crossorigin="anonymous"> ಕರ್ಮ ರಿಟರ್ನ್ಸ್… ಮಾಡಿದ್ದುಣ್ಣೋ ಮಹಾರಾಯ : ಸಿದ್ದು ಸಿಎಂ ಆಗುವುದನ್ನು ತಪ್ಪಿಸಿದ್ದ ಕುಮಾರಸ್ವಾಮಿ….. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕರ್ಮ ರಿಟರ್ನ್ಸ್… ಮಾಡಿದ್ದುಣ್ಣೋ ಮಹಾರಾಯ : ಸಿದ್ದು ಸಿಎಂ ಆಗುವುದನ್ನು ತಪ್ಪಿಸಿದ್ದ ಕುಮಾರಸ್ವಾಮಿ…..

Radhakrishna Anegundi by Radhakrishna Anegundi
23-08-19, 10 : 10 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಅಂದು ಸಿದ್ದರಾಮಯ್ಯ ಜೆಡಿಎಸ್ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಸಂಘಟನೆ ಮಾಡಿದ ಕಾರಣಕ್ಕೆ ಜೆಡಿಎಸ್ ಇಂದು ಕೂಡಾ ಉಸಿರಾಡುತ್ತಿದೆ. ಒಂದು ವೇಳೆ ಸಿದ್ದರಾಮಯ್ಯ ಮತ್ತು ತಂಡ ಕೆಲಸ ಮಾಡದಿರುತ್ತಿದ್ದರೆ ಕುಮಾರಸ್ವಾಮಿಗೆ ಸಿಎಂ ಭಾಗ್ಯ ಒಲಿದು ಬರುತ್ತಿರಲಿಲ್ಲ.

ದುರಂತ ಅಂದರೆ ಜೆಡಿಎಸ್ ಈಗ ಆಗಿನಂತೆ ಪ್ರಾದೇಶಿಕ ಪಕ್ಷವಾಗಿ ಉಳಿದಿಲ್ಲ. ಬದಲಾಗಿ ಅದೊಂದು ಕುಟುಂಬ ಮತ್ತು ಒಂದೇ ಜಾತಿಗೆ ಸೀಮಿತವಾದ ಪಕ್ಷದಂತೆ ಕಾಣಿಸುತ್ತಿದೆ. ಕುಟುಂಬ ರಾಜಕಾರಣವನ್ನು ಸಿಕ್ಕಾಪಟ್ಟೆ ಅಪ್ಪಿಕೊಂಡ ಕಾರಣಕ್ಕೆ ಕುಮಾರಸ್ವಾಮಿಯಂತಹ ಪ್ರತಿಭಾವಂತ ನಾಯಕನಿಗೂ ಅಧಿಕಾರದ ಅವಕಾಶವನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಕುಮಾರಸ್ವಾಮಿಯಂತಹ ಉತ್ತಮ ನಾಯಕನಿದ್ದರೂ ರೇವಣ್ಣನಂತಹ ಸೂಪರ್ ಸಿಎಂ ಕಾರಣಕ್ಕೆ ಜನ ಜೆಡಿಎಸ್ ಗೆ ಪೂರ್ಣ ಪ್ರಮಾಣದಲ್ಲಿ ಬಹುಮತ ಕೊಡಲು ಹಿಂಜರಿಯುತ್ತಿದ್ದಾರೆ. ಜೊತೆಗೆ ಈ ಬಾರಿ ಬಹುಮತ ಬಾರದಿದ್ದರೆ ಮತ್ತೆ ಜನಾದೇಶಕ್ಕೆ ಹೋಗ್ತಿವಿ ಎಂದು ಮೈತ್ರಿ ಸರ್ಕಾರಕ್ಕೆ ಮುಂದಾಗೋದು, ನಮ್ಮ ಕುಟುಂಬದಿಂದ ಈ ಬಾರಿ ಇಬ್ಬರೇ ಚುನಾವಣೆಗೆ ನಿಲ್ಲೋದು ಅಂತಾ ಹೇಳಿ ಉಪ ಚುನಾವಣೆಯಲ್ಲಿ ಪತ್ನಿಯನ್ನು ಕಣಕ್ಕಿಳಿಸುವಂತಹ ಎಡವಟ್ಟುಗಳು ಕುಮಾರಸ್ವಾಮಿಯ ಮೇಲಿಟ್ಟಿರುವ ನಂಬಿಕೆಯನ್ನು ಹುಸಿಗೊಳಿಸುವಂತೆ ಮಾಡಿದೆ.

ಕುಮಾರಸ್ವಾಮಿ ಉತ್ತಮ ನಾಯಕ ನಿಜ, ಆದರೆ ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಅವರು ವಿಫಲರಾಗಿದ್ದೇ ಹೆಚ್ಚು. ಮಾತೃ ಹೃದಯ ಅವರಲ್ಲಿದೆ ಆದರೆ ಅವರ ಸುತ್ತ ಮುತ್ತ ತುಂಬಿರುವ ಮಂದಿ ಹಾದಿ ತಪ್ಪಿಸುತ್ತಿದ್ದಾರೆ. ಅದಕ್ಕೆ ಸಾಕ್ಷಿ ಈ ಬಾರಿ ಅವರ ಸುತ್ತವಿದ್ದ ಮಂದಿ.

ಇಷ್ಟೆಲ್ಲಾ ಪೀಠಿಕೆ ಯಾಕಂದ್ರೆ ಇದೇ ಕುಮಾರಸ್ವಾಮಿ ಹಿಂದೊಮ್ಮೆ ಸಿದ್ದರಾಮಯ್ಯ ಸಿಎಂ ಆಗಿರುವುದನ್ನು ತಪ್ಪಿಸಿದ್ದರು. ಆದರೆ ಅದೇ ಸಿದ್ದರಾಮಯ್ಯ ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲಿಲ್ಲ, ಆದರೆ ಸಿಕ್ಕ ಸಿಎಂ ಪದವಿಯನ್ನು ಉಳಿಸಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಾಗಲಿಲ್ಲ.

ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ತಾನೇ ಸಿಎಂ ಪದವಿ ತಪ್ಪಿಸಿದ್ದೇನೆ ಎಂದು ಸದನದಲ್ಲೇ ಕುಮಾರಸ್ವಾಮಿ ಒಪ್ಪಿಕೊಂಡಿದ್ದರು. ಆದರೆ ಸಿದ್ದರಾಮಯ್ಯ ಸಿಎಂ ಆಗುವುದನ್ನು ತಪ್ಪಿಸಲು ಕಾರಣವೇನು ಅನ್ನುವುದು ಯಕ್ಷ ಪ್ರಶ್ನೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಬೆಳೆಯುವುದು ದಳಪತಿಗಳಿಗೆ ಬೇಕಿರಲಿಲ್ಲ ಅನ್ನುವುದು ಸ್ಪಷ್ಟ. ನಾಯಕನನ್ನು ಬೆಳೆಸಲಾಗದವರು ಅದ್ಯಾವ ಸೀಮೆ ನಾಯಕರು.

ಇಂದು ಈ ಸಂಬಂಧ ಮಾತನಾಡಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಪದವಿ ತಪ್ಪಿದ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಹೇಗೆ ತಮಗೆ ಮುಖ್ಯಮಂತ್ರಿ ಸ್ಥಾನವನ್ನು ತಪ್ಪಿಸಿದರು ಎಂದು ಸಿದ್ದರಾಮಯ್ಯಎಳೆಎಳೆಯಾಗಿ ಬಿಡಿಸಿದ್ದಾರೆ.

2004ರಲ್ಲಿಶರದ್‌ ಪವಾರ್‌ ಮನೆಯಲ್ಲಿ ಸಭೆ ನಡೆಯಿತು. ಅಲ್ಲಿ ದೇವೇಗೌಡರು ಸೇರಿದಂತೆ ನಾವು ಹಾಜರಿದ್ದೆವು. ಆಗ ಖುದ್ದು ಶರದ್‌ ಪವಾರ್‌ ಅವರು ಮುಖ್ಯಮಂತ್ರಿ ಹುದ್ದೆಯನ್ನು ಕೇಳುವಂತೆ ಸಲಹೆ ನೀಡಿದರು.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಸೋನಿಯಾ ಗಾಂಧಿ ಅವರು ಒಪ್ಪಿಕೊಂಡಿದ್ದಾರೆ ಎಂದು ದೇವೇಗೌಡರ ಎದುರಲ್ಲೇ ಶರದ್‌ ಪವಾರ್‌ ಹೇಳಿದ್ದರು. ಆದರೆ ದೇವೇಗೌಡರು ನಮಗೆ ಡೆಪ್ಯೂಟಿ ಸಿಎಂ ಸಾಕು ಎಂದು ಹೇಳಿದರು. ನನ್ನ ಎದುರಲ್ಲೇ ಮುಖ್ಯಮಂತ್ರಿ ಸ್ಥಾನ ಬೇಡ ಎಂದು ಹೇಳಿದರು. ಈ ವಿಚಾರವಾಗಿ ದೇವೇಗೌಡರಲ್ಲಿ ಕಾರಣ ಕೇಳಿದಾಗ, ಎಸ್‌ಎಂ ಕೃಷ್ಣ ಅವರ ಮೇಲೆ ನಾವು ಚಾರ್ಚ್‌ಶೀಟ್‌ ಹಾಕಿದ್ದೇವೆ. ಹಾಗಾಗಿ ನಾವು ಸಿಎಂ ಸ್ಥಾನ ತಗೊಂಡ್ರೆ ಅದನ್ನೆಲ್ಲಾ ಡಿಫೆಂಡ್‌ ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ನಮಗೆ ಉಪಮುಖ್ಯಮಂತ್ರಿ ಸ್ಥಾನವೇ ಸಾಕು ಎಂದಿದ್ದಾಗಿ ಸಿದ್ದರಾಮಯ್ಯ ಅಂದಿನ ಘಟನೆಯನ್ನು ಬಿಡಿಸಿಟ್ಟಿದ್ದಾರೆ.

ಅಂದು ತಮಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು ನಾವೇ ಎಂದು ಕುಮಾರಸ್ವಾಮಿ ಅಸೆಂಬ್ಲಿಯಲ್ಲಿ ಸತ್ಯ ಒಪ್ಪಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದನ್ನೆಲ್ಲಾ ಸಹಿಸಿಕೊಳ್ಳಬೇಕಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190823220038″); document.getElementById(“div_6020190823220038”).appendChild(scpt);
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190823220038″); document.getElementById(“div_6020190823220038”).appendChild(scpt);
Tags: ಕುಮಾರಸ್ವಾಮಿಸಿದ್ದರಾಮಯ್ಯ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್