crossorigin="anonymous"> ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯೋದಕ್ಕೆ : ಇಂಥವ್ರನ್ನ ಮೂಟೆ ಕಟ್ಟಿ ಪಾಕಿಸ್ತಾನಕ್ಕೆ ಎಸೀಬೇಕು..! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯೋದಕ್ಕೆ : ಇಂಥವ್ರನ್ನ ಮೂಟೆ ಕಟ್ಟಿ ಪಾಕಿಸ್ತಾನಕ್ಕೆ ಎಸೀಬೇಕು..!

Radhakrishna Anegundi by Radhakrishna Anegundi
18-02-19, 9 : 13 pm
in ದೇಶ
Share on FacebookShare on TwitterWhatsAppTelegram

ನಟ, ರಾಜಕಾರಣಿ ಕಮಲಹಾಸನ್‌ ಅಂದರೆ ವಿವಾದ ಮೈ ಮೇಲೆ ಎಳೆದುಕೊಳ್ಳುವ ಮನುಷ್ಯ. ಈ ಪುಣ್ಯಾತ್ಮನ ಸಹೋದರರು ದೇಶದೆಲ್ಲೆಡೆ ಇದ್ದಾರೆ ಅನ್ನುವುದನ್ನು ಮರೆಯಬೇಡಿ.

ಇದೀಗ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಕಮಲಹಾಸನ್ ಮಾತನಾಡಿದ್ದಾರೆ. ಹಾಗಂತ ಅವರು ‘ದಾಳಿಯನ್ನು ವಿರೋಧಿಸಿ ಹೇಳಿಕೆ ಕೊಟ್ಟಿಲ್ಲ ಅಥವಾ ಹುತಾತ್ಮರಾದ ಯೋಧರ ಬಗ್ಗೆ ಸಾಂತ್ವನವನ್ನೂ ಹೇಳಿಲ್ಲ. ಬದಲಿಗೆ, ಆ ದಾಳಿಯನ್ನು ಉಲ್ಲೇಖಿಸಿ ಭಾರತದ ರಾಜಕಾರಣಿಗಳಿಗೆ ಉಪದೇಶ ಮಾಡಿದ್ದಾರೆ.

ಚೆನೈ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕ್ ಆಕ್ರಮಿತ ಪ್ರದೇಶವನ್ನು ಆಜಾದ್ ಕಾಶ್ಮೀರ್ ಎಂದು ಪರಿಗಣಿಸಿ. ಕಣಿವೆ ನಾಡಿನಲ್ಲಿ ಜನಮತ ಗಣನೆಗೆ ಕೇಂದ್ರ ಸರ್ಕಾರ ಹೆದರುತ್ತಿರೋದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಜನಮತಕ್ಕೆ ಅನುಗುಣವಾಗಿ ಕಾಶ್ಮೀರ ಪ್ರದೇಶದ ವಿವಾದ ಇತ್ಯರ್ಥವಾಗಬೇಕು ಎನ್ನುವ ಹಳೆಯ ಹೇಳಿಕೆಯನ್ನು ಪುನಾರುಚ್ಚರಿಸಿದ್ದಾರೆ.

ಭಾರತವು ತನ್ನ ನೆರೆಯ ದೇಶಕ್ಕಿಂತ ಶ್ರೇಷ್ಠ ಎಂದು ತೋರಿಸಿಕೊಳ್ಲಲು ಇಚ್ಛಿಸುವುದಾದರೆ ಈಗ ವರ್ತಿಸುವ ರೀತಿಯಲ್ಲಿಇರಬಾರದು. ಭಾರತ ಜಮ್ಮು ಮತ್ತು ಕಾಶ್ಮೀರದಲ್ಲಿ ಜನಮತ ಆಂದೋಲನ ನಡೆಸಿ ಸೈನಿಕರು ಸಾಯುವುದನ್ನು ತಪ್ಪಿಸಬೇಕು. ಭಾರತ ಮತ್ತು ಪಾಕಿಸ್ತಾನ ಎರಡು ಕಡೆಯ ರಾಜಕೀಯ ನಾಯಕರುಗಳು ಸೂಕ್ಷವಾಗಿ ಮತ್ತು ಸರಿಯಾಗಿ ನಡೆದುಕೊಂಡರೆ ಎರಡೂ ಕಡೆಯ ಸೈನಿಕರು ಸಾಯುವ ಅಗತ್ಯ ಇರುವುದಿಲ್ಲ. ಆಗ ಗಡಿ ನಿಯಂತ್ರಣ ರೇಖೆಯು ನಿಜವಾಗಿಯೂ ನಿಯಂತ್ರಣದಲ್ಲಿರುತ್ತದೆ ಎಂದಿದ್ದಾರೆ.

ಅಷ್ಟಕ್ಕೆ ನಿಂತಿಲ್ಲ ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯುವುದಕ್ಕೆ ಎಂದು ಬಹುಭಾಷಾ ನಟ, ರಾಜಕಾರಣಿ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

64 ವರ್ಷದ ಕಮಲಹಾಸನ್ ನಟ ಕಮ್ ರಾಜಕಾರಣಿ ಎಂದು ಕರೆಸಿಕೊಂಡಿದ್ದಾರೆ. ಈಗಾಗಲೇ ರಾಜಕೀಯ ಪಕ್ಷ ಸ್ಥಾಪಿಸಿರುವ ಕಮಲ್  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾರಂತೆ.

ಹೀಗೆ ಸ್ವಲ್ಪ ದಿನ ಕಾಯ್ತಾ ಇರಿ, ನಾನೇ ಮುಂದಿನ ಪ್ರಧಾನಿ ಎಂದು ಕಮಲಹಾಸನ್ ಹೇಳುವುದರಲ್ಲಿ ಸಂಶಯವೇ ಇಲ್ಲ.

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್