crossorigin="anonymous"> ಕರ್ನಾಟಕಕ್ಕೆ ಸ್ಪರ್ಧೆಯೊಡ್ಡುತ್ತಿದೆ ಕೇರಳದ ಸೋಂಕಿತರ ಸಂಖ್ಯೆ – ಕಾಸರಗೋಡಿನಲ್ಲಿ ಸಾವಿರದ ಗಡಿಯತ್ತ ಸೋಂಕಿತರು – ಕರಾವಳಿಗೆ ಕಾದಿದೆಯೇ ಕಂಟಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕರ್ನಾಟಕಕ್ಕೆ ಸ್ಪರ್ಧೆಯೊಡ್ಡುತ್ತಿದೆ ಕೇರಳದ ಸೋಂಕಿತರ ಸಂಖ್ಯೆ – ಕಾಸರಗೋಡಿನಲ್ಲಿ ಸಾವಿರದ ಗಡಿಯತ್ತ ಸೋಂಕಿತರು – ಕರಾವಳಿಗೆ ಕಾದಿದೆಯೇ ಕಂಟಕ

Radhakrishna Anegundi by Radhakrishna Anegundi
20-04-21, 11 : 38 pm
in ದಕ್ಷಿಣ ಕನ್ನಡ
kerala corona 01
Share on FacebookShare on TwitterWhatsAppTelegram

ಬೆಂಗಳೂರು : ಕರ್ನಾಟಕದಲ್ಲಿ ಒಂದೇ ದಿನ 20 ಸಾವಿರಕ್ಕೂ ಅಧಿಕ ಮಂದಿ ಕೊರೋನಾಗೆ ತುತ್ತಾಗಿರುವ ಬೆನ್ನಲ್ಲೇ ಕೇರಳದಲ್ಲೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಲಾರಂಭಿಸಿದೆ.

ಮಂಗಳವಾರ ಒಂದೇ ದಿನ 19577 ಮಂದಿಗೆ ಸೋಂಕು ತಗಲಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ದೇವರನಾಡಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಈಗಷ್ಟೇ ಚುನಾವಣೆ ಮುಗಿದಿರುವ ಕಾರಣ ಮುಂದಿನ ದಿನಗಳಲ್ಲಿ ಕರ್ನಾಟಕವನ್ನು ಮೀರಿ ಸೋಂಕಿತರು ಪತ್ತೆಯಾಗುವ ಸಾಧ್ಯತೆಗಳಿದೆ.

vac

ಅದರಲ್ಲೂ ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿಯತ್ತ ಮುನ್ನುಗುತ್ತಿದೆ. ಕಾಸರಗೋಡು ಹಾಗೂ ಮಂಗಳೂರಿಗೆ ನೇರ ಸಂಪರ್ಕ ಇರುವ ಕಾರಣ ಸೋಂಕು ವ್ಯಾಪಕವಾಗಿ ಕರಾವಳಿಯಲ್ಲಿ ಹರಡುವ ಸಾಧ್ಯತೆಗಳಿದೆ. ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆ, ಶಿಕ್ಷಣ ಸಂಸ್ಥೆ ಹಾಗೂ ಉದ್ಯೋಗ ಸಲುವಾಗಿ ಸಾಕಷ್ಟು ಜನ ಆಗಮಿಸುತ್ತಾರೆ. ಹೀಗಾಗಿ ಕೇರಳದ ಕಾರಣದಿಂದ ಕರ್ನಾಟಕದಲ್ಲಿ ಎರಡನೇ ಅಲೆ ಮತ್ತಷ್ಟು ಪ್ರಬಲವಾಗುವ ಸಾಧ್ಯತೆಗಳಿದೆ.

kerala corona

ಇನ್ನು ಕೇರಳದ ಚುನಾವಣಾ ಪ್ರಚಾರಕ್ಕೆ ಹೋದ ಸಾಕಷ್ಟು ಕನ್ನಡಿಗರು ಈಗಷ್ಟೇ ಹಿಂತಿರುಗುತ್ತಿದ್ದಾರೆ. ಬಂದವರೆಲ್ಲಾ ಕೊರೋನಾ ಪರೀಕ್ಷೆಗೆ ಒಳಗಾಗಿಲ್ಲ, ಅದರಲ್ಲಿ ಅದೆಷ್ಟು ಮಂದಿ ಕೇರಳದಿಂದ ವೈರಸ್ ಹೊತ್ತು ತಂದು ಊರೆಲ್ಲಾ ಹಂಚಿದ್ದಾರೋ ಗೊತ್ತಿಲ್ಲ. ಕಾಸರಗೋಡಿನಲ್ಲಿ ಏರುತ್ತಿರುವ ಸೋಂಕಿತರ ಸಂಖ್ಯೆಯನ್ನು ಗಮನಿಸಿದರೆ ಮಂಗಳೂರು ಬೆಂಗಳೂರಾಗುವ ದಿನಗಳು ದೂರವಿಲ್ಲ. ನಾವೇ ಮಾಡಿಕೊಂಡ ನಿರ್ಲಕ್ಷ್ಯಕ್ಕೆ ನಮ್ಮವರನ್ನೇ ನಾವು ಬಲಿ ಕೊಡಬೇಕಾದ ಪರಿಸ್ಥಿತಿ ಬಂದಿರೋದು ವಿಪರ್ಯಾಸವೇ ಸರಿ.

mask1
Tags: Kerala
Share1TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್