crossorigin="anonymous"> ಕನ್ಹಯ್ಯ ಕುಮಾರ್ ಪರ ಪ್ರಚಾರ ಮಾಡಿದ ಸ್ವರಾ ಭಾಸ್ಕರ್ ವಿರುದ್ಧ ತಿರುಗಿ ಬಿದ್ದ ಚೌಕಿದಾರ್ ಗ್ಯಾಂಗ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕನ್ಹಯ್ಯ ಕುಮಾರ್ ಪರ ಪ್ರಚಾರ ಮಾಡಿದ ಸ್ವರಾ ಭಾಸ್ಕರ್ ವಿರುದ್ಧ ತಿರುಗಿ ಬಿದ್ದ ಚೌಕಿದಾರ್ ಗ್ಯಾಂಗ್

Radhakrishna Anegundi by Radhakrishna Anegundi
30-04-19, 7 : 01 pm
in ದೇಶ
swara bhasker1
Share on FacebookShare on TwitterWhatsAppTelegram

ಸಿಪಿಐ ಅಭ್ಯರ್ಥಿ ಕನ್ಹಯ್ಯ ಕುಮಾರ್ ಪರ ಪ್ರಚಾರ ಮಾಡಿದ್ದ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ವಿರುದ್ಧ ಇದೀಗ ಚೌಕಿದಾರ್ ಗ್ಯಾಂಗ್ ತಿರುಗಿ ಬಿದ್ದಿದೆ.

ಸ್ವರಾ ಭಾಸ್ಕರ್ ವೀರೆ ದಿ ವೆಡ್ಡಿಂಗ್ ಚಿತ್ರದಲ್ಲಿ ನಟಿಸಿದ್ದು ಅದರಲ್ಲಿ ಅವರ ಹಸ್ತಮೈಥುನದ ದೃಶ್ಯ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಅಲ್ಲದೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್ ಗೂ ತುತ್ತಾಗಿತ್ತು.

ಇದೀಗ ಮತ್ತೆ ಸ್ವರಾ ಭಾಸ್ಕರ್ ಕನ್ಹಯ್ಯ ಪರ ಪ್ರಚಾರಕ್ಕೆ ಹೋಗುತ್ತಿದ್ದಂತೆ ಈ ವಿಚಾರ ಮುನ್ನೆಲೆಗೆ ಬಂದಿದೆ.

ಸೋಮವಾರ ನಡೆದ ಲೋಕಸಭೆಯ ನಾಲ್ಕನೇ ಹಂತದ ಚುನಾವಣೆ ವೇಳೆ ಮತದಾನದ ಜಾಗೃತಿ ಮೂಡಿಸಲು ಸ್ವರಾ ಭಾಸ್ಕರ್ ಅವರ ಹೆಸರನ್ನು ಬಳಸಿಕೊಳ್ಳಲಾಗಿದೆ.

https://twitter.com/dilipjain1979/status/1122799375632044032

ಮುಂಬೈನ ಬೀದಿಗಳಲ್ಲಿ ಕೆಲ ಯುವಕ-ಯುವತಿಯರು ಈ ಚುನಾವಣೆ ಸ್ವರಾ ಭಾಸ್ಕರ್ ರೀತಿಯಲ್ಲ. ನಿಮ್ಮ ಬೆರಳನ್ನು ಬುದ್ಧಿವಂತಿಕೆಯಿಂದ ಬಳಸಿ ಮತ ಹಾಕಿ ಎಂದು ಬರೆದ ಪ್ಲೇಕಾರ್ಡ್ ಗಳನ್ನು ಹಿಡಿದು ನಿಂತಿದ್ದರು.

Don’t be like @ReallySwara , use your finger, & vote wisely for @BJP4India #GeneralElections2019 #Vote4BJP pic.twitter.com/V9EZX6teg1

— Hitesh हिंदुस्तानी (@HiteshAwasthi20) April 28, 2019

ನಿಜಕ್ಕೂ ಇದೊಂದು ದುರಂತವೇ ಸರಿ. ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಸಾವಿರ ದಾರಿಗಳಿವೆ. ಕನ್ಹಯ್ಯ ಅವರನ್ನು ಬೆಂಬಲಿಸಿರುವ ಒಂದೇ ಕಾರಣಕ್ಕೆ ಸ್ವರಾ ಭಾಸ್ಕರ್ ಅವರ ಸಿನಿಮಾದ ದೃಶ್ಯವನ್ನು ಎಳೆದು ತರುವ ಅಗತ್ಯವಿರಲಿಲ್ಲ. ಸ್ವರಾ ಭಾಸ್ಕರ್ ಅವರಿಗೆ ಯಾರನ್ನೂ ಬೇಕಾದ್ರು ಬೆಂಬಲಿಸುವ ಅಧಿಕಾರವಿದೆ. ಇದೊಂದು ಕೀಳು ಮಟ್ಟದ ಅಭಿರುಚಿಯ ಜಾಗೃತಿ ಅನ್ನುವುದಂತು ಸತ್ಯ.

ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಖಡಕ್ಕ್ ಉತ್ತರ ಕೊಟ್ಟಿರುವ ಸ್ವರಾ ಭಾಸ್ಕರ್, ನನ್ನ ಟ್ರೋಲಿಗರು ಮತ್ತೆ ಹಾರ್ಡ್ ವರ್ಕ್ ನಡೆಸುತ್ತಿದ್ದಾರೆ. ನನ್ನ ಹೆಸರು ಪ್ರಖ್ಯಾತಿಗೊಳಿಸಲು ಅವರು ಬೆವರು ಹರಿಸಿ ದುಡಿಯುತ್ತಿದ್ದಾರೆ. ಏ ಹುಡುಗರೇ ನೀವು ತುಂಬಾ ತ್ಯಾಗಮಯಿಗಳು.. ನಾಚಿಕೆಗೇಡು ಹುಡುಗರೇ, ನಿಮ್ಮ ಯೋಚನೆ ಸಂಕುಚಿತವಾಗಿದೆ. ಆದರೆ ನಿಮ್ಮ ಪ್ರಯತ್ನ ಮೆಚ್ಚುವಂತದ್ದು ಅಂದಿದ್ದಾರೆ.

Awwwwwww!!!!! My trolls are hard at work again, sweating it out in the heat to popularise my name.. You guys are SO dedicated & sweet!!! 🤗🤗🤗🤗❣️❣️❣️❣️ Don’t mind the slut-shaming guys.. their imagination is a bit limited.. but loving the effort you two 🙌🏾🙌🏾🙌🏾 pic.twitter.com/fRqjGZ3b0q

— Swara Bhasker (@ReallySwara) April 29, 2019
https://www.youtube.com/watch?v=ehuUqk2jz0M
Tags: ಸ್ವರಾ ಭಾಸ್ಕರ್
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್