crossorigin="anonymous"> ಛಲ ಬಿಡದ ತಿವಿಕ್ರಮನ ರಾಮನವಮಿಯ ಶಪಥ :15 ವರ್ಷಗಳ ಬಳಿಕ ಮುಖ್ಯಪ್ರಾಣನಿಗೆ ಪೂಜೆಯ ಭಾಗ್ಯ.... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಛಲ ಬಿಡದ ತಿವಿಕ್ರಮನ ರಾಮನವಮಿಯ ಶಪಥ :15 ವರ್ಷಗಳ ಬಳಿಕ ಮುಖ್ಯಪ್ರಾಣನಿಗೆ ಪೂಜೆಯ ಭಾಗ್ಯ….

Radhakrishna Anegundi by Radhakrishna Anegundi
26-04-21, 4 : 40 pm
in ರಾಜ್ಯ
sode santhyaru
Share on FacebookShare on TwitterWhatsAppTelegram

ಉಡುಪಿ : ಶೀರೂರು ಮಠ ಸಿಕ್ಕಾಪಟ್ಟೆ ಸುದ್ದಿಯಲ್ಲಿತ್ತು ನಿಜ, ಆದರೆ ಧಾರ್ಮಿಕವಾಗಿ ಮಠ ಅಧೋಗತಿಗೆ ಹೋಗಿತ್ತಾ ಅನ್ನುವ ಪ್ರಶ್ನೆಯೊಂದು ಶೀರೂರು ಶ್ರೀಗಳು ತೀರಿಕೊಂಡ ವೇಳೆ ಆಸ್ತಿಕರ ಮನಸ್ಸಿನಲ್ಲಿ ಮೂಡಿದ್ದು ಸುಳ್ಳಲ್ಲ.

ಇದೀಗ ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ಶೀರೂರು ಮಠದ ಸಲುವಾಗಿ ನಡೆಸುತ್ತಿರುವ ಕೆಲಸಗಳನ್ನು ನೋಡಿದರೆ, ಎರಡು ವರ್ಷಗಳ ಹಿಂದೆ ಆಸ್ತಿಕರ ಮನದಲ್ಲಿ ಮೂಡಿದ ಪ್ರಶ್ನೆಯಲ್ಲಿ ಸತ್ಯವಿದೆ ಅನ್ನುವಂತಿದೆ. ಇಲ್ಲವಾಗಿದ್ರೆ ಶೀರೂರು ಮಠದ ಸುಪರ್ದಿಯಲ್ಲೇ ಇದ್ದ ಗೋಪಾಲಕೃಷ್ಣ ಮತ್ತು ಮುಖ್ಯಪ್ರಾಣ ದೇವರ ಗುಡಿಗೆ 15 ವರ್ಷಗಳಿಂದ ಪೂಜೆ ಸಲ್ಲಿಸದಿರಲು ಸಾಧ್ಯವೇ.

ಇದೀಗ ಶೀರೂರು ಮಠವನ್ನು ಆರ್ಥಿಕವಾಗಿ ಮಾತ್ರವಲ್ಲ ಧಾರ್ಮಿಕವಾಗಿಯೂ ಗಟ್ಟಿಗೊಳಿಸಲು ಮುಂದಾಗಿರುವ ಸೋದೆ ಶ್ರೀವಿಶ್ವವಲ್ಲಭತೀರ್ಥರು ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದಾರೆ. ಅದರಲ್ಲಿ ಪ್ರಮುಖವಾದದ್ದು ಉಡುಪಿ ತಾಲೂಕು ಬೈರಂಪಳ್ಳಿ ಗ್ರಾಮದ ಸಾಂತ್ಯಾರು ಶ್ರೀಗೋಪಾಲಕೃಷ್ಣ ಮತ್ತು ಶ್ರೀಮುಖ್ಯಪ್ರಾಣ ದೇವಸ್ಥಾನದ ಜೀರ್ಣೋದ್ಧಾರ.

santhyaru 01

ಸಾಂತ್ಯಾರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮೇಲ್ಭಾಗದಲ್ಲಿ ಶ್ರೀಗೋಪಾಲಕೃಷ್ಣ ಮತ್ತು ಮುಖ್ಯಪ್ರಾಣ ದೇವರ ಗುಡಿ ಹಿಂದೇ ಇತ್ತು. ಶೀರೂರು ಮಠದ ಆಡಳಿತಕ್ಕೆ ಒಳಪಟ್ಟಿದ್ದ ಮುಖ್ಯಪ್ರಾಣ ದೇವರ ಗುಡಿ ಸಂಪೂರ್ಣ ಜೀರ್ಣಾವಸ್ಥೆ ತಲುಪಿತ್ತು. ಅದೃಷ್ಟ ಅನ್ನುವಂತೆ ಆರೇಳು ವರ್ಷಗಳಿಂದ ಇಲ್ಲಿ ಕೇವಲ ದೀಪ ಹಚ್ಚುತ್ತಿದ್ದರು. ದುರಾದೃಷ್ಟ ಅಂದ್ರೆ ಈ ದೇವರಿಗೆ ಪೂಜೆಗಳಿಲ್ಲದೆ ಸುಮಾರು 15 ವರ್ಷಗಳೇ ಕಳೆದು ಹೋಗಿದೆ. ಈ ನಡುವೆ ಪೂಜೆಗಳಿಲ್ಲದ ಗೋಪಾಲಕೃಷ್ಣ ದೇವರ ಮೂರ್ತಿಯನ್ನು ಕಳ್ಳರು ಕದ್ದೊಯ್ದರು.

ಈ ನಡುವೆ ಶೀರೂರು ಶ್ರೀಗಳು ಅಕಾಲಿಕ ಮರಣಕ್ಕೆ ತುತ್ತಾದರು. ಮಠದ ಆಡಳಿತ ದ್ವಂದ ಮಠವಾದ ಸೋದೆ ಶ್ರೀಗಳ ಕೈಗೆ ಬಂತು. ಈ ವೇಳೆ ರಾಮನವಮಿ ಉತ್ಸವಕ್ಕೆಂದು ಶೀರೂರು ಮೂಲಮಠಕ್ಕೆ ಆಗಮಿಸಿದ ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥರು ಸಾಂತ್ಯಾರಿಗೂ ಭೇಟಿ ಕೊಟ್ಟಿದ್ದರು. ದೇವರ ಗುಡಿಗೆ ಒದಗಿದ ಪರಿಸ್ಥಿತಿಯನ್ನು ಕಂಡು ಮರುಗಿದ ಶ್ರೀಗಳು ಅಂದೇ ಶಪಥವೊಂದನ್ನು ಕೈಗೊಂಡರು. ಅದುವೇ ದೇವಸ್ಥಾನದ ಜೀರ್ಣೋದ್ಧಾರ. ಅಂದರಂತೆ ಆಗ ಮಾಡಿದ ಸಂಕಲ್ಪ ಈಗ ನನಸಾಗಿದೆ.
ಕದ್ದೊಯ್ದ ಗೋಪಾಲಕೃಷ್ಣ ದೇವರ ವಿಗ್ರಹದ ಬದಲು ಶೀರೂರು ಮಠದಲ್ಲಿ ಪೂಜೆಗೊಳ್ಳುತ್ತಿರುವ ಗೋಪಾಲಕೃಷ್ಣ ದೇವರ ವಿಗ್ರಹವನ್ನು ತಂದು ಗರ್ಭಗುಡಿಯಲ್ಲಿ ಇರಿಸಲಾಗಿದೆ.

santhyaru 02

1.5 ಕೋಟಿ ವೆಚ್ಚದ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕೇವಲ 63 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಉಳಿದಂತೆ ಕರಸೇವೆಯ ಮೂಲಕವೇ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ನಡೆದಿರುವುದು ಮತ್ತೊಂದು ವಿಶೇಷ.

santhyaru 03
Tags: ಶೀರೂರುಸೋದೆ
Share39TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್