crossorigin="anonymous"> 'ಪದ್ಯ ಮುಗಿಸಿದ ಪದ್ಯಾಣ' : ಗಾನ ಗಂಧರ್ವ ಖ್ಯಾತಿಯ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

‘ಪದ್ಯ ಮುಗಿಸಿದ ಪದ್ಯಾಣ’ : ಗಾನ ಗಂಧರ್ವ ಖ್ಯಾತಿಯ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

Radhakrishna Anegundi by Radhakrishna Anegundi
12-10-21, 2 : 33 pm
in ದಕ್ಷಿಣ ಕನ್ನಡ
veteren-yakshagana-artist-bhagavata-gana-gandharva-padyana-ganapathi-bhat-passed-away
Share on FacebookShare on TwitterWhatsAppTelegram

ಮಂಗಳೂರು :  ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ (66) ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕೆಲ ತಿಂಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ನ್ಯೂಮೋನಿಯಾಗೆ ತುತ್ತಾಗಿದ್ದ ಅವರನ್ನು ಹೃದಯ ಸಂಬಂಧಿ ಕಾಯಿಲೆ ಕಾಡಿತ್ತು. ಬಳಿಕ ಚೇತರಿಸಿಕೊಂಡಿದ್ದ ಅವರು ಮನೆಗೆ ಮರಳಿದ್ದರು. ಗಣಪತಿ ಭಟ್ಟರು ಪತ್ನಿ ಶೀಲಾಶಂಕರಿ, ಮಕ್ಕಳಾದ ಸ್ವಸ್ತಿಕ್, ಕಾರ್ತಿಕ್ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಪದ್ಯಾಣ ತಿರುಮಲೇಶ್ವರ ಭಟ್ಟ ಮತ್ತು ಸಾವಿತ್ರಿ ದಂಪತಿಯ ಮೂರನೇ ಮಗನಾಗಿ ಜನಿಸಿದ ಗಣಪತಿ ಭಟ್, ಅಜ್ಜ ಪುಟ್ಟು ನಾರಾಯಣ ಭಟ್ಟರಿಂದಲೇ ಭಾಗವತಿಕೆಯ ಪಾಠ ಹೇಳಿಸಿಕೊಂಡಿದ್ದರು.ತಮ್ಮ 16ನೇ ವಯಸ್ಸಿನಲ್ಲಿ ಚೌಡೇಶ್ವರೀ ಮೇಳಕ್ಕೆ ಸಂಗೀತಗಾರರಾಗಿ ಸೇರಿದ್ದ ಅವರು ಬಳಿಕ ಕುಂಡಾವು,  ಕಸ್ತೂರಿ ವರದರಾಯ ಪೈ ಅವರ ಸುರತ್ಕಲ್‌ ಮೇಳ ಸೇರಿ ಸದ್ದು ಮಾಡಿದ್ದರು.

ಇದಾದ ಬಳಿಕ ಕರ್ನಾಟಕ, ಹೊಸನಗರ, ಎಡನೀರು, ಹನುಮಗಿರಿ ಸೇರಿ ಹಲವು ಯಕ್ಷಗಾನ ಮೇಳಗಳಲ್ಲಿ ಭಾಗವತರಾಗಿದ್ದ ಅವರ ನಿಧನಕ್ಕೆ ನಾಡಿನ ಖ್ಯಾತರು ಕಂಬನಿ ಮಿಡಿದಿದ್ದಾರೆ.

ಯಕ್ಷಗಾನ ಕಲಾ ಕ್ಷೇತ್ರದಲ್ಲಿ ತಮ್ಮ ಕಂಚಿನ ಕಂಠದಿಂದ ಜನಮೆಚ್ಚಿದ ಭಾಗವತರಾದ ಶ್ರೀ ಪದ್ಯಾಣ ಗಣಪತಿ ಭಟ್ ರವರ ಅಗಲಿಕೆಯಿಂದ ಸಾಂಸ್ಕೃತಿಕ ರಂಗಕ್ಕೆ ಭರಿಸಲಾರದ ನಷ್ಟವಾಗಿದೆ. ನಾಲ್ಕು ದಶಕಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಶ್ರೀ ಪದ್ಯಾಣ ಗಣಪತಿ ಭಟ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. pic.twitter.com/O7xBme6ass

— Basavaraj S Bommai (@BSBommai) October 12, 2021

ಯಕ್ಷಗಾನ ಭಾಗವತಿಕೆಯ ಗಾನಗಂಧರ್ವ ಎಂದು ಹೆಸರಾಗಿದ್ದ ಹಿರಿಯ ಭಾಗವತರಾದ ಶ್ರೀ ಪದ್ಯಾಣ ಗಣಪತಿ ಭಟ್ ಅವರು ಇಹಲೋಕ ತ್ಯಜಿಸಿದ್ದು, ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
(1/2) pic.twitter.com/6mTbFFeRCY

— Aravind Limbavali (@ArvindLBJP) October 12, 2021

bhagavatha Padyana Ganapathi Bhat passed away on October 12. He was 66, and is survived by his wife and two sons. Mr. Bhat resided at Kalmadkka, Sullia taluk in Dakshina Kannada

Tags: MAIN
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್