crossorigin="anonymous"> ಗಂಗೂಲಿ ಶರ್ಟ್‌ ಬಿಚ್ಚಿ ಸಂಭ್ರಮಿಸಿದ ದಿನಕ್ಕೆ 15 ವರ್ಷ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಗಂಗೂಲಿ ಶರ್ಟ್‌ ಬಿಚ್ಚಿ ಸಂಭ್ರಮಿಸಿದ ದಿನಕ್ಕೆ 15 ವರ್ಷ

Radhakrishna Anegundi by Radhakrishna Anegundi
13-07-21, 11 : 37 am
in ಕ್ರೀಡಾಂಗಣ
ganguly
Share on FacebookShare on TwitterWhatsAppTelegram

ಮುಂಬೈ :  ಅದು ಜುಲೈ 13, 2002 ನ್ಯಾಟ್‌ ವೆಸ್ಟ್‌ ಸರಣಿಯ ಫೈನಲ್‌ ಪಂದ್ಯ. ಸೌರವ್‌ ಗಂಗೂಲಿ ನಾಯಕತ್ವದ ಟೀಂ ಇಂಡಿಯಾದಲ್ಲಿ ಬಲಿಷ್ಟ ಆಟಗಾರರಿದ್ದರು. ಗಂಗೂಲಿ, ಸಚಿನ್‌, ಸೆಹವಾಗ್‌, ದ್ರಾವಿಡ್‌ ಸೇರಿದಂತೆ ಘಟಾನುಘಟಿ ಆಟಗಾರರು ಗಂಗೂಲಿ ಬಳಗದಲ್ಲಿದ್ದರು. ಈ ವೇಳೆ ಐತಿಹಾಸಿಕ ಲಾರ್ಡ್ಸ್‌ ಅಂಗಳದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಅಬ್ಬರಿಸಿದ್ದ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್‌ ನಡೆಸಿ ಟೀಂ ಇಂಡಿಯಾಕ್ಕೆ ಬರೋಬ್ಬರಿ 325 ರನ್ ಗಳ ಟಾರ್ಗೇಟ್ ನೀಡಿತ್ತು.

ಈ ವೇಳೆ ಇಂಗ್ಲೆಂಡ್‌ ವಿರುದ್ದ ಬರೋಬ್ಬರಿ 325ರನ್‌ ಗಳ ಬೆನ್ನು ಹತ್ತಿದ್ದ ಟೀಂ ಇಂಡಿಯಾ ಕೊನೆಗೂ ಟ್ರೋಫಿ ಗೆದ್ದು ಬೀಗಿತ್ತು. ಆ ವೇಳೆ ಗೆಲುವಿಗಿಂತಲೂ ಸುದ್ದಿಯಾಗಿದ್ದು, ಗಂಗೂಲಿಯವರ ಸಂಭ್ರಮಾಚರಣೆ.

ಆರಂಭಿಕರಾದ ನಾಯಕ ಸೌರವ್‌ ಗಂಗೂಲಿ 43 ಎಸೆತಗಳಲ್ಲಿ 60 ರನ್ ಗಳಿಸಿದ್ರೆ ವೀರೇಂದ್ರ ಸೆಹ್ವಾಗ್ 45ರನ್‌ ನೆರವಿನೊಂದಿಗೆ 106 ರನ್ ಜೊತೆಯಾಟ ನೀಡಿದ್ರು. ಆದರೆ ದಿನೇಶ್‌ ಮೋಂಗಿಯಾ, ಸಚಿನ್‌ ತೆಂಡೂಲ್ಕರ್‌ ಹಾಗೂ, ರಾಹುಲ್‌ ದ್ರಾವಿಡ್‌ ಈ ಪಂದ್ಯದಲ್ಲಿ ನಿರೀಕ್ಷಿತ ಸಾಧನೆ ತೋರಿರಲಿಲ್ಲ.

ಒಂದು ಹಂತದಲ್ಲಿ ಟೀಂ ಇಂಡಿಯಾ 146 ರನ್‌ ಗೆ 5 ವಿಕೆಟ್‌ ಕಳೆದುಕೊಂಡು ಸೋಲಿನ ದಡದತ್ತ ಮುಖ ಮಾಡಿತ್ತು. ಆಗ ಎಂಟ್ರಿ ಕೊಟ್ಟವರು ಮೊಹಮದ್‌ ಕೈಫ್‌ ಹಾಗೂ ಯುವರಾಜ್‌ ಸಿಂಗ್‌. ಇವರಿಬ್ಬರ ಭರ್ಜರಿ ಆಟದ ನೆರವಿನಿಂದ ಭಾರತ ಗೆಲುವಿನ ದಡ ಸೇರಿತ್ತು.

ಪಂದ್ಯದ ಫಲಿತಾಂಶದ ಬಗ್ಗೆ ಆತಂಕಿತರಾಗಿ ಕೂತಿದ್ದ ಗಂಗೂಲಿ ಟೀಂ ಇಂಡಿಯಾ ಗೆಲುವು ಕಂಡ ಬೆನ್ನಲ್ಲೇ ತಮ್ಮ ಶರ್ಟ್‌ ಬಿಚ್ಚಿ ಸಂಭ್ರಮಾಚರಣೆಯನ್ನು ಮಾಡಿದ್ರು. ಮಾತ್ರವಲ್ಲ ಪೂರ್ತಿ ಮೈದಾನ ಓಡಾಡಿದ್ರು.

ಈ ಸಂಭ್ರಮಕ್ಕೂ ಕಾರಣವಿದೆ, ಇದಕ್ಕೂ ಮುಂಚೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯವೊಂದರಲ್ಲಿ ಇಂಗ್ಲೆಂಡ್ ಆಲ್‌ರೌಂಡರ್ ಆಂಡ್ರ್ಯೂ ಫ್ಲಿಂಟಾಫ್ ಅಂಗಿಯನ್ನು ಬಿಚ್ಚಿ ಸಂಭ್ರಮಿಸಿದ್ರು. ಇದರ ಸೇಡು ತೀರಿಸಲು ಗಂಗೂಲಿ ಕಾಯುತ್ತಿದ್ರು, ಅದಕ್ಕೆ ಲಾರ್ಡ್ಸ್‌ ಮೈದಾನದಲ್ಲಿ ಅವಕಾಶ ಸಿಕ್ಕಿತ್ತು.

#OnThisDay in 2002 📍 Lord's, London

A moment to remember for #TeamIndia as the @SGanguly99-led unit beat England to win the NatWest Series Final. 🏆 👏 pic.twitter.com/OapFSWe2kk

— BCCI (@BCCI) July 13, 2021
Tags: Sourav Ganguly
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್