crossorigin="anonymous"> ಈ ಮೂರು ಆಹಾರದಿಂದ ಕಾಮಾಸಕ್ತಿ ವೃದ್ಧಿಸಬಹುದಂತೆ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಈ ಮೂರು ಆಹಾರದಿಂದ ಕಾಮಾಸಕ್ತಿ ವೃದ್ಧಿಸಬಹುದಂತೆ…

Radhakrishna Anegundi by Radhakrishna Anegundi
17-09-21, 9 : 53 pm
in ಟಾಪ್ ನ್ಯೂಸ್, ಬೆಡ್ ರೂಮ್
sex and food
Share on FacebookShare on TwitterWhatsAppTelegram

ಆಹಾರವೊಂದು ಸರಿಯಾಗಿದ್ದರೆ ಹಲವು ಕಾಯಿಲೆಗಳಿಂದ ಮುಕ್ತ ಜೀವನ ನಡೆಸಬಹುದಾಗಿದೆ. ಇನ್ನು ಹಿತ ಮಿತವಾದ ಆಹಾರ ದೇಹಾರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇನ್ನು ಕೆಲವು ಆಹಾರಗಳು ಲೈಂಗಿಕ ಶಕ್ತಿಯನ್ನು ವೃದ್ಧಿಸುವ ಗುಣ ಹೊಂದಿದೆ. ಈ ಪೈಕಿ ಕೆಲವೊಂದು ಆಹಾರಗಳನ್ನು ನಮಗೆ ಅರಿವಿಲ್ಲದೆ ನಾವು ಸೇವಿಸುತ್ತೇವೆ. ಯಾರಿಗೆ ದಾಂಪತ್ಯ ಕರ್ತವ್ಯದಲ್ಲಿ ನಿರಾಸಕ್ತಿ ಇರುತ್ತದೋ ಅವರು ಈ ಆಹಾರಗಳನ್ನು ಸೇವಿಸಿದರೆ ವಿಜೃಂಭಿಸಬಹುದಂತೆ.

ಬೆಳ್ಳುಳ್ಳಿ

ಬೆಳ್ಳುಳ್ಳಿ ಹಲವು ರೋಗಗಳನ್ನು ನಿವಾರಿಸುವ ಶಕ್ತಿ ಹೊಂದಿದೆ. ಇದೇ ಬೆಳ್ಳುಳ್ಳಿ ದೊಡ್ಡ ಮಟ್ಟದ ಕಾಮೋತ್ತೇಜಕವಾಗಿದ್ದು, ಲೈಂಗಿಕ ಪ್ರದರ್ಶನ ವೃದ್ಧಿಸಲು ಸಹಕಾರಿ, ಕಾಮದ ಬಗ್ಗೆ ನಿರಾಸಕ್ತಿ ಹೊಂದಿರುವವರು ಬೆಳ್ಳುಳ್ಳಿ ಸೇವಿಸಿದರೆ ಹಾಸಿಗೆಯಲ್ಲಿ ಬೆಸ್ಟ್ ಫರ್ಪಾರ್ ಆಗಬಹುದಂತೆ. ಎರಡು ಬೆಳ್ಳುಳ್ಳಿ ಎಸಲುಗಳನ್ನು ಜಜ್ಜಿ, ಪ್ರತಿನಿತ್ಯವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಸರಸ ವೀರರಾಗಬಹುದಂತೆ. ಇನ್ನು ಬೆಳ್ಳುಳ್ಳಿ ಕಾಮೋತ್ತೇಜಕ ಮಾತ್ರವಲ್ಲದೆ ಕೊಲೆಸ್ಟ್ರಾಲ್ ಮತ್ತು ಬಿಪಿಯನ್ನು ಕಡಿಮೆ ಮಾಡುವ ತಾಕತ್ತು ಹೊಂದಿದೆ.

ಈರುಳ್ಳಿ

ಈರುಳ್ಳಿ ಕೇವಲ ಆಹಾರದ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ ಸೆಕ್ಸ್ ರುಚಿಯನ್ನು ಕೂಡಾ ಹೆಚ್ಚಿಸುತ್ತದೆಯಂತೆ. ಈರುಳ್ಳಿ ಸೇವನೆ ಮಾಡಿದರೆ ಕಾಮಾಸಕ್ತಿ ವೃದ್ಧಿಸುವುದಲ್ಲದೆ ಸಂತಾನೋತ್ಪತ್ತಿ ಅಂಗಾಂಗಗಳನ್ನು ಬಲಪಡಿಸುತ್ತದೆ. ನಿಮಿರು ದೌರ್ಬಲ್ಯ ಹೊಂದಿರುವವರಿಗೆ ಇದು ಲಾಭಕಾರಿ. ಅದರಲ್ಲೂ ಬಿಳಿ ಈರುಳ್ಳಿ ಸಿಕ್ರೆ ಖಂಡಿತಾ ಬಿಡಬೇಡಿ. ಊಟದ ವೇಳೆ ಬಿಳಿ ಈರುಳ್ಳಿ ಸೇವನೆ ಮಾಡಿ. ಸಲಾಡ್ ಅಥವಾ ಬೇರೆ ರೂಪದಲ್ಲಿ ಇದನ್ನು ಬಳಸಬಹುದು.

ನುಗ್ಗೆಕಾಯಿ

ನುಗ್ಗೆಕಾಯಿ ನಾಟಿ ವಯಾಗ್ರ ಅನ್ನುವುದನ್ನು ಎಲ್ಲರಿಗೆ ಗೊತ್ತು. ಆದರೆ ಅದನ್ನು ಸರಿಯಾದ ರೀತಿಯಲ್ಲಿ ಬಳಸದಿದ್ರೆ ಪ್ರಯೋಜನವಿಲ್ಲ. ಪುರುಷರು ಹಾಗೂ ಮಹಿಳೆಯರಿಗೆ ಇದು ಸಹಕಾರಿ ಆಗಿದೆ. ನುಗ್ಗೆಕಾಯಿ ಮಾತ್ರವಲ್ಲದೆ, ಇದರ ತೊಗಟೆ ಕೂಡಾ ಸರಸದ ಸಮರಕ್ಕೆ ತಾಕತ್ತು ನೀಡುತ್ತದೆ. ಕೇವಲ ಕಾಮೋತ್ತೇಜಕ ಮಾತ್ರವಲ್ಲದೆ ಬಂಜೆತನ, ಶೀಘ್ರ ಸ್ಖಲನ ಹಾಗೂ ವೀರ್ಯದ ಕೊರತೆಯನ್ನು ಸಮಸ್ಯೆಯನ್ನು ನೀಗಿಸುತ್ತದೆ. 15 ಗ್ರಾಂ ನುಗ್ಗೆಕಾಯಿ ಎಲೆಯನ್ನು 250 ಮಿ.ಲೀ.ಹಾಲಿಗೆ ಹಾಕಿ ಕುದಿಸಿ. ನುಗ್ಗೆಕಾಯಿ ತೊಗಟೆ ಬಳಸುವುದಾದ್ರೆ, ತೊಗಟೆಯನ್ನು ಒಣಗಿಸಿ, ಹುಡಿ ಮಾಡಿ. 120 ಗ್ರಾಂ ಹುಡಿಯನ್ನು ಅರ್ಧ ಲೀಟರ್ ನೀರಿಗೆ ಹಾಕಿ ಅರ್ಧ ಗಂಟೆ ಕುದಿಸಿ. ನೀರು ಒಂದು ಲೋಟಕ್ಕೆ ಬರುತ್ತಿದ್ದಂತೆ ಒಂದು ಚಮಚ ಜೇನುತುಪ್ಪ ಹಾಕಿ ಸೇವಿಸಬೇಕು, ಮೂರು ತಿಂಗಳ ಕಾಲ ದಿನದಲ್ಲಿ ಮೂರು ಸಲ ಇದನ್ನೇ ಸೇವಿಸಿದ ಮೇಲೆ ನೀವು ಸಾಧಕರಾಗಬಹುದು.

Tags: bed room
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್