crossorigin="anonymous"> ಕೈ ಬಳೆ ಒಡೆದಾವು : ಕಣ್ಣೀರು ಹರಿದಾವು : ಸದಾಶಿವ ಮುತ್ಯಾರ ಮಠದಿಂದ ಹೊರ ಬಿತ್ತು ವಾರ್ಷಿಕ ಕಾಲಜ್ಞಾನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೈ ಬಳೆ ಒಡೆದಾವು : ಕಣ್ಣೀರು ಹರಿದಾವು : ಸದಾಶಿವ ಮುತ್ಯಾರ ಮಠದಿಂದ ಹೊರ ಬಿತ್ತು ವಾರ್ಷಿಕ ಕಾಲಜ್ಞಾನ

Radhakrishna Anegundi by Radhakrishna Anegundi
05-03-22, 11 : 20 am
in ರಾಜ್ಯ
vijayapura babaladi-sadashiv-mutya-mutt-swamiji-mysteries-bhavishya-vani-vijayapura
Share on FacebookShare on TwitterWhatsAppTelegram

ವಿಜಯಪುರದ ಬಬಲಾದಿ (Babaladi) ಸದಾಶಿವ ಮುತ್ಯಾಮಠದ ಪೀಠಾಧಿಪತಿ ಭವಿಷ್ಯವಾಣಿ ನುಡಿದಿದ್ದಾರೆ. ಬಬಲಾದಿ ಮಠದ ಜಾತ್ರೆ ಸಂದರ್ಭದಲ್ಲಿ ಮಠದ ಪೀಠಾಧಿಪತಿ ಸಿದ್ದು ಮುತ್ಯಾ ಸ್ವಾಮೀಜಿ ಅವರಿಂದ ಕಾಲಜ್ಞಾನದ ಭವಿಷ್ಯವಾಣಿ ಹೊರ ಬಿದ್ದಿದೆ.

ಮುಂಗಾರಿ ಮಳೆ ಫಲವಾಗಿ ಬೆಳೆ ಜಾಸ್ತಿ, ಹಿಂಗಾರಿ ಮಧ್ಯಮ ಫಲ, ಕಂಪ್ಲಿ ದೇಶಕ್ಕೆ ಬರ, ದೇಶದೊಳಗೆ ಹಾಹಾಕಾರ, ಕೆಟ್ಟ ಪರಿಣಾಮ, ಕೈ ಬಳೆ ಒಡೆದಾವು, ಕಣ್ಣೀರು ಹರಿದಾವು. ಕಲಿ ಪುರಷನ ಮುಂದೆ ಆಟ ಕೆಟ್ಟು ಹೋಗಿದೆ. ಪಡವಲು ದಿಕ್ಕಿಗೆ ತ್ರಾಸು, ಕೇಡು. ಜೋಳ, ಕಡೆಲೆ ರಸ ವರ್ಗಗಳು ಕೆಂಡಮಂಡಲ. ಉತ್ತರ ದಿಕ್ಕಿನಿಂದ ಮುಂದೆ ಮುರುಕಾದಿತು. ನೀತಿಯಿಂದ ನಿಜರೂಪ ತೋರುತೈತೆ. ದೇಶದಲ್ಲೆ ಶಾಂತಿ, ಸೌಹಾರ್ದತೆ ಕೊರತೆ ಎಂದು ಗೂಢಾರ್ಥದ ವಾಣಿ ನುಡಿದ್ದಾರೆ.

ಅಂದ ಹಾಗೇ  ವಿಜಯಪುರದ ಬಬಲಾದಿ (Babaladi) ಸದಾಶಿವ ಮುತ್ಯಾಮಠ ಮಹಾಶಕ್ತಿಯನ್ನು ಹೊಂದಿರುವ ಮಠ ಎಂದು ನಂಬಲಾಗಿದೆ. ಈ ಕ್ಷೇತ್ರವನ್ನು ಬೆಂಕಿಯ ಬಬಲಾದಿ ಎಂದು ಕರೆಯಲಾಗುತ್ತದೆ. ಈ ಕ್ಷೇತ್ರದಲ್ಲಿ ನಿಂತು ಆಡಿದ ಮಾತು ಸುಳ್ಳಾಗದು ಅನ್ನುವುದು ಭಕ್ತರ ನಂಬಿಕೆ.

2021ರ ಭವಿಷ್ಯವಾಣಿಯಲ್ಲಿ ರಾಜಕೀಯ ಏರಿಳಿತ, ಕೊರೋನಾ ಮಹಾಮಾರಿ, ಗಣ್ಯ ವ್ಯಕ್ತಿಗಳ ಸಾವು, ಅತೀ ವೃಷ್ಟಿ, ಪ್ರವಾಹ, ಯುದ್ಧ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಕಾಲಜ್ಞಾನದ ಭವಿಷ್ಯ ನುಡಿಯಲಾಗಿತ್ತು. ಅದು ಸತ್ಯವಾಗಿದೆ ಕೂಡಾ. ಇನ್ನು ಈ ಹಿಂದಿನ ವರ್ಷಗಳಲ್ಲಿ ಹೇಳಿದ ಭವಿಷ್ಯವೂ ಸುಳ್ಳಾದ ಉದಾಹರಣೆಗಳಿಲ್ಲ. ಹೀಗಾಗಿ ಇಲ್ಲಿನ ಭವಿಷ್ಯವಾಣಿಯ ಬಗ್ಗೆ ಜನರಲ್ಲಿ ಅಪಾರ ನಂಬಿಕೆ.

ಹೀಗಾಗಿಯೇ ಜಾತ್ರೆಯ ವೇಳೆ ನುಡಿಯೋ ಭವಿಷ್ಯವಾಣಿ ಕೇಳಲು ಜನ ಕಾತರದಿಂದ ಕಾಯುತ್ತಿರುತ್ತಾರೆ. ಈ ಭವಿಷ್ಯವಾಣಿ ನುಡಿಯುವುದಕ್ಕೂ ಹಲವು ಕ್ರಮಗಳನ್ನು ಅನುಸರಿಸಲಾಗುತ್ತದೆ. ಶಿವರಾತ್ರಿಯ ನಂತರದ ಮೂರನೇ ದಿನ ಭವಿಷ್ಯವಾಣಿ ನುಡಿಯುವುದು ತಲೆತಲಾಂತರದಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ, ಭವಿಷ್ಯವಾಣಿ ನುಡಿಯುವ ದಿನ ಮಠದ ಪೀಠಾಧಿಪತಿಗಳು ನದಿಯಲ್ಲಿ ಸ್ನಾನ ಮುಗಿಸಿ, ಅಲ್ಲೇ ಪೂಜೆ ಮುಗಿಸಿ ಮಠಕ್ಕೆ ಮರಳುತ್ತಾರೆ. ಬಳಿಕ ಕೆಲ ಸ್ವಾಮೀಜಿಗಳ ಮುಂದೆ ಭವಿಷ್ಯವಾಣಿ ನುಡಿಯಲಾಗುತ್ತದೆ.  ಇದಾದ ಬಳಿಕ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಆಚರಣೆಗಳು ನಡೆಯುತ್ತದೆ. ಇದು ಮುಕ್ತಾಯವಾದ ಬೆನ್ನಲ್ಲೇ ಸಾರ್ವಜನಿಕವಾಗಿ ಕಾಲಜ್ಞಾನವನ್ನು ನುಡಿಯಲಾಗುತ್ತದೆ.

500 ವರ್ಷಗಳ ಹಿಂದೆ ಮಠದ ಪೀಠಾಧಿಪತಿಯಾಗಿದ್ದ ಸದಾಶಿವ ಅಜ್ಜನವರು ನುಡಿದ ಕಾಲಜ್ಞಾನವನ್ನು ಚಿಕ್ಕಯ್ಯಪ್ಪನವರು ಬರೆದಿಟ್ಟಿದ್ದು, ಅದೇ ಕಾಲಜ್ಞಾನವನ್ನು ಪ್ರತೀ ವರ್ಷ ಓದಿ ಹೇಳಲಾಗುತ್ತದೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್