crossorigin="anonymous"> ಉಡುಪಿಯ ಅಷ್ಟಮಠದಲ್ಲಿ ಮತ್ತೆ ಶುರುವಾಯ್ತು ಜಗಳ –ಮಠವೆಂದರೆ ಅದೇನೂ ಕುಟುಂಬದ ಆಸ್ತಿಯೇ..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಉಡುಪಿಯ ಅಷ್ಟಮಠದಲ್ಲಿ ಮತ್ತೆ ಶುರುವಾಯ್ತು ಜಗಳ –ಮಠವೆಂದರೆ ಅದೇನೂ ಕುಟುಂಬದ ಆಸ್ತಿಯೇ..?

Radhakrishna Anegundi by Radhakrishna Anegundi
21-04-21, 1 : 04 pm
in ದಕ್ಷಿಣ ಕನ್ನಡ, ರಾಜ್ಯ
udupi swamiji
Share on FacebookShare on TwitterWhatsAppTelegram

ಮಂಗಳೂರು : ಉಡುಪಿಯ ಅಷ್ಟ ಮಠಗಳಲ್ಲಿ ಒಂದಾಗಿರುವ ಶಿರೂರು ಮಠಕ್ಕೆ ಶ್ರೀರಾಮ ನವಮಿಯ ಪುಣ್ಯದಿನದಂದು ನೂತನ ಪೀಠಾಧಿಪತಿಯ ಘೋಷಣೆಯಾಗಲಿದೆ ಅನ್ನಲಾಗಿತ್ತು.

ಆದರೆ ಇದೀಗ ಶಿರೂರ ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಅಚ್ಚರಿ ಅಂದ್ರೆ ಶಿರೂರು ಮಠದ ಪೀಠಾಧಿಪತಿಯಾಗಿದ್ದ ಲಕ್ಷ್ಮೀವರ ತೀರ್ಥರ ಸಹೋದರ ಕ್ಯಾತೆ ತೆಗೆದಿದ್ದಾರೆ.

ಉಡುಪಿಯಲ್ಲಿ ಮಾತನಾಡಿರುವ ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ, ಮಠದ ಆಡಳಿತದಲ್ಲಿ ಪಾರದರ್ಶಕತೆ ಇಲ್ಲ ಅನ್ನುವ ಕುರಿತಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದೆ. ಜೊತೆಗೆ ಅಷ್ಟಮಠಗಳ ಲಿಖಿತ ಸಂವಿಧಾನ ಪ್ರಕಾರ, ಬಾಲಯತಿ ನೇಮಿಸುವ ಪದ್ದತಿಯನ್ನು ಈಗಾಗಲೇ ಕೈ ಬಿಡಲಾಗಿದೆ. ಮಠಾಧೀಶರಾಗಿ ಸನ್ಯಾಸ ಸ್ವೀಕರಿಸುವ ವಟುವಿಗೆ 20 ವರ್ಷ ವಯಸ್ಸಾಗಿರಬೇಕು ಹಾಗೂ 10 ವರ್ಷಗಳ ವೇದಾಂತ ಅಧ್ಯಯನ ಆಗಿರಬೇಕು ಅನ್ನುವ ಅಂಶ ಸಂವಿಧಾನದಲ್ಲಿದೆ ಅಂದಿದ್ದಾರೆ.

swamijishiruru

ಒಂದು ವೇಳೆ ನಮ್ಮ ವಿರೋಧವನ್ನು ಲೆಕ್ಕಿಸದೆ ಬಾಲಕನಿಗೆ ಸನ್ಯಾಸ ನೀಡಿದರೆ ಕೋರ್ಟ್ ಮೆಟ್ಟಿಲು ಹತ್ತುವುದಾಗಿ ಎಚ್ಚರಿಸಿರುವ ಲಾತವ್ಯ ಅಚಾರ್ಯ ಸೋದೆ ಮಠದ ಆಡಳಿತದಲ್ಲಿ ಶಿರೂರು ಮಠದ ಆಸ್ತಿ ಪಾಸ್ತಿ, ವ್ಯವಹಾರ ಸರಿಯಾಗಿ ನಡೆಯುತ್ತಿಲ್ಲ ಹೀಗಾಗಿ ಕೋರ್ಟ್ ತೀರ್ಪು ಬರೋ ತನಕ ಪೀಠಾಧಿಕಾರಿ ನೇಮಿಸುವುದಕ್ಕೆ ಅವಕಾಸ ಇಲ್ಲ ಅಂದಿದ್ದಾರೆ.

ಇದನ್ನೂ ಓದಿ : ಕೊನೆಗೂ ಶಿರೂರು ಮಠಕ್ಕೆ ಪೀಠಾಧಿಪತಿ : ಸೋದೆ ಮಠದ ಶ್ರೀಗಳ ತಾಕತ್ತು ಮೆಚ್ಚಲೇಬೇಕು

ಜುಲೈ 19, 2018ರಂದು ಸಂಶಯಾಸ್ಪದ ರೀತಿಯಲ್ಲಿ ಲಕ್ಷ್ಮೀವರತೀರ್ಥ ಸ್ವಾಮೀಜಿ ನಿಧನ ಹೊಂದಿದ್ದರು. ಬಳಿಕ ದ್ವಂದ ಮಠ ಎಂದು ಕರೆಸಿಕೊಂಡಿರುವ ಸೋದೆ ಮಠ ಉಡುಪಿಯ ಶಿರೂರು ಮಠ ಮಠದ ವ್ಯವಹಾರ, ಆಸ್ತಿಪಾಸ್ತಿ, ತೆರಿಗೆ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದೆ. ಇದೀಗ ಸೋದೆ ಮಠದ ಶ್ರೀಗಳೇ ಶಿರೂರು ಮಠಕ್ಕೆ ಪೀಠಾಧಿಪತಿಯನ್ನೂ ನೇಮಕ ಮಾಡಬೇಕಾಗಿದೆ.

lathavaya

ಒಟ್ಟಾರೆ ಈ ವಿವಾದವನ್ನು ನೋಡಿದಾಗ ಮಠದಲ್ಲೂ ಕುಟುಂಬ ರಾಜಕೀಯದ ನೆರಳು ಕಾಣಿಸುತ್ತಿದೆ. ಅಷ್ಟ ಮಠದ ಪೀಠಾಧಿಪತಿಯಾಗುವವರು ತಮ್ಮ ಕುಟುಂಬದ ಜೊತೆಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡು ಬಂದಿರುತ್ತಾರೆ. ಹಾಗೇ ಮಾಡುವ ಮುನ್ನ ಹಲವು ವಿಧಿ ವಿಧಾನಗಳನ್ನೂ ಪಾಲಿಸಲಾಗುತ್ತದೆ. ಒಂದು ಸಲ ಪೀಠಾಧಿಪತಿಯಾದ ಮೇಲೆ ಅವರ ತಂದೆ ತಾಯಿ ಸಹೋದರರು ಆ ಮಠದಲ್ಲಿ ಅಧಿಕಾರ ಚಲಾಯಿಸಲು ಹೇಗೆ ಸಾಧ್ಯ. ಮಠ ಭಕ್ತರಿಗೆ ಸೇರಿದ್ದು ಹೊರತು ಅದು ಕುಟುಂಬದ ಆಸ್ತಿಯಲ್ಲ. ಹಾಗಿಗಿ ಶಿರೂರು ಮಠದ ಪೀಠಾಧಿಪತಿ ನೇಮಕ ವಿಚಾರದಲ್ಲಿ ಭಕ್ತರು ಆಕ್ಷೇಪ ವ್ಯಕ್ತಪಡಿಸಬೇಕೆ ಹೊರತು ಲಕ್ಷ್ಮೀವರತೀರ್ಥರ ಕುಟುಂಬಸ್ಥರು ದನಿ ಎತ್ತಿರುವುದರ ಹಿಂದಿನ ರಹಸ್ಯವೇನು..?

Tags: Udupiಉಡುಪಿಶಿರೂರು
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್