರ ಮಾರ್ಗದ ಮೂಲಕ ಅಕ್ರಮವಾಗಿ ಭಾರತದ ಗಡಿಯನ್ನು ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನ ಮೀನುಗಾರರನ್ನು BSF ಪಡೆ ಬಂಧಿಸಿದೆ. ಈ ವೇಳೆ ಅವರ ಬಳಿ ಇದ್ದ 10 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂಡೋ ಪಾಕ್ ನ ಗಡಿಭಾಗವಾಗಿರುವ ಗುಜರಾತ್ ಕಚ್ ಜಿಲ್ಲೆಯ ಹರಾಮಿ ನಲ್ಲಾ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಪಾಕಿಸ್ತಾನಿ ಮೀನುಗಾರರು ದೋಣಿಗಳೊಂದಿಗೆ ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದರು. ಈ ವೇಳೆ BSF  ಪಡೆ ಸೂಕ್ತ ಎಚ್ಚರಿಕೆಯನ್ನು ನೀಡಿದೆ.

ಆದರೆ ಅವರು ಯೋಧರು ನೀಡಿದ ಎಚ್ಚರಿಕೆಯನ್ನು ಕಡೆಗಣಿಸಿದ ಹಿನ್ನಲೆಯಲ್ಲಿ ತಕ್ಷಣ ನಾಲ್ವು ಮಂದಿ ಮೀನುಗಾರರನ್ನು ವಶಕ್ಕೆ ಪಡೆದಿದೆ.

Tags: MAIN
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್