crossorigin="anonymous"> snakebite : ಮೂರೇ ದಿನದಲ್ಲಿ ಸೇಡು ತೀರಿಸಿಕೊಂಡ ನಾಗಿಣಿ : ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಘಟನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

snakebite : ಮೂರೇ ದಿನದಲ್ಲಿ ಸೇಡು ತೀರಿಸಿಕೊಂಡ ನಾಗಿಣಿ : ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಘಟನೆ

ಹಾವನ್ನು ಕೊಲ್ಲುವ ಮುನ್ನ ಸಾವಿರ ಸಲ ಯೋಚಿಸಿ. ಹಾವಿನಿಂದ ರೈತರಿಗೆ ಅನೇಕ ಅನುಕೂಲಗಳಿದೆ

Radhakrishna Anegundi by Radhakrishna Anegundi
26-07-22, 10 : 42 am
in ಟ್ರೆಂಡಿಂಗ್
snakebite-up-snake-kills-a-man-after-he-had-killed-her-partner-in-mahoba-district
Share on FacebookShare on TwitterWhatsAppTelegram

ನಾಗರಾಜನನ್ನು ಕೊಂದ ಕಾರಣಕ್ಕೆ ನಾಗಿಣಿ ಸೇಡು ತೀರಿಸಿಕೊಂಡಿದ್ದಾಳೆ ಅನ್ನುವುದು ಊರವರ ಮಾತು.(snakebite) ಮಿಲಿನ ಕಾಲದಲ್ಲಿ ಸರ್ಪ ಕೊಂದ ಕಾರಣಕ್ಕೆ ಹೀಗಾಯ್ತು ಎಂದು ಹಳ್ಳಿಯೇ ಮಾತನಾಡಿಕೊಳ್ಳುತ್ತಿದೆ

ಉತ್ತರಪ್ರದೇಶ :  ಗರುಡ ರೇಖೆ, 1985ರಲ್ಲಿ ತೆರೆ ಕಂಡ ಕನ್ನಡ ಚಿತ್ರ. ಈ ಕಾಲದಲ್ಲಿ ಈ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿತ್ತು ಕೂಡಾ. ಅಂಬಿಕಾ, ಮಾಧವಿ ನಟನೆಯ ಈ ಸಿನಿಮಾದಲ್ಲಿ, ಆ ರವಿ ಜಾರಿದ ಶಶಿ ಮೂಡಿದ ಹಾಡು ಇಂದಿಗೂ ಜನರ ಬಾಯಲ್ಲಿ ನಲಿದಾಡುತ್ತಿದೆ. ಇದೇ ಸಿನಿಮಾದಲ್ಲಿ ಶ್ರೀನಾಥ್, ವಜ್ರಮುನಿ, ಪ್ರಭಾಕರ್ ಸೇರಿ ಜೋಡಿ ಹಾವುಗಳನ್ನು ಕೊಲ್ಲಲ್ಲು ಮುಂದಾಗುತ್ತಾರೆ. ಈ ವೇಳೆ ಒಂದು ಹಾವನ್ನು ಮಾತ್ರ ಅವರಿಗೆ ಕೊಲ್ಲಲು ಸಾಧ್ಯವಾಗುತ್ತದೆ. ಇದಾದ ಬಳಿಕ ಒಂದು ಹಾವನ್ನು ಕೊಂದ ಅವರು ಚಿನ್ನ, ಬೆಳ್ಳಿ, ಮುತ್ತು ರತ್ನ, ವಜ್ರ ವೈಢೂರ್ಯಗಳನ್ನು ದೋಚುತ್ತಾರೆ. ಈ ನಡುವೆ ತನ್ನ ಇನಿಯನ್ನು ಕೊಂದವರ ವಿರುದ್ಧ ಪ್ರತೀಕಾರ ತೀರಿಸಲು ನಾಗಿಣಿ ಮುಂದಾಗುವುದೇ ಈ ಸಿನಿಮಾದ ಕಥಾ ಹಂದರ.(snakebite)

ಇದೇ ಸಿನಿಮಾ ರೀತಿಯ ಸೇಮ್ ಟೂ ಸೇಮ್ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. (snakebite) ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಕಮಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ರಮೇಶ್ ರಜಪೂತ್ ಅನ್ನುವವರ ಮನೆಗೆ ಜೋಡಿ ನಾಗರಹಾವು ಪ್ರವೇಶಿಸಿತ್ತು. ಇದನ್ನು ಕಂಡ ರಮೇಶ್ ಪತ್ನಿ ವಿಷಯವನ್ನು ಗಂಡನಿಗೆ ತಿಳಿಸಿದ್ದಾಳೆ. ಈ ರಮೇಶ್ ಹಾವು ಓಡಿಸಲು ಪ್ರದೀಪ್ ಸಹಾಯ ಕೇಳಿದ್ದಾನೆ.

ಇದನ್ನೂ ಓದಿ : Bengaluru terror : ತಿಲಕ್‌ ನಗರದಲ್ಲಿ ಬಂಧಿತ ಅಖ್ತರ್‌ಗೆ ಅಲ್‌ಖೈದಾ ನಂಟು..!

ಹಿಂದೆ ಮುಂದೆ ಯೋಚಿಸದ ಪ್ರದೀಪ್ ಹಾವನ್ನು ಕೊಲ್ಲಲು ಮುಂದಾಗಿದ್ದಾನೆ.ಈ ವೇಳೆ ಒಂದು ಹಾವು ಹೇಗೋ ತಪ್ಪಿಸಿಕೊಂಡಿದೆ. ಒಂದು ಹಾವನ್ನು ಪ್ರದೀಪ್ ಕೊಂದಿದ್ದಾನೆ. ಇದಾದ ಬಳಿಕ ಹಾವು ಕೊಂದ ನೋವು ಪ್ರದೀಪ್ ನನ್ನು ಕಾಡಲಾರಂಭಿಸಿತ್ತು. ಸಾಕಷ್ಟು ಪಶ್ಚಾತಾಪ ಪಟ್ಟಿದ್ದ ಪ್ರದೀಪ್ ಮನೆಯವರೊಂದಿಗೂ ಈ ವಿಷಯ ಹಂಚಿಕೊಂಡಿದ್ದವನಂತೆ. ಮನಸ್ಸಿನ ನೋವು ಕಳೆಯುವ ಸಲುವಾಗಿ ಒಂದು ತಿಂಗಳ ಕಾಲ ಶಿವನ ಪೂಜೆ ಮಾಡಲು ಕೂಡಾ ನಿರ್ಧರಿಸಿದ್ದನಂತೆ.

ಪ್ರದೀಪ್ ಹಾವು ಕೊಂದು ಮೂರು ದಿನಗಳಾಗಿಲ್ಲ, ಅಷ್ಟರಲ್ಲೇ ಪ್ರದೀಪ್ ಹಾವು ಕಡಿತಕ್ಕೆ ಒಳಗಾಗಿದ್ದ. ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರದೀಪ್ ಮೃತಪಟ್ಟಿದ್ದಾನೆ. ಇದೀಗ ಪ್ರದೀಪ್ ಸಾವಿಗೆ ಹಾವಿನ ಹತ್ಯೆಯೇ ಕಾರಣ, ಪ್ರದೀಪ್ ಕೈಯಿಂದ ಪಾರಾದ ನಾಗಿಣಿಯೇ ಪ್ರದೀಪ್ ನನ್ನು ಕಚ್ಚಿ ಸೇಡು ತೀರಿಸಿಕೊಂಡಿದೆ ಎಂದು ಕಮಲಾಪುರ ಮಾತನಾಡಿಕೊಳ್ಳುತ್ತಿದೆ.

snakebite-up-snake-kills-a-man-after-he-had-killed-her-partner-in-mahoba-district

ಆದರೆ ಈ ವಾದವನ್ನು ಅಲ್ಲಗಳೆದಿರುವ ಜಿಲ್ಲಾಸ್ಪತ್ರೆ ವೈದ್ಯರು ಹಾವಿನ ಹತ್ಯೆಗೂ, ಹಾವು ಕಚ್ಚಿರುವುದಕ್ಕೂ ಸಂಬಂಧವಿಲ್ಲ. ಇದೊಂದು ಮೂಡನಂಬಿಕೆಯಾಗಿದ್ದು, ಕಾಕಾತಾಳೀಯ ಘಟನೆಗಳಷ್ಟೇ ಅಂದಿದ್ದಾರೆ. ಆದರೆ ವೈದ್ಯರ ಮಾತನ್ನು ಕೇಳುವ ಸ್ಥಿತಿಯಲ್ಲಿ ಹಳ್ಳಿ ಇಲ್ಲ.

ಇದನ್ನೂ ಓದಿ : Mallikarjun kharge : ರಾಷ್ಟ್ರಪತಿ ಪ್ರಮಾಣ ವಚನ ಸಮಾರಂಭದಲ್ಲಿ ಖರ್ಗೆಗೆ ನೀಡಿದ ಆಸನದ ಬಗ್ಗೆ ಆಕ್ಷೇಪ

Tags: MAIN
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್