crossorigin="anonymous"> ಭಾರತದಿಂದ ಬಂದವರಿಂದ ಕೊರೋನಾ ಹರಡುತ್ತದೆ... ದುರ್ವರ್ತನೆ ಪೋಗಟ್‌ ಅಮಾನತು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಭಾರತದಿಂದ ಬಂದವರಿಂದ ಕೊರೋನಾ ಹರಡುತ್ತದೆ… ದುರ್ವರ್ತನೆ ಪೋಗಟ್‌ ಅಮಾನತು

Radhakrishna Anegundi by Radhakrishna Anegundi
11-08-21, 6 : 00 am
in ಕ್ರೀಡಾಂಗಣ
vinesh
Share on FacebookShare on TwitterWhatsAppTelegram

ನವದೆಹಲಿ : ಟೋಕಿಯೋ ಒಲಿಂಪಿಕ್ಸ್ ಮುಗಿಸಿ ಭಾರತಕ್ಕೆ ಹಿಂದುರಿಗಿದ ಕುಸ್ತಿಪಟು ವಿನೇಶಾ ಪೋಗಟ್‌ ಅವರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಟೋಕಿಯೋದಲ್ಲಿ ತೋರಿದ ಆಶಿಸ್ತಿಗೆ ಸರಿಯಾದ ಶಿಕ್ಷೆಯನ್ನೇ ನೀಡಲಾಗಿದೆ. ಮೇಲ್ನೋಟಕ್ಕೆ ಅಶಿಸ್ತು ಸಾಬೀತಾಗಿರುವ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಅಮಾನತುಗೊಳಿಸಿ ಭಾರತ ಕುಸ್ತಿ ಫೆಡರೇಷನ್‌ ಆದೇಶ ಹೊರಡಿಸಿದೆ. ಜೊತೆಗೆ ವಿವರಣೆ ಕೇಳಿ ನೋಟಿಸ್ ಕೂಡಾ ಕೊಡಲಾಗಿದೆ.

ಅಮಾನತು ಆದೇಶ ಪ್ರಕಾರ ಮುಂದಿನ ಆದೇಶದ ತನಕ ಅವರು ಯಾವುದೇ ಕುಸ್ತಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ರಾಷ್ಟ್ರೀಯ ಮತ್ತು ಇತರ ದೇಶಿ ಟೂರ್ನಿಗಳಲ್ಲೂ ಸ್ಪರ್ಧಿಸುವಂತಿಲ್ಲ. ಜೊತೆಗೆ ಪೋಗಟ್‌ ಅವರಿಗೆ ನೋಟಿಸ್ ನೀಡಿರುವ ಕುಸ್ತಿ ಫೆಡರೇಷನ್ ಆಗಸ್ಟ್ 16ರೊಳಗೆ ಉತ್ತರ ನೀಡುವಂತೆ ಆದೇಶಿಸಿದೆ,

ಅಥ್ಲೀಟ್‌ಗಳನ್ನು ಹದ್ದುಬಸ್ತಿನಲ್ಲಿಡಲು ವಿಫಲವಾಗಿರುವ ಡಬ್ಲ್ಯುಎಫ್‌ಐ ವಿರುದ್ಧ ಇತ್ತೀಚೆಗೆ ಕಿಡಿಕಾರಿದ್ದ ಭಾರತ ಒಲಿಂಪಿಕ್ಸ್‌ ಸಂಸ್ಥೆ (ಐಒಎ), ನೋಟಿಸ್‌ ಕೂಡ ಜಾರಿ ಮಾಡಿತ್ತು ಎಂದು ಹೇಳಲಾಗಿದೆ.

ಆಗಿದ್ದೇನು…?

ಒಲಿಂಪಿಕ್ ಗೂ ಮುನ್ನ ಹಂಗರಿಯಲ್ಲಿ ತರಬೇತಿ ಪಡೆಯುತ್ತಿದ್ದ ಪೋಗಟ್ ನೇರವಾಗಿ ಟೋಕಿಯೊಗೆ ಬಂದಿದ್ದರು. ಈ ವೇಳೆ ಕ್ರೀಡಾ ಗ್ರಾಮದಲ್ಲಿ ಉಳಿದುಕೊಳ್ಳಲು ತಗಾದೆ ತೆಗೆದಿದ್ದ ಅವರು ಭಾರತದ ಇತರ ಕುಸ್ತಿಪಟುಗಳ ಜೊತೆಯಲ್ಲಿ ಅಭ್ಯಾಸ ಮಾಡುವುದಿಲ್ಲ ಎಂದು ಕ್ಯಾತೆ ತೆಗೆದಿದ್ದರು. ಕ್ರೀಡಾ ಗ್ರಾಮದಲ್ಲಿ ಸೋನಮ್‌ ಮಲಿಕ್‌, ಅನ್ಶು ಮಲಿಕ್‌ ಮತ್ತು ಸೀಮಾ ಬಿಸ್ಲಾ ಉಳಿದುಕೊಂಡಿದ್ದ ಕೊಠಡಿಯ ಸನಿಹದಲ್ಲೇ ವಿನೇಶಾಗೂ ಕೊಠಡಿ ನೀಡಲಾಗಿತ್ತು. ನೀವು ಭಾರತದಿಂದ ಬಂದಿದ್ದೀರಿ. ನಿಮ್ಮಿಂದ ನನಗೆ ಕೊರೊನಾ ಬರಬಹುದು, ಹೀಗಾಗಿ ನಾನು ಇಲ್ಲಿ ಉಳಿದುಕೊಳ್ಳುವುದಿಲ್ಲ ಎಂದು ಜಗಳ ತೆಗೆದಿದ್ದರಂತೆ.

ಜೊತೆಗೆ ಭಾರತ ತಂಡಕ್ಕೆ ಶಿವ್‌ ನರೇಶ್‌ ಸಂಸ್ಥೆ ಪ್ರಾಯೋಜಕತ್ವ ಮಾಡಿದ್ದ ಪೋಷಾಕನ್ನು ಪೋಗಾಟ್ ಧರಿಸಿರಲಿಲ್ಲ ಬದಲಾಗಿ ನೈಕಿ ಸಂಸ್ಥೆಯ ಲಾಂಛನವಿರುವ ಪೋಷಾಕು ತೊಟ್ಟಿದ್ದರು ಇದು ಕೂಡಾ ಆಶಿಸ್ತಿನ ಭಾಗವಾಗಿದೆ.

ಇಷ್ಟೆಲ್ಲಾ ಕಿರಿಕ್ ನಡುವೆ ಕ್ವಾರ್ಟರ್‌ ಫೈನಲ್‌ ತಲುಪಿದ್ದ ವಿನೇಶ್ ಪದಕದ ನಿರೀಕ್ಷೆ ಮೂಡಿಸಿದ್ದರು. ಆದರೆ ಕ್ವಾರ್ಟರ್‌ ಫೈನಲ್‌ನಲ್ಲೇ ಅವರು ಮುಗ್ಗರಿಸಿದರು.

A request to media people 🙏 pic.twitter.com/Y3AkvRaYz5

— Vinesh Phogat (@Phogat_Vinesh) July 15, 2021
Tags: vinesha
Share1TweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್