crossorigin="anonymous"> ಸಹೋದರ ಸಾವಿಗೆ ನ್ಯಾಯ ಕೊಡಿ – ಸಾವಿರ ದಿನಕ್ಕೆ ಕಾಲಿಟ್ಟ ಕೇರಳ ಯುವಕನ ಹೋರಾಟ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಹೋದರ ಸಾವಿಗೆ ನ್ಯಾಯ ಕೊಡಿ – ಸಾವಿರ ದಿನಕ್ಕೆ ಕಾಲಿಟ್ಟ ಕೇರಳ ಯುವಕನ ಹೋರಾಟ

Radhakrishna Anegundi by Radhakrishna Anegundi
27-07-18, 2 : 50 pm
in ದೇಶ
klr
Share on FacebookShare on TwitterWhatsAppTelegram

ಗುರುವಾರ ಬೆಳಗ್ಗೆ ದಿನ ಪತ್ರಿಕೆ ನೋಡಿದವರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿತ್ತು. ನೋವಿನಲ್ಲೂ ನಿಟ್ಟುಸಿರು ಬಿಟ್ಟ ಸುದ್ದಿಯದು. ಮಗನ ಸಾವಿಗೆ ನ್ಯಾಯ ಕೊಡಿ ಎಂದು ಪದ್ಮಾವತಿ ಅಮ್ಮ ಹೋರಾಡಿದ ಸುದ್ದಿಯದು.

13 ವರ್ಷಗಳ ಕಾಲ ಹೋರಾಡಿದ 67ರ ಹರೆಯದ ಹಿರಿಯ ಜೀವವೊಂದು ಮಗನನ್ನು ಕೊಂದ ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿತ್ತು.

ಈ ನಡುವೆ ಸಹೋದರ ಸಾವಿಗೆ ನ್ಯಾಯ ಬೇಕು,ಅಣ್ಣನನ್ನು ಕೊಂದ ಪೊಲೀಸರಿಗೆ ಶಿಕ್ಷೆಯಾಗಬೇಕು ಎಂದು ಯುವಕನೊಬ್ಬ ಕೇರಳ Secretariat ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಶ್ರೀಜಿತ್  ತನ್ನ ಸಹೋದರ ಶ್ರೀಜೀವ್ ಸಾವಿಗೆ ನ್ಯಾಯ ಕೇಳುತ್ತಿದ್ದು, ಪ್ರತಿಭಟನೆ 957ನೇ ದಿನಕ್ಕೆ ಕಾಲಿಟ್ಟಿದೆ.

ಶ್ರೀಜೀವ್ ಸಾವು ಹೇಗಾಯ್ತು..?

ಶ್ರೀಜಿತ್ ಸಹೋದರ ಶ್ರೀಜೀವ್ ನನ್ನು ಪರಶಾಲಾ ಪೊಲೀಸರು ಕಳ್ಳತನ ಪ್ರಕರಣವೊಂದರಲ್ಲಿ ಬಂಧಿಸಿದ್ದರು. ಮಾರ್ಚ್ 2014 ರಂದು ಬಂಧಿಸಿದ ಕೆಲವೇ ದಿನಗಳಲ್ಲಿ ಶ್ರೀಜೀವ್ ಮೃತಪಟ್ಟಿದ್ದ. ಪೊಲೀಸರ ಪ್ರಕಾರ ವಿಷ ಸೇವಿಸಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಕುಟುಂಬಸ್ಥರ ಪ್ರಕಾರ ಇದೊಂದು ಲಾಕಪ್ ಡೆತ್. ಪೊಲೀಸರೇ ಕೊಲೆಗಾರರು ಎಂದು ಆರೋಪಿಸಿರುವ ಕುಟುಂಬ ನ್ಯಾಯದ ನಿರೀಕ್ಷೆಯಲ್ಲಿದೆ.

ಇದಕ್ಕೆ ಪೂರಕ ಅನ್ನುವಂತೆ 2016 ರಲ್ಲಿ Police Complaint Authority ನಡೆಸಿದ ತನಿಖೆಯಲ್ಲಿ ಶ್ರೀಜೀವ್ ನದ್ದು ಲಾಕಪ್ ಡೆತ್ ಎಂದು ಬಯಲಾಗಿತ್ತು. ಜೊತೆಗೆ ಪೊಲೀಸರು ಹೇಳಿದ್ದು ಕಟ್ಟು ಕಥೆ ಎಂದು ಸಾರಿತ್ತು.

ಬಳಿಕ ನ್ಯಾಯಕ್ಕಾಗಿ ಮತ್ತೊಂದು ಸುತ್ತಿನ ಹೋರಾಟ ಪ್ರಾರಂಭವಾಯ್ತು. ಕೇರಳದ ಅನೇಕ ಮಂದಿ ಶ್ರೀಜಿತ್ ಹೋರಾಟಕ್ಕೆ ಕೈ ಜೋಡಿಸಿದರು. ಇದರಿಂದ ಒತ್ತಡಕ್ಕೆ ಮಣಿದ ಕೇರಳ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸಿದೆ. ಇದೇ ವೇಳೆ ಕೇರಳ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿತ್ತು.

ಸಿಬಿಐ ಶ್ರೀಜೀವ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಜಿತ್ ನ ಹೇಳಿಕೆಯನ್ನು ಇದೇ ಜನವರಿಯಲ್ಲಿ ಪಡೆದುಕೊಂಡ ನಂತರ ಪ್ರತಿಭಟನೆ ನಿಲ್ಲಿಸಿದ್ದಾರೆ. ಅಷ್ಟು ಹೊತ್ತಿಗೆ ಪ್ರತಿಭಟನೆ 767 ದಿನಗಳನ್ನು ತಲಪಿತ್ತು. ಆದರೆ ಹೋರಾಟ ಮುಂದುವರಿದಿದೆ. ಉದಯ್ ಕುಮಾರ್ ಸಾವಿಗೆ ನ್ಯಾಯ ಸಿಕ್ಕಂತೆ ನನ್ನ ಸಹೋದರ ಸಾವಿಗೂ ಸಿಬಿಐ ತನಿಖೆಯಿಂದ ನ್ಯಾಯ ಸಿಗಲಿದೆ ಅನ್ನುವುದು ಇವರ ವಿಶ್ವಾಸ.

Tags: brothercustodial deathjusticenesreejeevSreejithಶ್ರೀಜಿತ್ಶ್ರೀಜೀವ್
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್