crossorigin="anonymous"> ಇದೇನಾ ರಾಮ ರಾಜ್ಯ? ಮೋದಿಗೆ ತನುಶ್ರೀ ದತ್ತಾ ಪ್ರಶ್ನೆ : ಮೋದಿ ಹೆಸರಿನ ಮೂಲಕ ಪ್ರಚಾರ ಗಿಟ್ಟಿಸೋ ಯತ್ನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇದೇನಾ ರಾಮ ರಾಜ್ಯ? ಮೋದಿಗೆ ತನುಶ್ರೀ ದತ್ತಾ ಪ್ರಶ್ನೆ : ಮೋದಿ ಹೆಸರಿನ ಮೂಲಕ ಪ್ರಚಾರ ಗಿಟ್ಟಿಸೋ ಯತ್ನ

Radhakrishna Anegundi by Radhakrishna Anegundi
18-06-19, 8 : 18 am
in ದೇಶ
Share on FacebookShare on TwitterWhatsAppTelegram

ನಟ ನಾನಾ ಪಾಟೇಕರ್ ವಿರುದ್ಧ #Metoo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಸಿಕ್ಕಾಪಟ್ಟೆ ಕೋಪಗೊಂಡಿದ್ದಾರೆ.

ತಾನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬಿ-ರಿಪೋರ್ಟ್ ಹಾಕಿರುವುದು ಆಕೆಯ ಅಸಮಾಧಾನಕ್ಕೆ ಕಾರಣವಾಗಿದೆ.

https://www.youtube.com/watch?v=z2EDgQujlUQ

ತನುಶ್ರೀ ಮಾಡಿರುವ ಆರೋಪಗಳಿಗೆ ಸೂಕ್ತ ಸಾಕ್ಷಿಗಳಿಲ್ಲ, ನಾನಾ ಪಾಟೇಕರ್ ತಪ್ಪು ಮಾಡಿದ್ದಾರೆ ಅನ್ನುವುದಕ್ಕೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದರು.

ಇದನ್ನು ಪ್ರಶ್ನಿಸಿದ್ದ ತನುಶ್ರೀ ದತ್ತಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮತ್ತೊಮ್ಮೆ ತನಿಖೆಗೆ ಆದೇಶಿಸುವಂತೆ ಕೋರಿದ್ದರು. ಇದೀಗ ಅಲ್ಲೂ ನ್ಯಾಯ ಸಿಗದೇ ಇರೋದರಿಂದ ಆಕ್ರೋಶಗೊಂಡಿರುವ ತನುಶ್ರಿ ಮೋದಿಯವರಿಗೆ ಟ್ವೀಟ್ ಮಾಡುವ ಮೂಲಕ ನ್ಯಾಯ ಕೋರಿದ್ದಾಳೆ.

q? encoding=UTF8&MarketPlace=IN&ASIN=B077L1FDR9&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=B077L1FDR9
2019 06 18 9 13 14

ಇಷ್ಟಕ್ಕೆ ಕೋಪ ಮಾಡಿಕೊಂಡಿರುವ ತನುಶ್ರೀ ಪ್ರಧಾನಿ ನರೇಂದ್ರ ಮೋದಿಯನ್ನು ಎಳೆದು ತಂದಿದ್ದಾಳೆ. ಯಾರದ್ದೋ ಸಿಟ್ಟು ಇನ್ಯಾರದ್ದೋ ಮೇಲೆ ಎಂಬಂತೆ ತನುಶ್ರೀ ದತ್ತಾ ಈಗ ಪ್ರಧಾನಿ ಮೋದಿ ವಿರುದ್ಧ ತಿರುಗಿ ಬಿದ್ದಿದ್ದಾಳೆ.

ನಾನಾ ವಿರುದ್ಧದ ಆರೋಪದಲ್ಲಿ ತನಗೆ ನ್ಯಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡಿರುವ ತನುಶ್ರಿ, ಭ್ರಷ್ಟಾಚಾರ ರಹಿತ ಭಾರತದಲ್ಲಿ ಏನಾಗುತ್ತಿದೆ. ಉತ್ತರಿಸಿ ಪ್ರಧಾನಿ ನರೇಂದ್ರ ಮೋದಿಯವರೇ ಅಂದಿದ್ದಾಳೆ.
ಮೋದಿಜೀ, ಏನಾಗುತ್ತಿದೆ ಈ ಭ್ರಷ್ಟಾಚಾರ ರಹಿತ ಭಾರತದಲ್ಲಿ? ದೇಶದ ಹೆಣ್ಣುಮಗಳೊಬ್ಬಳಿಗೆ ಸರಣಿ ಅಪರಾಧಿಯಿಂದ ದೌರ್ಜನ್ಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ ಯತ್ನ ನಡೆದಿದೆ. ಆದ್ರೆ ಪೊಲೀಸರು ಮಾತ್ರ ಪ್ರಕರಣದಲ್ಲಿ ಸಾಕ್ಷಿಯ ಕೊರತೆ ಇದೆ ಅನ್ನುವ ಮೂಲಕ ಆರೋಪಿಗೆ ಕ್ಲೀನ್ ಚೀಟ್ ನೀಡುತ್ತಿದ್ದಾರೆ. ಇದೇನಾ ರಾಮ ರಾಜ್ಯ? ಈ ದೇಶದಲ್ಲಿ ಯಾಕೆ ಪದೇ ಪದೇ ಅಸತ್ಯ ಮತ್ತು ಅಧರ್ಮವೇ ಗೆಲ್ಲುತ್ತದೆ? ಉತ್ತರ ಕೊಡಿ ಮೋದಿಜೀ” ಎಂದು ಪ್ರಧಾನ ಮಂತ್ರಿಯನ್ನೇ ಪ್ರಶ್ನಿಸಿದ್ದಾರೆ.

q? encoding=UTF8&MarketPlace=IN&ASIN=B07FMCWNTM&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=ur2&o=31&camp=3638
2019 06 18 9 14 52

ಈಕೆಯ ಮಾತುಗಳನ್ನು ಕೇಳಿದ್ರೆ ಅಳುವುದೋ ನಗುವುದೋ ಗೊತ್ತಾಗುತ್ತಿಲ್ಲ. ತನಿಖೆ ಸಂದರ್ಭದಲ್ಲಿ ಪೊಲೀಸರಿಗೆ ಸೂಕ್ತ ಸಾಕ್ಷಿಗಳನ್ನ ನೀಡಬಹುದಿತ್ತು. ಹೋಗ್ಲಿ ಬಿ ರಿಪೋರ್ಟ್ ವಿಷಯದಲ್ಲಿ ಮೇಲಿನ ಹಂತದ ನ್ಯಾಯಾಲಯದ ಮೊರೆ ಹೋಗಬಹುದಿತ್ತು. ಅದನ್ನು ಬಿಟ್ಟು 10 ವರ್ಷಗಳ ಹಳೆಯ ಪ್ರಕರಣವೊಂದನ್ನು ಈಗ ತಂದು ಮೋದಿ ಹೆಸರನ್ನು ಎಳೆದು ತರುವುದ್ಯಾಕೆ ಅರ್ಥವಾಗುತ್ತಿಲ್ಲ.

ಎಲ್ಲಾ ವಿಷಯಕ್ಕೂ ಪ್ರಧಾನಿಯವರ ಹೆಸರನ್ನೇ ಎಳೆಯುವುದಾದರೆ, ದೇಶದಲ್ಲಿ ಪೊಲೀಸ್ ವ್ಯವಸ್ಥೆ, ನ್ಯಾಯಾಲಯ ವ್ಯವಸ್ಥೆಗಳ ಅಗತ್ಯವೇನಿದೆ.

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್