crossorigin="anonymous"> ವಿಶ್ವಸಂಸ್ಥೆಯನ್ನು ಪಾಕಿಸ್ತಾನವನ್ನು ಉಗಿದು ಉಪ್ಪಿನಕಾಯಿದ ಹಾಕಿದ ಸುಷ್ಮಾ ಸ್ವರಾಜ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಶ್ವಸಂಸ್ಥೆಯನ್ನು ಪಾಕಿಸ್ತಾನವನ್ನು ಉಗಿದು ಉಪ್ಪಿನಕಾಯಿದ ಹಾಕಿದ ಸುಷ್ಮಾ ಸ್ವರಾಜ್

Radhakrishna Anegundi by Radhakrishna Anegundi
29-09-18, 10 : 09 pm
in ದೇಶ
sushma
Share on FacebookShare on TwitterWhatsAppTelegram

ಪಾಕಿಸ್ತಾನ ಒಂದೆಡೆ ಭಾರತದೊಂದಿಗೆ ಮಾತುಕತೆ ನಡೆಸಬೇಕು ಅನ್ನುತ್ತಿದೆ. ಮತ್ತೊಂದೆಡೆ ಗಡಿ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ.ನಮ್ಮ ನೆರೆ ರಾಷ್ಟ್ರ ಭಯೋತ್ಪಾದನೆಯನ್ನು ಹರಡುವ ಹಾಗೂ ಅದರಿಂದ ಉಂಟಾಗುವ ಪರಿಣಾಮಗಳನ್ನು ನಿರಾಕರಿಸುವ ಕೌಶಲ್ಯವನ್ನು ಹೊಂದಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯೆಂದರೆ ಒಸಾಮ ಬಿನ್ ಲ್ಯಾಡನ್ ಪಾಕಿಸ್ತಾನದಲ್ಲಿ ಪತ್ತೆಯಾಗಿದ್ದು ಎಂದು ವಿದೇಶಾಂದೆ ಸುಷ್ಮಾ ಸ್ವರಾಜ್ ಪಾಕಿಸ್ತಾನದ ವರ್ತನೆಯನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದಾರೆ.

ವಿಶ್ವಸಂಸ್ಥೆಯ 73 ನೇ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ನಿರಂತರ ಎಚ್ಚರಿಕೆಯನ್ನೂ ಲೆಕ್ಕಿಸದೆ ಮೊಂಡುತನ ತೋರುವ ಪಾಕಿಸ್ತಾನವನ್ನು ಲೆಫ್ಟ್ ರೈಟ್ ತೆಗೆದುಕೊಂಡರು.

ಪಾಕಿಸ್ತಾನವನ್ನು ತಮ್ಮ ಭಾಷಣದಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡಿರುವ ಸುಷ್ಮಾ ಸ್ವರಾಜ್, ನ್ಯೂಯಾರ್ಕ್ ನಲ್ಲಿ ನಡೆದ 9/11 ರ ಘಟನೆ, ಮುಂಬೈ ನಲ್ಲಿ ನಡೆದ 26/11 ಶಾಂತಿಯ ನಿರೀಕ್ಷೆಯನ್ನೇ ಹಾಳುಗೆಡವಿದ್ದವು. ಭಾರತ ಭಯೋತ್ಪಾದನೆಯ ಸಂತ್ರಸ್ತ ರಾಷ್ಟ್ರವಾಗಿದ್ದು, ಭಾರತಕ್ಕೆ ನೆರೆ ರಾಷ್ಟ್ರದಿಂದಲೇ ಭಯೋತ್ಪಾದನೆಯ ಅಪಾಯ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವಸುದೈವ ಕುಟುಂಬಕಂ ಎಂಬುದು ಭಾರತದ ತತ್ವ. ಇಡೀ ವಿಶ್ವ ಒಂದೇ ಕುಟುಂಬವಿದ್ದಂತೆ ಹಾಗೂ ಆ ಕುಟುಂಬದಲ್ಲಿ ಪರಸ್ಪರ ಸಂವೇದನೆಯಿರಬೇಕು. ಭಯೋತ್ಪಾದನೆ, ಹವಾಮಾನ ಬದಲಾವಣೆ, ಸಮರ್ಥನೀಯ ಅಭಿವೃದ್ಧಿ ಗುರಿಗಳು ಮತ್ತು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಆಗಬೇಕಿರುವ ಬದಲಾವಣೆ ಬಗ್ಗೆ ಸುಷ್ಮಾ ಸ್ವರಾಜ್ ತಮ್ಮ ಭಾಷಣದಲ್ಲಿ ಬೆಳಕು ಚೆಲ್ಲಿದ್ದಾರೆ.

ಈ ವೇಳೆ ಭಾರತದ ಸಾಧನೆಗಳ ಬಗ್ಗೆ ಮಾತನಾಡಿದ ಸುಷ್ಮಾ ಸ್ವರಾಜ್, ಭಾರತ ವಿಶ್ವಸಂಸ್ಥೆಯ ಅಜೆಂಡಾಗಳು ವಿಫಲವಾಗುವುದಕ್ಕೆ ಎಂದಿಗೂ ಬಿಡುವುದಿಲ್ಲ, 2030 ಕ್ಕೆ ನಿಗದಿಯಾಗಿರುವ ಗುರಿಯನ್ನು ತಲುಪಲು ಪ್ರಧಾನಿ ನರೇಂದ್ರ ಮೋದಿ ಕೆಲಸಮಾಡುತ್ತಿರುವ ವೇಗ ಗತಿ ಗುರಿಯನ್ನು ನಿಗದಿಗಿಂತಲೂ ಮುಂಚೆಯೇ ಪೂರ್ಣಗೊಳಿಸುವ ಸೂಚನೆ ನೀಡುತ್ತಿದೆ. ನಾವು ಗುರಿಯನ್ನು ತಲುಪುವುದಕ್ಕೆ ಸುಸಜ್ಜಿತವಾಗಿದ್ದೇವೆ ಎಂದರು.

Tags: ಸುಷ್ಮಾ ಸ್ವರಾಜ್
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್