crossorigin="anonymous"> ಮೂರ್ಖತನದ ಪರಮಾವಧಿ : ಕೇರಳಕ್ಕೆ ನಿರ್ಬಂಧ.... ಮಹಾರಾಷ್ಟ್ರದಿಂದ ಸೋಂಕು ಬಂದ್ರೂ ಪರವಾಗಿಲ್ಲ...ಅಪಾಯದಲ್ಲಿ ಕರ್ನಾಟಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೂರ್ಖತನದ ಪರಮಾವಧಿ : ಕೇರಳಕ್ಕೆ ನಿರ್ಬಂಧ…. ಮಹಾರಾಷ್ಟ್ರದಿಂದ ಸೋಂಕು ಬಂದ್ರೂ ಪರವಾಗಿಲ್ಲ…ಅಪಾಯದಲ್ಲಿ ಕರ್ನಾಟಕ

Radhakrishna Anegundi by Radhakrishna Anegundi
18-02-21, 8 : 14 am
in ಟಾಪ್ ನ್ಯೂಸ್
corona test
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಷ್ಟು ನಿರ್ಲಕ್ಷ್ಯವನ್ನು ಮತ್ಯಾವ ರಾಜ್ಯಗಳು ತೋರಿಸಿಲ್ಲ. ಈ ನಿರ್ಲಕ್ಷ್ಯದ ನಡುವೆಯೂ ಸೋಂಕು ನಿಯಂತ್ರಣಕ್ಕೆ ಬಂದಿದೆ ಅನ್ನುವುದೇ ಅಚ್ಚರಿ.

ಸೋಂಕು ಪ್ರಾರಂಭದ ದಿನದಿಂದಲೂ ಯಡವಟ್ಟು ಸ್ಟೇಟ್ ಮೆಂಟ್ ಗಳನ್ನು ಕೊಡುತ್ತಾ ಬಂದಿರುವ ಮಂತ್ರಿ ಮಾಗಧರು, ಇಂದಿಗೂ ಆ ಯಡವಟ್ಟುಗಳನ್ನು ಮುಂದುವರಿಸಿದ್ದಾರೆ.

ಈಗಾಗಲೇ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗಿದೆ. ಹಾಗೇ ನೋಡಿದರೆ ಎರಡೂ ರಾಜ್ಯಗಳ ಸಂಪರ್ಕವನ್ನು ರಾಜ್ಯ ಸರ್ಕಾರ ಕಡಿತಗೊಳಿಸುವುದು ಉತ್ತಮ. ಹೋಗ್ಲಿ ಹಾಗೇ ಮಾಡೋದು ಅಸಾಧ್ಯ ಅನ್ನುವ ಕಾರಣದಿಂದ ಕೇರಳದಿಂದ ಬರುವವರು ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ತರಬೇಕು ಎಂದು ಸೂಚಿಸಲಾಗಿದೆ. ಅದು ಕೂಡಾ RT-PCR  ಪರೀಕ್ಷೆಯ ವರದಿಯೇ ಆಗಿರಬೇಕು.

ಆದರೆ ಕೇರಳದಂತೆ ಮಹಾರಾಷ್ಟ್ರದಲ್ಲೂ ಕೊರೋನಾ ಅಬ್ಬರಿಸುತ್ತಿದೆ. ಅಲ್ಲಿನ ಮುಖ್ಯಮಂತ್ರಿಗಳೇ ಲಾಕ್ ಡೌನ್ ಎಚ್ಚರಿಕೆ ನೀಡಿದ್ದಾರೆ. ಆದರೆ ಕರ್ನಾಟಕ ಸರ್ಕಾರಕ್ಕೆ ಮಾತ್ರ ಮಹಾರಾಷ್ಟ್ರದ ಪರಿಸ್ಥಿತಿ ಗಮನಕ್ಕೆ ಬಂದಿಲ್ಲ.

ಮಹಾರಾಷ್ಟ್ರದಿಂದ ಆಗಮಿಸುವ ಸೋಂಕಿತರನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಇನ್ನು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.

ಫೆಬ್ರವರಿ ಬಳಿಕ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರುತ್ತಿದೆ. ಹಾಗಿದ್ದರೂ ಯಡಿಯೂರಪ್ಪ ಸರ್ಕಾರದ್ದು ಈ ಬಗ್ಗೆ ಮಾತ್ರ ದಿವ್ಯ ನಿರ್ಲಕ್ಷ್ಯ.

ಈಗಾಗಲೇ ಶಾಲಾ ಕಾಲೇಜುಗಳು ಬಹುತೇಕ ಪ್ರಾರಂಭವಾಗಿದೆ. ಈ ನಡುವೆ ಮಹಾರಾಷ್ಟ್ರದಿಂದ ಸೋಂಕು ಕರ್ನಾಟಕಕ್ಕೆ ಹರಡಿದರೆ ಆಗಬಹುದಾದ ಅನಾಹುತದ ಅರಿವು ರಾಜ್ಯ ಸರ್ಕಾರಕ್ಕೆ ಇದೆಯೇ..?

Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್