crossorigin="anonymous"> ಮಾಧ್ಯಮಗಳು ರೋಚಕತೆಯ ಬೆನ್ನು ಹತ್ತಿವೆ : ಪ್ರಧಾನಿ ಮೋದಿ ವಿಷಾದ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಾಧ್ಯಮಗಳು ರೋಚಕತೆಯ ಬೆನ್ನು ಹತ್ತಿವೆ : ಪ್ರಧಾನಿ ಮೋದಿ ವಿಷಾದ

Radhakrishna Anegundi by Radhakrishna Anegundi
27-09-19, 2 : 26 pm
in ದೇಶ
Share on FacebookShare on TwitterWhatsAppTelegram

ಮಾಧ್ಯಮಗಳು ಎಲ್ಲವನ್ನೂ ಮರೆತು ರೋಚಕತೆಯ ಬೆನ್ನಿಗೆ ಬಿದ್ದಿವೆ. ಇದನ್ನು ಮಾಧ್ಯಮಗಳು ತಿದ್ದಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಮೆರಿಕಾದಲ್ಲಿ ನಡೆದ ಬ್ಲೂಮ್ ಬರ್ಗ್ ಬಿಸಿನೆಸ್ ಶೃಂಗದಲ್ಲಿ ಸಂದರ್ಶನ ನೀಡಿರುವ ಅವರು ಹಲವಾರು ವಿಷಯಗಳ ಕುರಿತಂತೆ ಮಾತನಾಡಿದ್ದಾರೆ.

Shoes amazon 03 1

ಸಾಮಾಜಿಕ ಜಾಲತಾಣದ ಬೆಳವಣಿಗೆ, ಅಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳು, ಅವುಗಳ ಜೊತೆಗೆ ಮುಖ್ಯವಾಹಿನಿಯ ಪೈಪೋಟಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ ಕಲೆ ವರ್ಷಗಳ ಹಿಂದೆ ಭಾರತದಲ್ಲಿ ವಿಮಾನವೊಂದರ ಅಪಹರಣವಾಗಿತ್ತು. ನೂರಾರು ಪ್ರಯಾಣಿಕರಿದ್ದ ವಿಮಾನವನ್ನು ಉಗ್ರಗಾಮಿಗಳು ಕಂದಹಾರ್ ನಲ್ಲಿ ಲ್ಯಾಂಡ್ ಮಾಡಿಸಿದ್ದರು. ಈ ವೇಳೆ ಟಿವಿ ವಾಹಿನಿಗಳು ರೋಚಕವಾಗಿ ವರದಿ ಮಾಡಿತ್ತು. ಅದನ್ನು ನೋಡುತ್ತಿದ್ದ ಉಗ್ರರು ನಾವು ಏನೇ ಬೇಡಿಕೆ ಇಟ್ಟರೂ ಭಾರತ ಅದನ್ನು ಈಡೇರಿಸುವ ಒತ್ತಡದಲ್ಲಿದೆ ಅನ್ನುವುದನ್ನು ಅರ್ಥ ಮಾಡಿಕೊಂಡಿದ್ದರು.

ನಂತರ ತಪ್ಪುಗಳ ಅರಿತುಕೊಂಡ ಟಿವಿ ವಾಹಿನಿಗಳು ತಮ್ಮಲ್ಲೇ ಸಭೆ ನಡೆಸಿ ಮುಂದೆ ಹೀಗೆ ಮಾಡಬಾರದು ಎಂದು ನಿರ್ಧರಿಸಿತು. ಆಗ ನಾನು ಖುಷಿ ಪಟ್ಟಿದೆ. ಆದರೆ ಈಗ ಅವೆಲ್ಲವನ್ನೂ ಮರೆತಿರುವ ಮಾಧ್ಯಮಗಳು ಮತ್ತೆ ರೋಚಕತೆಯ ಹಿಂದೆ ಬಿದ್ದಿವೆ.

Shoes amazon 04

ಇನ್ನು ಸಾಮಾಜಿಕ ಜಾಲ ತಾಣದ ಬಗ್ಗೆ ಹೇಳುವುದಾದರೆ ಅದು ಜನರಿಗೆ ಸಬಲೀಕರಣದ ಅಸ್ತ್ರ. ಅಲ್ಲಿ ನೆಗೆಟಿವ್ ಸಂಗತಿಗಳು ಹೆಚ್ಚುತ್ತಿರುವುದು ದುರಂತ. ಸಾಮಾಜಿಕ ಜಾಲತಾಣಗಳನ್ನು ಪ್ರತಿಯೊಬ್ಬರೂ  ರಚನಾತ್ಮಕ ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳು ಫೇಕ್ ನ್ಯೂಸ್ ಗಳನ್ನು ಪತ್ತೆ ಹಚ್ಚಿ ಸತ್ಯ ಹೇಳುವ ಕೆಲಸ ಮಾಡಿದರೆ ಉತ್ತಮ.

ಸುಮ್ಮನೆ ಬಂದ ಎಲ್ಲವನ್ನೂ ಪಾರ್ವಡ್ ಮಾಡೋ ಬದಲು ಸರಿ ಯಾವುದು ತಪ್ಪು ಯಾವುದನ್ನು ನೋಡಿ ಬಳಸಿದರೆ ಉತ್ತಮ. ನಾನಂತು ಸೋಷಿಯಲ್ ಮೀಡಿಯಾ ಪರ ಇದ್ದೇನೆ. ನಾನು ಅವುಗಳನ್ನು ತುಂಬಾ ಬಳಸುತ್ತೇನೆ. ಅವು ಸಮಾಜದ ತಳಮಟ್ಟದ ಸಮಸ್ಯೆಗಳನ್ನು ನಮಗೆ ತಲುಪಿಸುತ್ತವೆ. ಹೀಗಾಗಿ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190927132300″); document.getElementById(“div_6020190927132300”).appendChild(scpt);
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್