crossorigin="anonymous"> Target PM Modi : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು : ನಿವೃತ ಪೊಲೀಸ್ ಅಧಿಕಾರಿ ದಂಪತಿ ಬಂಧನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Target PM Modi : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು : ನಿವೃತ ಪೊಲೀಸ್ ಅಧಿಕಾರಿ ದಂಪತಿ ಬಂಧನ

suspected terrorist module that was plotting to target PM Narendra Modi has been busted in Patna and two suspected terrorists have been arrested

Radhakrishna Anegundi by Radhakrishna Anegundi
14-07-22, 5 : 02 pm
in ದೇಶ
target-pm-modi-Bihar Police busts terror module planning to target PM Modi ex-cop among 2 arrested
Share on FacebookShare on TwitterWhatsAppTelegram

ಗಂಡ ಹೆಂಡತಿ ಸೇರಿ ಪ್ರಧಾನಿಯ ಹತ್ಯೆಗೆ ಸಂಚು ರೂಪಿಸಿದ್ದರು. ( Target PM Modi ) 2047ಕ್ಕೆ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆ ಜಾರಿಗೊಳಿಸೋದು ಇವರ ಗುರಿಯಂತೆ – Anti-India activities accused arrested in Bihar

ಬಿಹಾರ : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ( Target PM Modi ) ಬಂಧಿತರನ್ನು ಜಾರ್ಖಂಡ್ ನ ನಿವೃತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಹಾಗೂ ಆತನ ಪತ್ನಿ ಅಥರ್ ಪರ್ವೇಜ್ ಎಂದು ಗುರುತಿಸಲಾಗಿದೆ

ಬಿಹಾರ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆಯಲ್ಲಿ ಜುಲೈ 11 ರಂದು ಈ ಕಾರ್ಯಾಚರಮೆ ನಡೆಸಲಾಗಿತ್ತು ಬಿಹಾರದ ನಯಾ ಟೋಲಾ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಬಂಧಿತರಿಂದ PFI ಸಂಘಟನೆಯ ಕರ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನು ಓದಿ : bengaluru : ಮದ್ಯ ಸೇವಿಸಿ ಮೂತ್ರ ವಿಸರ್ಜನೆಗೆ ಹೋದ ವೇಳೆ ಕುಸಿದ ಗೋಡೆ : ಇಬ್ಬರ ಸಾವು

ಜುಲೈ 12 ರಂದು ಪ್ರಧಾನಿ ನರೇಂದ್ಕರ ಮೋದಿಯವರ ಪಾಟ್ನಾ ಪ್ರವಾಸ ನಿಗದಿಯಾಗಿತ್ತು. ಈ ವೇಳೆ ಅವರನ್ನು ಮುಗಿಸಲು ಹಂತಕರು ಯೋಜನೆ ರೂಪಿಸಿದ್ದರು. ಈ ಸಲುವಾಗಿ ಜುಲೈ 6 ಮತ್ತು ಜುಲೈ 7 ರಂದು ಸಭೆಗಳನ್ನು ನಡೆಸಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬಂಧಿತ ದಂಪತಿ ದೇಶ ವಿರೋಧಿ ಕಾರ್ಯಕ್ಕಾಗಿ ಪಾಕ್, ಬಾಂಗ್ಲಾ ಮತ್ತು ಟರ್ಕಿಯಿಂದ ಹಣ ಪಡೆಯುತ್ತಿದ್ದರು. 2047ರ ಹೊತ್ತಿಗೆ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆ ತರುವುದು ಇವರ ಗುರಿಯಾಗಿತ್ತು ಅನ್ನುವುದು ತನಿಖೆ ವೇಳೆ ಗೊತ್ತಾಗಿದೆ, ಇವರು PFI ಸಂಘಟನೆ ಜೊತೆ ಸಂಪರ್ಕ ಹೊಂದಿದ್ದು, ಈ ಹಿಂದೆ SIMIಯೊಂದಿಗೆ ಗುರುತಿಸಿಕೊಂಡಿದ್ದರು ಅನ್ನಲಾಗಿದೆ. ಇದೇ ಪರ್ವೆಜ್ ಸಹೋದರ 2001-02ರಲ್ಲಿ ಸಿಮಿ ಸಂಘಟನೆ ನಿಷೇಧ ಬಳಿಕ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಈ ದಂಪತಿ ಕೋಮು ಗಲಭೆಗೆ ಪ್ರಚೋದನೆ ಹಾಗೂ ಯುವಕರಿಗೆ ಕತ್ತಿ ಚಾಕು ಬಳಕೆಯ ತರಬೇತಿ ನೀಡುತ್ತಿದ್ದರು ಅನ್ನುವ ಆರೋಪವನ್ನೂ ಎದುರಿಸುತ್ತಿದ್ದಾರೆ.

ಮೊಟ್ಟೆ ಬೇಡ… ಮಕ್ಕಳಿಗೆ ಶೂ ಬೇಡ : ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ಕರಡಿನಲ್ಲಿ ಸೂಚನೆ

ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪಠ್ಯಕ್ರಮದ ಕರಡಿನಲ್ಲಿ ಶಿಕ್ಷಣ ಇಲಾಖೆ ಅನೇಕ ಸಲಹೆಗಳನ್ನು ನೀಡಿದೆ.

ಬೆಂಗಳೂರು : ಮಧ್ಯಾಹ್ನದ ಬಿಸಿಯೂಟದ ಜೊತೆಗೆ ನೀಡಲಾಗುತ್ತಿರುವ ಮೊಟ್ಟೆ ನಿಲ್ಲಿಸಬೇಕೆಂದು ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರೂಪಿಸಿರುವ ಪಠ್ಯಕ್ರಮ ಕರಡಿನಲ್ಲಿ ಸೂಚಿಸಲಾಗಿದೆ. ಮೊಟ್ಟೆ ಮತ್ತು ಮಾಂಸದಿಂದ ಅನೇಕ ರೋಗಗಳು ಬರುತ್ತದೆ ಹಾಗಾಗಿ ಸಾತ್ವಿಕ ಆಹಾರ ಪದ್ಧತಿಯನ್ನು ಅನುಸರಿಸಬೇಕೆಂದು ಸಲಹೆ ನೀಡಲಾಗಿದೆ.

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ 25 ವಿಷಯಗಳಲ್ಲಿ ಪಠ್ಯಕ್ರಮವನ್ನು ರೂಪಿಸಿದ್ದು, ಪ್ರತೀ ವಿಷಯದಲ್ಲೂ ಹಲವು ಸಲಹೆಗಳನ್ನು ನೀಡಲಾಗಿದೆ. ಅದರಂತೆ ವರ್ಷದ ಕೊನೆಯ 10 ದಿನ ಬ್ಯಾಗ್ ರಹಿತ ದಿನವನ್ನಾಗಿಸಬೇಕು ಎಂದು ಹೇಳಲಾಗಿತ್ತು. ಆ ದಿನಗಳನ್ನು ಸೇವಾ ದಿನ ಎಂದು ಘೋಷಿಸಿ,  ಮಕ್ಕಳನ್ನು ವೃತ್ತಿಪರ ಕುಶಲಕರ್ಮಿಗಳ ಬಳಿ ತರಬೇತಿಗೆ ಕಳುಹಿಸಿಕೊಡಬೇಕು ಎಂದು ಸಲಹೆ ನೀಡಲಾಗಿದೆ. ಅಂದ್ರೆ ಕುಂಬಾರ, ಬಡಗಿ ಹೀಗೆ ಅನೇಕ ಕಡೆಗಳಿಗೆ ಮಕ್ಕಳು ತೆರಳಬಹುದಾಗಿದೆ.

ಇದೇ ರೀತೀ ಮಕ್ಕಳು ಶೂ ಹಾಕಬಾರದು ಎಂದು ಸಲಹೆ ನೀಡಲಾಗಿದ್ದು, ಶೂ ಹಾಕುವುದರಿಂದ ಮಕ್ಕಳ ಪಾದಗಳ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ಹೇಳಲಾಗಿದೆ. ಇನ್ನು ಪ್ರತಿಯೊಂದು ಶಾಲೆಗಳು ತನ್ನದೇ ಸಮವಸ್ತ್ರ ನೀಡುವುದನ್ನು ತಪ್ಪಿಸಬೇಕು. ಬದಲಾಗಿ ಎಲ್ಲರಿಗೂ ಒಂದೇ ರೀತಿ ಸಮವಸ್ತ್ರ ಇರಬೇಕು. ಸಮವಸ್ತ್ರಕ್ಕಾಗಿ ಖಾದಿ ಬಳಕೆ ಉತ್ತಮ ಅನ್ನುವ ಸಲಹೆಯನ್ನೂ ಕೂಡಾ ನೀಡಲಾಗಿದೆ.

Tags: FEATURED
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್