crossorigin="anonymous"> ಶಾರೂಖ್ ಪುತ್ರನಿಗೆ ಸಿಂಹ ಸ್ವಪ್ನವಾದ ಸಮೀರ್ ವಾಂಖೇಡೆ ಬಗ್ಗೆ ನಿಮಗೆಷ್ಟು ಗೊತ್ತು...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶಾರೂಖ್ ಪುತ್ರನಿಗೆ ಸಿಂಹ ಸ್ವಪ್ನವಾದ ಸಮೀರ್ ವಾಂಖೇಡೆ ಬಗ್ಗೆ ನಿಮಗೆಷ್ಟು ಗೊತ್ತು…?

Radhakrishna Anegundi by Radhakrishna Anegundi
04-10-21, 10 : 17 am
in ಟ್ರೆಂಡಿಂಗ್, ದೇಶ
who-is-sameer-wankhede-the-ncb-officer-who-unearthed-bollywood-drugs-nexus

who-is-sameer-wankhede-the-ncb-officer-who-unearthed-bollywood-drugs-nexus

Share on FacebookShare on TwitterWhatsAppTelegram

ಶಾರೂಖ್ ಖಾನ್ ಮತ್ತು ಗೌರಿ ಖಾನ್ ಅವರ ಸುಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ ನಲ್ಲಿ ಸಿಕ್ಕಿಕೊಳ್ಳುತ್ತಿದ್ದಂತೆ NCB ಯ ಅಧಿಕಾರಿಯೊಬ್ಬರ ಹೆಸರು ಕೂಡಾ ವೈರಲ್ ಆಗುತ್ತಿದೆ. ಅವರೇ ಸಮೀರ್ ವಾಂಖೇಡೆ. Sameer Wankhede.

NCB ಯ Zonal Director ಆಗಿರುವ ಸಮೀರ್ ವಾಂಖೇಡೆ, 2008ನೇ ಬ್ಯಾಚ್ ನ IRS ಅಧಿಕಾರಿಯಾಗಿದ್ದು, 13 ವರ್ಷಗಳಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮುಂಬೈನ ಸೆಲೆಬ್ರೆಟಿಗಳ ಪಾಲಿಗೆ ಶನಿಯಂತೆ ಕಾಡುತ್ತಿದ್ದಾರೆ. ಈ ಹಿಂದೆ ನಟ ಸುಶಾಂತ್ ಸಿಂಗ್ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿ ಪಾತ್ರದ ಕುರಿತಂತೆ ತನಿಖೆ ನಡೆಸುವ ಮೂಲಕ ಸಮೀರ್ ಸುದ್ದಿಯಾಗಿದ್ದರು. ಇದೀಗ ಶಾರೂಖ್ ಪುತ್ರ ಹಾಗೂ ಆತನ ಗ್ಯಾಂಗ್ ಬಂಧಿಸುವ ಮೂಲಕ ಸಮೀರ್ ಸುದ್ದಿಯಲ್ಲಿದ್ದಾರೆ.

ಈ ಸಮೀರ್ ಡ್ರಗ್ಸ್ ಕೇಸ್ ಮಾತ್ರವಲ್ಲ, ಅದಕ್ಕೂ ಮುನ್ನ ತಮ್ಮ ಅನೇಕ ಕಾರ್ಯವೈಖರಿ ಮೂಲಕ ಸುದ್ದಿಯಲ್ಲಿದ್ದರು.

2011ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದು ಮರಳಿದ ವೇಳೆ, ಚಿನ್ನದ ಟ್ರೋಫಿಗೆ ವಿದೇಶಿ ಸುಂಕ ಕಟ್ಟುವ ತನಕ ಅದನ್ನು ಮುಂಬೈ ಏರ್ ಪೋರ್ಟ್ ನಿಂದ ಹೊರಗೆ ಒಯ್ಯಲು ಬಿಟ್ಟಿರಲಿಲ್ಲ. ಇನ್ನು 2013ರಲ್ಲಿ  ಬಾಲಿವುಡ್ ನ ಖ್ಯಾತ ಹಾಡುಗಾರ ಮಿಖಾ ಸಿಂಗ್ ವಿದೇಶ ಹಣದೊಂದಿಗೆ ಬಂದ ಕಾರಣಕ್ಕೆ ಅವರನ್ನು ಬಂಧಿಸಿದ್ದು ಇದೇ ಸಮೀರ್ ವಾಖಂಡೆ. ಜೊತೆಗೆ ಕಂದಾಯ ಇಲಾಖೆಯಲ್ಲಿದ್ದ ಸಂದರ್ಭದಲ್ಲಿ ಅನುರಾಗ್  ಕಶ್ಯಪ್, ವಿವೇಕ್ ಒಬೆರಾಯ್, ರಾಮ್ ಗೋಪಾಲ್ ವರ್ಮಾ ಅವರ ಆಸ್ತಿ ಮೇಲೂ ಇವರು ದಾಳಿ ನಡೆಸಿದ್ದರು.

ಅದರಲ್ಲೂ ಕಸ್ಟಮ್ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ವಾಖಂಡೆ ಹೆಸರು ಕೇಳಿದ್ರೆ ಬಾಲಿವುಡ್ ನ ಸ್ಟಾರ್ ನಟರು ಬೆವರುತ್ತಿದ್ದರು. ಬಾಲಿವುಡ್ ಕವಾನಿದರು ವಿದೇಶದಿಂದ ತರುತ್ತಿದ್ದ ವಸ್ತುಗಳಿಗೆ ತೆರಿಗೆ ವಸೂಲಿ ಮಾಡದೆ ಬಿಡುತ್ತಿರಲಿಲ್ಲ. ದೇಶದಲ್ಲಿ ಜನ ಸಾಮಾನ್ಯನಿಗೊಂದು, ಸೆಲೆಬ್ರೆಟಿಗೊಂದು ಕಾನೂನು ಇಲ್ಲ. ದೇಶದಲ್ಲಿ ಇರುವುದೊಂದೇ ಕಾನೂನು ಅದು ಎಲ್ಲರಿಗೂ ಅನ್ವಯಿಸುತ್ತದೆ ಅನ್ನುವುದು ಇವರ ಮಾತು.

ಅಂದ ಹಾಗೇ ಸಮೀರ್ ವಾಖಂಡ್ ಕ್ರಾಂತಿ ರೆಡ್ಕರ್ ಅನ್ನುವ ನಟಿಯನ್ನು ವಿವಾಹವಾಗಿದ್ದಾರೆ.  

Tags: FEATUREDsameer wankhede
Share8TweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್