crossorigin="anonymous"> ಭಾರತ ಹಾಕಿ ತಂಡ ಕನಸು ಭಗ್ನ : ಬೆಲ್ಜಿಯಂಗೆ ಶರಣಾದ ಭಾರತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಭಾರತ ಹಾಕಿ ತಂಡ ಕನಸು ಭಗ್ನ : ಬೆಲ್ಜಿಯಂಗೆ ಶರಣಾದ ಭಾರತ

Radhakrishna Anegundi by Radhakrishna Anegundi
03-08-21, 10 : 05 am
in ಕ್ರೀಡಾಂಗಣ
hockey team
Share on FacebookShare on TwitterWhatsAppTelegram

ಹಲವು ದಶಕಗಳ ಬಳಿಕ ಸೆಮಿಫೈನಲ್ ಪ್ರವೇಶಿಸಿದ್ದ ಭಾರತ ಬೆಲ್ಜಿಯಂ ಎದುರು ಶರಣಾಗಿದೆ. ಈ ಮೂಲಕ ಫೈನಲ್ ಕನಸು ನುಚ್ಚು ನೂರಾಗಿದೆ. 5-2 ಗೋಲು ಅಂತರದಲ್ಲಿ ಮನ್ ಪ್ರೀತ್ ಪಡೆಗೆ ಸೋಲು ಕಂಡಿದ್ದು ಕಂಚಿನ ಪದಕದ ಅಸೆಯೊಂದು ಉಳಿದುಕೊಂಡಿದೆ.

ಮೊದಲ ಕ್ವಾರ್ಟರ್ ನ ಎರಡೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದು ಗೋಲು ಬಾರಿಸಿದ ಬೆಲ್ಜಿಯಂ ಖಾತೆ ತೆರೆಯಿತು. ಆರಂಭದಲ್ಲೇ ಹಿನ್ನಡೆಯಾಗುತ್ತಿರುವುದನ್ನು ಗಮನಿಸಿದ ಭಾರತದ ಆಟಗಾರರು ಎಚ್ಚೆತ್ತುಕೊಂಡರು. ಹೀಗಾಗಿ ಭಾರತಕ್ಕೆ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಮನ್ದೀಪ್ ಸಿಂಗ್ ಗೋಲಾಗಿ ವರಿವರ್ತಿಸಿ 1-1ರ ಸಮಬಲ ಹೋರಾಟಕ್ಕೆ ನಿಂತರು.

ಇದಾದ ಬಳಿಕ ಭಾರತ ತಂಡ ಮತ್ತೊಂದು ಗೋಲು ಬಾರಿಸಿ 02-01 ಮೂಲಕ ಮೊದಲ ಕ್ವಾರ್ಟರ್ ಅಂತ್ಯದ ವೇಳೆ ಭಾರತ ಮುನ್ನಡೆ ಸಾಧಿಸಿತ್ತು.

Well played #TeamIndia Men's #Hockey
You're the champions for us. ✌🏼☺️ pic.twitter.com/CVoFmOR5sk

— Alone Musk (@_alone_musk_) August 3, 2021

ಎರಡನೇ ಕ್ವಾರ್ಟರ್ ನಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಬೆಲ್ಜಿಯಂ ಗೋಲಾಗಿ ಪರಿವರ್ತಿಸಿ ಸಮಬಲ ಹೋರಾಟಕ್ಕೆ ಮುಂದಾಯ್ತು. ಸಮಬಲದ ಹೋರಾಟದಲ್ಲಿ ಎರಡೂ ತಂಡಗಳು ಅಕ್ರಮಣಕಾರಿ ಆಟವಾಡಿದ ಪರಿಣಾಮ 02-02 ಗೋಲುಗಳೊಂದಿಗೆಪಂದ್ಯ ಮುಕ್ತಾಯವಾಯ್ತು. ಇನ್ನು ಮೂರನೇ ಕ್ವಾರ್ಟರ್ ನಲ್ಲೂ ಯಾರಿಗೂ ಗೋಲು ಬಾರಿಸಲು ಸಾಧ್ಯವಾಗಲಿಲ್ಲಯ ಹೀಗಾಗಿ 02-02 ಗೋಲುಗಳೊಂದಿಗೆ ಈ ಪಂದ್ಯವೂ ಮುಕ್ತಾಯವಾಯ್ತು.

Boys,
You played well.
You gave it your best.
We’re with you.
We still have a match to go.

We are #TeamIndia !
And we DONT EVER GIVE UP ! pic.twitter.com/Cq8rXjc3aC

— Anurag Thakur (@ianuragthakur) August 3, 2021

ನಿರ್ಣಾಯಕ ನಾಲ್ಕನೇ ಕ್ವಾರ್ಟರ್ ನಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶ ಬಳಸಿಕೊಂಡ ಬ್ರೆಜಿಲ್  03-03ರ ಮುನ್ನಡೆ ಪಡೆಯಿತು. ಇನ್ನೇನು ಪಂದ್ಯ ಮುಗಿಯಲು 8 ನಿಮಿಷಗಳಿದೆ ಅನ್ನುವಾಗ ಬ್ರೆಜಿಲ್ ನ ಅಲೆಕ್ಸಾಂಡರ್ ಹೆಂಡ್ರಿಕ್ ಮತ್ತೊಂದು ಗೋಲು ಬಾರಿಸಿ ಹ್ಯಾಟ್ರಿಕ್ ಹೀರೋ ಅನ್ನಿಸಿಕೊಂಡರು. ಕೊನೆಯ ನಿಮಿಷದಲ್ಲಿ ಮತ್ತೊಂದು ಗೋಲು ಬಾರಿಸಿದ ಬ್ರೆಜಿಲ್ 05-02 ಗೋಲುಗಳೊಂದಿಗೆ ವಿಜಯದ ನಗೆ ಬೀರಿತು. ಕೊನೆಯ ಕ್ವಾರ್ಟರ್ ನಲ್ಲಿ ಭಾರತ ಇನ್ನಷ್ಟು ಅಕ್ರಮಣಕಾರಿ ಆಟವಾಡುತ್ತಿದ್ರೆ ಭಾರತ ಗೆಲುವು ಪಡೆಯಬಹುದಿತ್ತು.

You win some, you lose some.

You have done us proud. 🇮🇳 #TeamIndia #TokyoTogether #StrongerTogether #Hockey pic.twitter.com/hfqFVXejtf

— Mukesh Rathwa (@mukesh__rathwa) August 3, 2021
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್