crossorigin="anonymous"> siddaramaiah : ನಿಮ್ಮ ಹಣ ಯಾರಿಗೆ ಬೇಕು.... ಸಿದ್ದರಾಮಯ್ಯ ಕೊಟ್ಟ ಕಾಸನ್ನು ವಾಹನದ ಮೇಲೆ ಎಸೆದ ಮುಸ್ಲಿಂ ಮಹಿಳೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

siddaramaiah : ನಿಮ್ಮ ಹಣ ಯಾರಿಗೆ ಬೇಕು…. ಸಿದ್ದರಾಮಯ್ಯ ಕೊಟ್ಟ ಕಾಸನ್ನು ವಾಹನದ ಮೇಲೆ ಎಸೆದ ಮುಸ್ಲಿಂ ಮಹಿಳೆ

ಕಾಸು ಕೊಟ್ಟು ಎಲ್ಲವನ್ನೂ ಸರಿಮಾಡಬಹುದು ಅನ್ನುವ ಉಡಾಫೆಯನ್ನು ರಾಜಕಾರಣಿಗಳು ಬಿಡಬೇಕು

Radhakrishna Anegundi by Radhakrishna Anegundi
15-07-22, 1 : 53 pm
in ರಾಜ್ಯ
siddaramaiah assault-case-anger-victim-family-members-threw-money-against-siddaramaiahs-vehicle
Share on FacebookShare on TwitterWhatsAppTelegram

ಕ್ಷೇತ್ರ ಬಿಡುವ ಕಾರಣಕ್ಕೆ ಗೆಲ್ಲಿಸಿದವರನ್ನೇ ಮರೆತು ಬಿಟ್ರ ಸಿದ್ದರಾಮಯ್ಯ ( siddaramaiah ) ಅನ್ನುವ ಅನುಮಾನ ಶುರುವಾಗಿದೆ

ಬಾಗಲಕೋಟೆ : ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಜುಲೈ 6 ರಂದು ನಡೆದ ಎರಡು ಗುಂಪುಗಳ ಘರ್ಷಣೆ ಗಾಯಗೊಂಡವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( siddaramaiah ) ಆರೋಗ್ಯ ವಿಚಾರಿಸಿದ್ದಾರೆ. ನಗರದ ಆಶೀರ್ವಾದ ಆಸ್ಪತ್ರೆಗೆ ಭೇಟಿ ಕೊಟ್ಟ ಅವರು ಮುಸ್ಲಿಂ ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ. ಈ ವೇಳೆ ನಾಲ್ವರು ಗಾಯಾಳುಗಳಿಗೆ ತಲಾ 50 ಸಾವಿರದಂತೆ ಎರಡು ಲಕ್ಷ ರೂಪಾಯಿ ಪರಿಹಾರ ಹಣ ನೀಡಿದ್ದಾರೆ.

ಈ ವೇಳೆ ಆಸ್ಪತ್ರೆಯಲ್ಲೇ ಹಣ ಪಡೆಯಲು ನಿರಾಕರಿಸಿದ ಗಾಯಾಳುಗಳು ನಿಮ್ಮ ಹಣ ನಮಗೆ ಬೇಕಾಗಿಲ್ಲ. ನೀವು ಅನ್ಯಾಯವಾದ ಸಂದರ್ಭದಲ್ಲಿ ಬರಲಿಲ್ಲ. ಈಗ ಬಂದಿದ್ದೀರಿ ಇದ್ಯಾವ ನ್ಯಾಯ, ನಮಗೆ ನಿಮ್ಮ ಹಣ ಬೇಕಾಗಿಲ್ಲ, ನ್ಯಾಯಬೇಕು ಎಂದು ಆಗ್ರಹಿಸಿದ್ದಾರೆ. ಈ ವೇಳೆ ತೀವ್ರ ಮುಜುಗರಕ್ಕೆ ಗುರಿಯಾದ ಸಿದ್ದರಾಮಯ್ಯ ಹೀಗೋ ಹಣವನ್ನು ಗಾಯಾಳುಗಳ ಕೈಯಲ್ಲಿ ಇಟ್ಟು ಬಂದಿದ್ದಾರೆ.

ಕಾರು ಹತ್ತಿ ಕೂತ ವೇಳೆ ಕಾರಿನ ಬಳಿ ಬಂದ ಮುಸ್ಲಿಂ ಮಹಿಳೆಯರು ನಿಮ್ಮ ಹಣ ಯಾರಿಗೆ ಬೇಕು,ನಮಗೆ ಶಾಂತಿ ಬೇಕಾಗಿದೆ. ಹಿಂದೂ ಮತ್ತು ಮುಸ್ಲಿಂರು ಅಣ್ಣ ತಮ್ಮಂದಿರಂತೆ ಬದುಕಬೇಕಾಗಿದೆ.ನಿಮ್ಮ ರಾಜಕೀಯ, ನಿಮ್ಮ ಹಣ ನಮಗೆ ಬೇಡ. ಮೊದಲು ನ್ಯಾಯ ಕೊಡಿಸಿ ಅಂದಿದ್ದಾರೆ.

ಇದನ್ನು ಓದಿ : unparliamentary words : ನಿತ್ಯದ ಬದುಕಲ್ಲಿ ಬಳಸುವ ಪದಗಳು ಆಸಂಸದೀಯವಂತೆ : ಪ್ರತಿಪಕ್ಷಗಳು ಇನ್ಮುಂದೆ ಬೈಯೋ ಹಾಗಿಲ್ಲ

ಆದರೆ ಅವರ ಮನವಿಯನ್ನು ಕೇಳುವ ಸ್ಥಿತಿಯಲ್ಲಿ ಸಿದ್ದರಾಮಯ್ಯ ಇರಲಿಲ್ಲ. ಮುಸ್ಲಿಂ ಮಹಿಳೆಯರನ್ನು ಸಮಾಧಾನ ಪಡಿಸುವುದರಲ್ಲೇ ಸಿದ್ದರಾಮಯ್ಯ ನಿರತರಾಗಿದ್ದರು. ಇದು ಸರ್ಕಾರದ ದುಡ್ಡಲ್ಲ, ನನ್ನ ಸ್ವಂತ ದುಡ್ಡು ನೀವು ಇಟ್ಟುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ಮುಸ್ಲಿಂ ಮಹಿಳೆಯರು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದರು. ಹೀಗಾಗಿ ಯಾಕೋ ಇದು ಆಗುವ ಮಾತಲ್ಲ, ಜನರ ಆಕ್ರೋಶ ತಡೆಯೋದು ಕಷ್ಟ ಎಂದು ಅರಿತ ಸಿದ್ದರಾಮಯ್ಯ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡ ಮುಸ್ಲಿಂ ಮಹಿಳೆ 2 ಲಕ್ಷ ರೂಪಾಯಿ ಹಣದ ಕಟ್ಟನ್ನು ಸಿದ್ದರಾಮಯ್ಯ ವಾಹನಕ್ಕೆ ಎಸೆದಿದ್ದಾರೆ. ಅದು ಅವರ ಬೆಂಗಾವಲು ವಾಹನಕ್ಕೆ ಬಿದ್ದಿದೆ.

ಘಟನೆ ಹಿನ್ನಲೆ

ಹುಡುಗಿಯರನ್ನು ಚುಡಾಯಿಸಿದ ವಿಚಾರ ಹಾಗೂ ಹಳೆಯ ದ್ವೇಷದ ಕಾರಣ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಜುಲೈ 6 ರಂದು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಚಾರು ಇರಿತ ಕೂಡಾ ನಡೆದಿತ್ತು. ಘಟನೆಯಲ್ಲಿ  ಹಿಂದೂ ಸಂಘಟನೆಯ ಅರುಣ, ಯಮನೂರ, ಲಕ್ಷ್ಮಣ ಅನ್ನುವವರು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಮತ್ತೊಂದು ಕಡೆ ಬಂದೇನಾವಾಜ್ ಸೇರಿ ಕೆಲವರು ಆಸ್ಪತ್ರೆ ಸೇರಿದ್ದರು.

ಇದಾದ ಬಳಿಕ ಪಟ್ಟಣ ಉದ್ವಿಗ್ನಗೊಂಡಿತ್ತು. ತಳ್ಳುವ ಗಾಡಿಗೆ ಬೆಂಕಿ, ಅಂಗಡಿ ಧ್ವಂಸ ಸೇರಿದಂತೆ ಅನೇಕ ಕೃತ್ಯಗಳು ನಡೆದಿತ್ತು. ಬಳಿಕ ಸೆಕ್ಷನ್ 144ನ್ನು ಜಾರಿಗೊಳಿಸಲಾಗಿತ್ತು. ಈ ನಡುವೆ ಆಸ್ಪತ್ರೆಗೆ ಭೇಟಿ ನೀಡಿದ್ದ ಶ್ರೀರಾಮುಲು, ಯತ್ನಾಳ್, ನಿರಾಣಿ ಸೇರಿದಂತೆ ಅನೇಕ ಬಿಜೆಪಿ ನಾಯಕರು, ಹಿಂದೂ ಸಂಘಟನೆ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ್ದರು, ಪರಿಹಾರ ಕೊಟ್ಟು ಬಂದಿದ್ದರು. ಆದರೆ ಗಾಯಗೊಂಡ ಮುಸ್ಲಿಂರ ಆರೋಗ್ಯ ವಿಚಾರಿಸಲು ಅದ್ಯಾವ ಕಾಂಗ್ರೆಸ್ ನಾಯಕರು ಬಂದಿರಲಿಲ್ಲ.

ಇದನ್ನೂ ಓದಿ : mangalore liquor : ದಕ್ಷಿಣ ಕನ್ನಡ ಕುಡುಕರ ಜಿಲ್ಲೆಯಾಗುತ್ತಿದೆಯೇ…. ಮದ್ಯ ಮಾರಾಟದಲ್ಲಿ ಜಿಲ್ಲೆಗೆ ಅಗ್ರ ಸ್ಥಾನ

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್