crossorigin="anonymous"> ಸಿದ್ಧಾರ್ಥ್ ಧರಿಸಿದ್ದ ಕಪ್ಪು ಬಣ್ಣದ ಟೀ ಶರ್ಟ್ ಎಲ್ಲಿ ಹೋಯ್ತು : ಕಾಫಿ ದೊರೆಯ ಸಾವಿನ ಸುತ್ತ ಅನುಮಾನದ ಹುತ್ತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿದ್ಧಾರ್ಥ್ ಧರಿಸಿದ್ದ ಕಪ್ಪು ಬಣ್ಣದ ಟೀ ಶರ್ಟ್ ಎಲ್ಲಿ ಹೋಯ್ತು : ಕಾಫಿ ದೊರೆಯ ಸಾವಿನ ಸುತ್ತ ಅನುಮಾನದ ಹುತ್ತ

Radhakrishna Anegundi by Radhakrishna Anegundi
31-07-19, 2 : 22 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಕೊನೆಗೂ ಎಸ್ ಎಂ ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಅವರ ಮೃತ ದೇಹ ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಸಿದ್ದಾರ್ಥ್ ಆತ್ಮಹತ್ಯೆ ಅನ್ನುವ ಸುದ್ದಿ ಪ್ರಸಾರವಾಗುತ್ತಿದೆ. ಆದರೆ ಅದೊಂದು ಆತ್ಮಹತ್ಯೆಯೇ ಅನ್ನುವ ಅನುಮಾನ ದಟ್ಟವಾಗಿ ಕಾಡಲಾರಂಭಿಸಿದೆ.

Buy Kohl Of Honour Intense Kajal (Black) Only Rs.249

ಈಗಾಗಲೇ ಡೈವರ್ ಬಸವರಾಜು ನೀಡಿರುವ ಮಾಹಿತಿ ಪ್ರಕಾರ ಸಿದ್ದಾರ್ಥ್ ಅವರ ಕಪ್ಪು ಬಣ್ಣದ ಟೀ ಶರ್ಟ್ ಧರಿಸಿದ್ದರು. ಆದರೆ ಶವ ಪತ್ತೆಯಾದ ವೇಳೆ ಟೀ ಶರ್ಟ್ ನಾಪತ್ತೆಯಾಗಿದೆ. ಒಂದು ದಿನ ಕಳೆಯುವುದರೊಳಗಾಗಿ ಟೀ ಶರ್ಟ್ ಕಳಚಿದ್ದು ಹೇಗೆ ಅನ್ನುವುದು ಯಕ್ಷ ಪ್ರಶ್ನೆಯಾಗಿದೆ. ಪೊಲೀಸರ ತನಿಖೆಯೇ ಇದಕ್ಕೆ ಉತ್ತರಿಸಬೇಕಾಗಿದೆ.

amazon

ಇನ್ನು ಶವ ಪತ್ತೆಯಾದ ಸಂದರ್ಭದಲ್ಲಿ ದೇಹದಿಂದ ರಕ್ತ ಒಸರುತ್ತಿತ್ತು. ಹಲವು ಗಂಟೆಗಳ ಕಾಲ ನೀರಿನಲ್ಲಿದ್ದ ಶವದಿಂದ ರಕ್ತ ಒಸರಲು ಸಾಧ್ಯವೇ ಅನ್ನುವ ಪ್ರಶ್ನೆ ಕಾಡುತ್ತಿದೆ. ಹಾಗಂತ ಪೊಲೀಸರು ಕೂಡಾ ಸುಮ್ಮನೇ ಕೂತಿಲ್ಲ. ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ಸಂಶಯ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆ ಮಾಡಿ 36 ಗಂಟೆ ಕಳೆದರೂ ಮುಖದಲ್ಲಿ ರಕ್ತ ಸೋರಿಕೆ ಹಿನ್ನೆಲೆಯಲ್ಲಿ ವೈದ್ಯರಿಂದ ಮಾಹಿತಿಯನ್ನು ಕೋರಿದ್ದಾರೆ.

amazon1

ಇನ್ನು ಸಿದ್ದಾರ್ಥ್ ಮೃತದೇಹದ ಪ್ಯಾಂಟ್ ಕಿಸೆಯಲ್ಲಿ ನೋಕಿಯಾ ಕಂಪನಿಗೆ ಸೇರಿದ ಮೊಬೈಲ್ ಸಿಕ್ಕಿದ್ದು, ಪೊಲೀಸರು ಅದನ್ನು ಮುಂದಿನ ತನಿಖೆಯ ಭಾಗವಾಗಿ ವಶಕ್ಕೆ ಪಡೆದಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190731140042″); document.getElementById(“div_6020190731140042”).appendChild(scpt);
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190731140042″); document.getElementById(“div_6920190731140042”).appendChild(scpt);
  • 1s
  • 2s
  • 3s
  • 4s
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್