crossorigin="anonymous"> ಜಗ್ಗಿ ವಾಸುದೇವ್ ಜೊತೆಗೆ ಜಗಳ ಶುರುವಿಟ್ಟುಕೊಂಡ ತಮಿಳುನಾಡಿನ ನೂತನ ಹಣಕಾಸು ಸಚಿವ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಗ್ಗಿ ವಾಸುದೇವ್ ಜೊತೆಗೆ ಜಗಳ ಶುರುವಿಟ್ಟುಕೊಂಡ ತಮಿಳುನಾಡಿನ ನೂತನ ಹಣಕಾಸು ಸಚಿವ

Radhakrishna Anegundi by Radhakrishna Anegundi
21-05-21, 5 : 55 pm
in ದೇಶ
jaggi palani
Share on FacebookShare on TwitterWhatsAppTelegram

ತಮಿಳುನಾಡು : ಸ್ವಯಂ ಘೋಷಿತ ಆಧ್ಯಾತ ಗುರು ಜಗ್ಗಿ ವಾಸುದೇವ್ ಹಾಗೂ ತಮಿಳುನಾಡಿನ ನೂತನ ಹಣಕಾಸು ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ನಡುವೆ ಟ್ವಿಟರ್ ವಾರ್ ಪ್ರಾರಂಭಗೊಂಡಿದೆ. ದೇವಸ್ಥಾನಗಳನ್ನು ಸರ್ಕಾರದಿಂದ ಮುಕ್ತಗೊಳಿಸುವ ವಿಚಾರದಲ್ಲಿ ಇಬ್ಬರೂ ಕಿತ್ತಾಟ ಶುರುವಿಟ್ಟುಕೊಂಡಿದ್ದಾರೆ.

ಸರ್ಕಾರದ ವಶದಲ್ಲಿರುವ ದೇವಸ್ಥಾನಗಳನ್ನು ಮುಕ್ತಗೊಳಿಸಿ ಅನ್ನುವ ಹೋರಾಟವನ್ನು ಜಗ್ಗಿ ವಾಸುದೇವ್ ಹಲವು ತಿಂಗಳುಗಳಿಂದ ಅಭಿಯಾನ ನಡೆಸುತ್ತಿದ್ದಾರೆ. ಇದನ್ನು ತ್ಯಾಗರಾಜನ್ ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದ್ದಾರೆ.

The problem with dung-for-brains cultists, is they can not READ🤦‍♂️

Prime example is this Capitation-thieving, Genetically-Bigoted, Biggest-Global-Beef-Merchant Hypocrite who rode the Narayanmurthy train to undeserved fortune…. and now deludes himself as THE purveyor of virtue https://t.co/8jhsgjPEcn pic.twitter.com/tci3niqXPr

— Dr P Thiaga Rajan (PTR) (@ptrmadurai) May 21, 2021

ಈ ಬಗ್ಗೆ ಮಾರ್ಚ್ ತಿಂಗಳಿನಲ್ಲಿ ಮಾತನಾಡಿದ್ದ ತ್ಯಾಗರಾಜನ್, ತಮಿಳುನಾಡು ದೇವಸ್ಥಾನಗಳಿಗೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದ್ದರು. ಇನ್ನು ಕಳೆದ ವಾರ ಈ ಬಗ್ಗೆ ಮಾತನಾಡಿದ್ದ  ತ್ಯಾಗರಾಜನ್, ಜಗ್ಗಿ ವಾಸುದೇವನ್ ಗೆ ಪ್ರಚಾರದ ಹುಚ್ಚು ಹಿಡಿದಿದೆ ಅಂದಿದ್ದರು. ಜೊತೆಗೆ ದೇವಸ್ಥಾನಗಳು ಸರ್ಕಾರ ಸುಪರ್ದಿಯಲ್ಲೇ ಇರಬೇಕು ಎಂದು ಪ್ರತಿಪಾದಿಸಿದ್ದ ಅವರು ಹೆಚ್ಚಿನ ಗಣ ಗಳಿಸಲು ಹೊಸ ಮಾರ್ಗದ ಹುಡುಕಾಟದಲ್ಲಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.

#AskKarthik #EP3 TN FM says sorry to Jaggi Vasudev; CPI-M starts its fir… https://t.co/LcGzdFwyiq via @YouTube. Folks pl see, exposing the Loose mouth,arrogant,self centred,abusive,egoistic, new FM of TN! Can he shut up and do his job?

— Mohandas Pai (@TVMohandasPai) May 21, 2021

ಇದೀಗ ಆಧ್ಯಾತ್ಮ ಗುರುವಿನ ಬೆಂಬಲಕ್ಕೆ ಬಿಜೆಪಿ ಧಾವಿಸಿದ್ದು, ತ್ಯಾಗರಾಜನ್ ಮಾತುಗಳನ್ನು ಖಂಡಿಸಿದೆ. ಜೊತೆಗೆ ಇಶಾ ಫೌಂಡೇಷನ್ ಕೂಡಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ತ್ಯಾಗರಾಜನ್ ಹೇಳಿಕೆಯಿಂದ ಇಶಾ ಸೇವಕರ ಮನಸ್ಸಿಗೆ ನೋವಾಗಿದೆ. ಅವರ ಭಾವನೆಗಳಿಗೆ ಧಕ್ಕೆಯಾಗಿದೆ. ಇದೊಂದು ದುರದೃಷ್ಟಕರ ಹೇಳಿಕೆ ಅಂದಿದೆ.

Tags: jaggi
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್