crossorigin="anonymous"> ಲಸಿಕೆ ಹಾಕಿಸಿಕೊಳ್ಳಿ ವಾಷಿಂಗ್ ಮಷೀನ್, ಗ್ರೈಂಡರ್, ಮಿಕ್ಸರ್, ಪ್ರೆಷರ್ ಕುಕ್ಕರ್ ಗೆಲ್ಲಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲಸಿಕೆ ಹಾಕಿಸಿಕೊಳ್ಳಿ ವಾಷಿಂಗ್ ಮಷೀನ್, ಗ್ರೈಂಡರ್, ಮಿಕ್ಸರ್, ಪ್ರೆಷರ್ ಕುಕ್ಕರ್ ಗೆಲ್ಲಿ

Radhakrishna Anegundi by Radhakrishna Anegundi
08-10-21, 8 : 22 pm
in ದೇಶ
Get vaccinated. It's your ‘shot’ at getting appliances, utensils for free in Karur!
Share on FacebookShare on TwitterWhatsAppTelegram

ಕರೂರ್ : ತಮಿಳುನಾಡು ರಾಜಕೀಯದಲ್ಲಿ ವಾಷಿಂಗ್ ಮಷೀನ್, ಗ್ರೈಂಡರ್, ಮಿಕ್ಸರ್, ಪ್ರೆಷರ್ ಕುಕ್ಕರ್, ಟಿವಿ ಹೀಗೆ ಗೃಹಪಯೋಗಿ ವಸ್ತುಗಳು ಪದೇ ಪದೇ ಸದ್ದು ಮಾಡುತ್ತಿರುತ್ತದೆ. ಅದರಲ್ಲೂ ಚುನಾವಣೆ ಬಂತು ಅಂದ್ರೆ ಯಾವ ಪಕ್ಷ ಯಾವ ವಸ್ತುವನ್ನು ಉಚಿತವಾಗಿ ನೀಡುತ್ತದೆ ಎಂದು ಕಾಯುವವರೇ ಅಧಿಕ.

ಹಾಗಂತ ಇದೀಗ ಚುನಾವಣೆ ಬಂದಿಲ್ಲ, ಆದರೆ ವಾಷಿಂಗ್ ಮಷೀನ್, ಗ್ರೈಂಡರ್, ಮಿಕ್ಸರ್, ಪ್ರೆಷರ್ ಕುಕ್ಕರ್, ಟಿವಿ ಹೀಗೆ ಗೃಹಪಯೋಗಿ ವಸ್ತುಗಳನ್ನು ಗೆಲ್ಲುವ ಅವಕಾಶ ಕರೂರ್ ಜಿಲ್ಲೆಯ ನಾಗರಿಕರಿಗೆ ಒಲಿದು ಬಂದಿದೆ. ಹೌದು ಕರೂರ್ ನ ಜಿಲ್ಲಾಧಿಕಾರಿ ಟಿ ಪ್ರಭುಶಂಕರ್ ಈ ಯೋಜನೆಯನ್ನು ಪ್ರಕಟಿಸಿದ್ದು ಅಕ್ಟೋಬರ್ 10 ರಂದು ನಡೆಯಲಿರುವ ಬೃಹತ್ ಲಸಿಕಾ ಮೇಳದಲ್ಲಿ ಲಸಿಕೆ ಪಡೆದ ಅದೃಷ್ಟವಂತರು ಗೃಹಪಯೋಗಿ ವಸ್ತುಗಳನ್ನು ಗೆಲ್ಲಬಹುದು ಅಂದಿದ್ದಾರೆ.

ಲಸಿಕಾ ಮೇಳದಲ್ಲಿ ಅತಿ ಹೆಚ್ಚು ಜನ ಲಸಿಕೆ ಪಡೆಯುವುದನ್ನು ಉತ್ತೇಜಿಸುವ ಸಲುವಾಗಿ ಈ ಆಫರ್ ನ್ನು ಘೋಷಿಸಲಾಗಿದೆ. ಕೇವಲ ಅಷ್ಟೇ ಅಲ್ಲ, ಲಸಿಕೆ ಹಾಕಿಸಿಕೊಳ್ಳಲು ಜನರನ್ನು ಕರೆತಂದವರಿಗೂ ಬಹುಮಾನವುಂಟು. ರಾಜಕೀಯ ಸಮಾವೇಶಕ್ಕೆ ಜನ ಕರೆ ತಂದ ಹಾಗೇ ಲಸಿಕಾ ಮೇಳಕ್ಕೂ ಜನ ಕರೆದುಕೊಂಡು ಬರಬಹುದಾಗಿತ್ತು. ಒಬ್ಬ ವ್ಯಕ್ತಿಯನ್ನು ಕರೆ ತಂದರೆ 5 ರೂಪಾಯಿ ಸಿಗಲಿದೆ. 25ಕ್ಕೂ ಹೆಚ್ಚು ಮಂದಿಯನ್ನು ಕರೆ ತಂದವರು ಲಕ್ಕಿ ಡ್ರಾದಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯಲಿದ್ದಾರೆ.

ಇನ್ನು ಲಸಿಕೆ ಹಾಕಿಸಿಕೊಳ್ಳುವವರ ಪೈಕಿ ಅದೃಷ್ಟವಂತರಿಗೆ ಮೊದಲ ಬಹುಮಾನವಾಗಿ ವಾಷಿಂಗ್ ಮಷೀನ್, ದ್ವೀತಿಯ ಬಹುಮಾನವಾಗಿ ವೆಟ್ ಗ್ರೈಂಡರ್, ತೃತೀಯ ಬಹುಮಾನವಾಗಿ ಮಿಕ್ಸರ್ ಗ್ರೈಂಡರ್, ಚತುರ್ಥ ಬಹುಮಾನವಾಗಿ 25 ಮಂದಿಗೆ ಪ್ರೆಷರ್ ಕುಕ್ಕರ್ ಬಹುಮಾನವಾಗಿ ದೊರೆಯಲಿದೆ. ಇನ್ನಿತರ ಗೃಹೋಪಯೋಗಿ ವಸ್ತುಗಳು 100 ಮಂದಿಗೆ ಸಮಾಧಾನಕರ ಬಹುಮಾನವನ್ನಾಗಿ ಸಿಗಲಿದೆ.

Karur Collector T Prabhu Shankar has made this announcement to draw more people to the mega inoculation camp. He said in a release, “Based on Tamil Nadu government’s orders, mega vaccination camps

Tags: CoronaFEATUREDkarurtamil nadu
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್