crossorigin="anonymous"> ವೈರಾಣು ಜ್ವರಕ್ಕೆ ತತ್ತರಿಸಿದ 12 ಜಿಲ್ಲೆ : ಅಧಿವೇಶನದಲ್ಲಿ ಒಬ್ಬರೂ ಬಾಯಿ ಬಿಡೋದಿಲ್ಲ ಯಾಕೆ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವೈರಾಣು ಜ್ವರಕ್ಕೆ ತತ್ತರಿಸಿದ 12 ಜಿಲ್ಲೆ : ಅಧಿವೇಶನದಲ್ಲಿ ಒಬ್ಬರೂ ಬಾಯಿ ಬಿಡೋದಿಲ್ಲ ಯಾಕೆ…

ಆರೋಗ್ಯ ಸಚಿವ ಡಾ.ಸುಧಾಕರ್ ಮುಖ್ಯಮಂತ್ರಿಗಳ ಹಿಂದೆ ಓಡಾಡುವ ಬದಲು ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡುವ ಕೆಲಸ ಮಾಡಿರುತ್ತಿದ್ರೆ ಅರ್ಧ ಸಮಸ್ಯೆ ಬಗೆ ಹರಿಯುತ್ತಿತ್ತು.

Radhakrishna Anegundi by Radhakrishna Anegundi
17-09-21, 7 : 43 am
in ರಾಜ್ಯ
hospital
Share on FacebookShare on TwitterWhatsAppTelegram

ಬೆಂಗಳೂರು : ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿದೆ. ಶಾಸಕರಿಗೆ ಟೋಲ್ ಗಳಲ್ಲಿ ಪ್ರತ್ಯೇಕ ಪಥ, ದರ ಏರಿಕೆ ಯಾರ ಕಾಲದಲ್ಲಿ ಎಷ್ಟಾಯಿತು, ಜನಪ್ರತಿನಿಧಿಗಳ ದರವೂ ಏರಿಕೆಯಾಗಿದೆ. ಹೀಗೆ ರಾಜ್ಯದ ಜನತೆಯ ಉಪಯೋಗವೇ ಇಲ್ಲದ ವಿಷಯ ಬಗ್ಗೆ ಚರ್ಚೆ ನಡೆಯುತ್ತಿದೆ.

ಈ ನಡುವೆ ರಾಜ್ಯದ 12 ಜಿಲ್ಲೆಗಳು ವೈರಾಣು ಜ್ವರದಿಂದ ತತ್ತರಿಸಿ ಹೋಗಿದೆ. ಆಸ್ಪತ್ರೆಗಳು ಭರ್ತಿಯಾಗಿದ್ದು,ಆಸ್ಪತ್ರೆಯ ಆವರಣದಲ್ಲಿ ಚಿಕಿತ್ಸೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಮಕ್ಕಳನ್ನು ಮಲಗಿಸಿಕೊಂಡು ವೈದ್ಯರಿಗೆ ಕಾಯುವ ಪರಿಸ್ಥಿತಿ ಇದೆ. ಆದರೆ ಅದ್ಯಾವ ಜನಪ್ರತಿನಿಧಿಯೂ ಈ ಬಗ್ಗೆ ವಿಧಾನಸಭೆಯಲ್ಲಿ ದನಿ ಎತ್ತೋದಿಲ್ಲ. ಇಂತಹ ಸಂಕಷ್ಟದಲ್ಲಿ ಆರೋಗ್ಯ ಸಚಿವರು ಜ್ವರ ಪೀಡಿತ ಜಿಲ್ಲೆಗಳಿಗೆ ತೆರಳಬೇಕು ಎಂದು ಆಗ್ರಹಿಸುವುದಿಲ್ಲ. ಯಾಕಂದ್ರೆ ಚಿಕಿತ್ಸೆಗಾಗಿ ಕಾಯುವ ಮಂದಿಯ ಅಗತ್ಯ ಅವರಿಗೆ ಈಗಿಲ್ಲ. ಚುನಾವಣೆ ಬಂದಾಗ ತಾನೇ ಬೇಕಾಗಿರುವುದು.

ಕೊರೋನಾ ಸೋಂಕಿನ ಮೂರನೇ ಅಲೆ ಮಕ್ಕಳನ್ನು ಕಾಡಲಿದೆ ಅನ್ನುವುದು ತಜ್ಞರ ವರದಿ. ಈ ನಡುವೆ ಬಳ್ಳಾರಿ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ರಾಯಚೂರು, ಬೀದರ್, ರಾಮನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಕ್ಕಳು ನೆಗಡಿ ಕೆಮ್ಮು ಜ್ವರದಿಂದ ಬಳಲುತ್ತಿದ್ದಾರೆ. ಕಳೆದ 15 ದಿನಗಳಿಂದ ಜ್ವರಕ್ಕೆ ತುತ್ತಾಗುತ್ತಿರುವ ಮಕ್ಕಳ ಸಂಖ್ಯೆಯೂ ಏರುತ್ತಿದೆ.

hospital1

ಆದರೆ ವೈದ್ಯರ ಪ್ರಕಾರ, ಇದಕ್ಕೂ ಕೊರೋನಾ ಸೋಂಕಿಗೂ ಸಂಬಂಧವಿಲ್ಲ. ಮಳೆಗಾಲ ಕೊನೆಗೊಳ್ಳುವ ಸಮಯದಲ್ಲಿ ಈ ರೀತಿಯ ವೈರಾಣು ಜ್ವರ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಆತಂಕ ಬೇಡ ಅಂದಿದ್ದಾರೆ.

ಇನ್ನು ಈ ಭಾಗದ ಸರ್ಕಾರಿ ಆಸ್ಪತ್ರೆಗಳು ಮಕ್ಕಳಿಂದ ಭರ್ತಿಯಾಗಿದೆ. ಬೆಡ್ ಗಳ ಕೊರತೆ ಎದುರಾಗಿದೆ. ಹೀಗಾಗಿ ಆಸ್ಪತ್ರೆ ಆವರಣದಲ್ಲಿ ಮಕ್ಕಳನ್ನು ಮಲಗಿಸಿ ಬೆಡ್ ಕಾಯುವ ಪರಿಸ್ಥಿತಿ ಇದೆ. ಇನ್ನು ಕೆಲವು ಕಡೆ ನೆಲದಲ್ಲಿ ಬೆಡ್ ಹಾಕಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಕೆಲವು ಕಡೆ ಒಂದೇ ಹಾಸಿಗೆಯಲ್ಲಿ ಎರಡು ಮೂರು ಮಕ್ಕಳನ್ನು ಮಲಗಿಸಲಾಗಿದೆ. ಆದರೆ ಬೆಡ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವರು ಅದೇನು ಕ್ರಮ ಕೈಗೊಂಡಿದ್ದರೋ ಗೊತ್ತಿಲ್ಲ. ಮುಖ್ಯಮಂತ್ರಿಗಳ ಹಿಂದೇಯ ಓಡಾಡುವುದರಲ್ಲೇ ಬ್ಯುಸಿಯಾಗಿರುವ ಅವರಿಗೆ ಈ ಬಗ್ಗೆ ಗೊತ್ತಿದೆಯೋ ಇಲ್ಲವೋ..?  

Tags: feverMAINಕೊರೋನಾಜ್ವರಮಕ್ಕಳು
Share22TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್