crossorigin="anonymous"> Urfi Javed -ನಮ್ಮ ಕಣ್ಣುಗಳನ್ನು ದಾನ ಮಾಡಲು ರೆಡಿಯಾಗಿದ್ದೇವೆ : ಉರ್ಫಿಯ ಹೊಸ ಅವತಾರ ಕಂಡವರ ಮಾತು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Urfi Javed -ನಮ್ಮ ಕಣ್ಣುಗಳನ್ನು ದಾನ ಮಾಡಲು ರೆಡಿಯಾಗಿದ್ದೇವೆ : ಉರ್ಫಿಯ ಹೊಸ ಅವತಾರ ಕಂಡವರ ಮಾತು

Radhakrishna Anegundi by Radhakrishna Anegundi
16-07-22, 6 : 30 am
in ಮನೋರಂಜನೆ
urfi-javed-shared-new-bold-look-video-goes-viral
Share on FacebookShare on TwitterWhatsAppTelegram

ಈ ಬಿಟ್ಟಿ ನೆಟ್ ಬಂದ ಮೇಲೆ ಕೆಲ ಸೆಲೆಬ್ರೆಟಿಗಳಿಗೆ ಏನು ಮಾಡಬೇಕು ಅಂತಾನೇ ಗೊತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುವುದೇ ಸೆಲೆಬ್ರೆಟಿಸಂ ಅಂದುಕೊಂಡಿದ್ದಾರೆ. ಆ ಸಾಲಿಗೆ ಸೇರ್ಪಡೆ ಉರ್ಫಿ ( Urfi Javed )

ಈ ಉರ್ಫಿ ಜಾವೇದ್ ಅನ್ನುವ ನಟಿ ಕ್ಯಾಮರ ಮುಂದೆ ಪೋಸ್ ನೀಡುವುದೇ ಕಸುಬನ್ನಾಗಿಸಿದ್ದಾರೆ. ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಚಿತ್ರ ವಿಚಿತ್ರ ಬಟ್ಟೆ ಹಾಕಿ ಮಿಂಚುವ ಮೂಲಕ ಸುಲಭವಾಗಿ ಕಾಸು ಗಳಿಸುತ್ತಿದ್ದಾರೆ. ಒಂದಿಷ್ಟು ಸೋಷಿಯಲ್ ಮೀಡಿಯಾಗಳೊಂದಿಗೆ ( Urfi Javed )ಒಪ್ಪಂದ ಮಾಡಿಕೊಂಡಿರುವ ಫೋಟೋ, ವಿಡಿಯೋ ವೈರಲ್ ಆದಷ್ಟು ಕಾಸು ಬಾಚಿಕೊಳ್ಳುತ್ತಿದ್ದಾರೆ.

ಹೀಗಾಗಿಯೇ ನಟನೆಗಿಂತಲೂ ಹೆಚ್ಚಾಗಿ ಈ ರೀತಿಯ ಬಟ್ಟೆ ಧರಿಸಿ ಫೇಮಸ್ ಆಗಿದ್ದಾರೆ. ಪಡ್ಡೆ ಹುಡುಗರ ಹೊಟ್ಚೆಗೆ ಚಿಟ್ಟೆ ಬಿಟ್ಟು ಮಜಾ ನೋಡುತ್ತಿದ್ದಾರೆ. ಮೊನ್ನೆ ಮೊನ್ನೆ ಗೋಣಿ ಚೀಲದಿಂದ ಮಾಡಿ ಬಟ್ಟೆ ಹಾಕಿ ಸುದ್ದಿಯಾಗಿದ್ದರು. ಅದರ ಬೆನ್ನಲ್ಲೇ ಬಿಕಿನಿಗೆ ಹೂವು ಅಂಟಿಸಿಕೊಂಡು ಬಂದು ಸೋಷಿಯಲ್ ಮೀಡಿಯಾದಲ್ಲೇ ರಸ ಹೀರುವ ಹುಡುಗರಿಗೆ ಕೆಲಸ ಕೊಟ್ಟಿದ್ದರು.

View this post on Instagram

A post shared by Uorfi (@urf7i)

ಅದರ ಬೆನ್ನಲ್ಲೇ ಇದೀಗ ಜಿಲೇಬಿಯೋ, ಚಕ್ಕುಲಿಯೋ ಗೊತ್ತಿಲ್ಲ ಅದನ್ನೇ ಹೋಲುವ ಬಟ್ಟೆಯೊಂದನ್ನು ಹಾಕಿಕೊಂಡು ಬಂದಿದ್ದಾರೆ. ಈ ವಿಡಿಯೋ ಕಂಡ ಅನೇಕರು ಚಿತ್ರ ವಿಚಿತ್ರ ಕಮೆಂಟ್ ಹಾಕುತ್ತಿದ್ದಾರೆ. ಕೆಲವರಂತು ಇಂತಹ ಫೋಟೋ ವಿಡಿಯೋ ನೋಡಿ ಸಾಕಾಗಿದೆ ನಮ್ಮ ಕಣ್ಣುಗಳನ್ನು ನಾವು ದಾನ ಮಾಡುತ್ತೇವೆ ಅಂದಿದ್ದಾರೆ.

ಇಷ್ಟಪಟ್ಟು ಇರೋದು… ಕೆಟ್ಟಾಗ ರೇಪ್ ಆಯ್ತು ಅನ್ನುವಂತಿಲ್ಲ : ದೂರುದಾರರ ಕಿವಿ ಹಿಂಡಿದ ಸುಪ್ರೀಂಕೋರ್ಟ್

ಅತ್ಯಾಚಾರದ ಕುರಿತಂತೆ ಇರುವ ಕಾಯ್ದೆಯಿಂದ ಕೆಲವೊಂದು ಸಲ ಪುರುಷರು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಒಳ್ಳೆಯ ಉದ್ದೇಶದಿಂದಲೇ ತಂದಿರುವ ಕಾನೂನು ದುರ್ಬಳಕೆಯಾಗುತ್ತಿದೆಯೇ..?

ನವದೆಹಲಿ : ಮಹಿಳೆಯೇ ಇಷ್ಟಪಟ್ಟು ಇಷ್ಟಪಟ್ಟ ಪುರುಷನ ಜೊತೆಗಿದ್ದು ಸಂಬಂಧ ಹಾಳಾದ ಮೇಲೆ ಅತ್ಯಾಚಾರವಾಯ್ತು ಎಂದು ದೂರು ನೀಡುವ ಹಾಗಿಲ್ಲ ಎಂದು ದೇಶದ ಸರ್ವೋಚ್ಛ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.ಸುಪ್ರೀಂಕೋರ್ಟ್ ನ ಈ ತೀರ್ಪು ಮೈಲಿಗಲ್ಲು ಅನ್ನಿಸಿಕೊಳ್ಳುವ ಸಾಧ್ಯತೆಗಳಿದ್ದು, ಅನ್ಯಾಯಕ್ಕೆ ಒಳಗಾದ ಅನೇಕ ಪುರುಷರಿಗೆ ನ್ಯಾಯ ಸಿಗುವ ಸಾಧ್ಯತೆಗಳಿದೆ.

ಜಾಮೀನು ಅರ್ಜಿಯೊಂದರ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಈ ಮಾತುಗಳನ್ನು ಹೇಳಿದ್ದು, ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತನ್ನ ವಿರುದ್ಧ ಸಲ್ಲಿಸಲಾಗಿರುವ ಅತ್ಯಾಚಾರ ಆರೋಪದ ಕುರಿತ ನಿರೀಕ್ಷಣಾ ಜಾಮೀನಿನ ಮೇಲ್ಮನವಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ನ್ಯಾ. ವಿಕ್ರಮನಾಥ್ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ಇದನ್ನೂ ಓದಿ : ಪತ್ನಿಯ ರುಂಡದೊಂದಿಗೆ ಪೊಲೀಸ್ ಸ್ಟೇಷನ್ ಗೆ ಬಂದ ಗಂಡ – ಶೀಲ ಶಂಕಿಸಿ ಕೊಲೆ

ಅನ್ಸಾರ್ ಮೊಹಮ್ಮದ್ ಮತ್ತು ದೂರುದಾರ ಮಹಿಳೆ ಪರಸ್ಪರ ಇಷ್ಟಪಟ್ಟು ಜೊತೆಗಿದ್ದರು. 4 ವರ್ಷಗಳ ಜೊತೆಯಾಗಿ ಜೀವನವನ್ನು ನಡೆಸಿದ್ದರು. ಆದರೆ ಸಂಬಂಧ ಹದಗೆಟ್ಟ ಬಳಿಕ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದ ಮಹಿಳೆ ಅತ್ಯಾಚಾರ ಆರೋಪ ಹೊರಿಸಿದ್ದರು. ಈ ವೇಳೆ ನಿರೀಕ್ಷಣಾ ಜಾಮೀನು ಕೋರಿ ರಾಜಸ್ಥಾನ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಲಾಗಿತ್ತು. ಹೀಗಾಗಿ ಅನ್ಸಾರ್ ಮೊಹಮ್ಮದ್ ಸುಪ್ರೀಂಕೋರ್ಟ್ ಕದ ತಟ್ಟಿದ್ದರು.

ಈ ವೇಳೆ ರಾಜಸ್ಥಾನ ಹೈಕೋರ್ಟ್ ತೀರ್ಪನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಆರೋಪಿಗೆ ಜಾಮೀನು ಮಂಜೂರು ಮಾಡಿದೆ. ಜೊತೆಗೆ ದೂರದಾರ ಮಹಿಳೆ ಇಷ್ಟಪಟ್ಟು ನಾಲ್ಕು ವರ್ಷಗಳ ಕಾಲ ಜೊತೆಗಿದ್ದರು. ಈಗ ಸಂಬಂಧ ಹಾಳಾಗಿದೆ ಅನ್ನುವ ಕಾರಣಕ್ಕೆ ಸೆಕ್ಷನ್ 376 (2)ರ ಪ್ರಕಾರ FIR ದಾಖಲು ಮಾಡಲಾಗದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಈ ಆದೇಶದ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ನ್ಯಾಯಾಲಯ ಈ ತೀರ್ಪು ಕೇವಲ ನಿರೀಕ್ಷಣಾ ಜಾಮೀನಿಗೆ ಸಂಬಂಧಪಟ್ಟಂತೆ ಮಾತ್ರ. ಹೊರತಾಗಿ ಈ ದೂರಿನ ತನಿಖೆಯನ್ನು ಈ ತೀರ್ಪಿನಿಂದ ಪ್ರಭಾವಶಾಲಿಯಾಗದೆ ಪೊಲೀಸರು ಮುಂದುವರಿಸಬೇಕು ಎಂದು ಸೂಚಿಸಿದೆ.  

Tags: MAIN
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್