crossorigin="anonymous"> ಸಿಎಂ ನಿವಾಸದ ಎದುರು ಒಂಟಿ ಮಹಿಳೆಯ ಧರಣಿ : ಬದಲಾವಣೆಗೆ ಮುನ್ನುಡಿ ಬರೆಯುತ್ತಾರ ಬೊಮ್ಮಾಯಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿಎಂ ನಿವಾಸದ ಎದುರು ಒಂಟಿ ಮಹಿಳೆಯ ಧರಣಿ : ಬದಲಾವಣೆಗೆ ಮುನ್ನುಡಿ ಬರೆಯುತ್ತಾರ ಬೊಮ್ಮಾಯಿ

Radhakrishna Anegundi by Radhakrishna Anegundi
08-08-21, 3 : 55 pm
in ಟಾಪ್ ನ್ಯೂಸ್
cm protest
Share on FacebookShare on TwitterWhatsAppTelegram

ಬೆಂಗಳೂರು : ಸರ್ಕಾರಿ ವ್ಯವಸ್ಥೆಯಲ್ಲಿ ಲಾಬಿ ಅನ್ನುವುದು ಇಲ್ಲದೇ ಹೋಗಿದ್ರೆ ಅಭಿವೃದ್ಧಿ ಅನ್ನುವುದು ಎಲ್ಲೋ ಇರುತ್ತಿತ್ತು. ಲಾಬಿ ಅನ್ನುವ ಮಹಾಮಾರಿಯೇ ಅಭಿವೃದ್ಧಿಗೆ ಅಡ್ಡಿಯಾಗಿ ಕೂತಿದೆ. ಈ ಲಾಬಿ ಅನ್ನುವುದು ಕೋಟಿ ಕೋಟಿ ವ್ಯವಹಾರಕ್ಕೆ ಮಾತ್ರವಲ್ಲ ಸಾವಿರ ಲೆಕ್ಕದ ವ್ಯವಹಾರದಲ್ಲೂ ಇದೆ.

ಎಲ್ಲಿಯ ತನಕ ಅಂದ್ರೆ ಸರ್ಕಾರಿ ಕಾರ್ಯಕ್ರಮ ನಿರೂಪಣೆ ಮತ್ತು ಸರ್ಕಾರಿ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ, ನಾಡಗೀತೆ ಮತ್ತು ರೈತ ಗೀತೆ ಹಾಡುವುದಕ್ಕೂ ಲಾಬಿ ನಡೆಯುತ್ತದೆ. ಬೇಕಿದ್ರೆ ಒಂದ್ಸಲ ಸರ್ಕಾರಿ ಕಾರ್ಯಕ್ರಮದ ಹಳೆ ವಿಡಿಯೋಗಳನ್ನು ತೆಗೆದು ನೋಡಿ ನಿರೂಪಕರು, ಗಾಯಕರು ಬದಲಾಗಿರುವುದೇ ಇಲ್ಲ. ಯಾಕೆ ಅಂದ್ರೆ ಇದು ಲಾಬಿ.

ಕನಿಷ್ಟ ಪಕ್ಷ ಹೊಸಬರಿಗೆ ಅವಕಾಶ ಕೊಡಬೇಕು, ಹೊಸಬರನ್ನು ಬೆಳೆಸಬೇಕು ಅನ್ನುವ ಮನೋಭಾವನೆ ನಮ್ಮ ರಾಜಕಾರಣಿಗಳಿಗಾಗಲಿ ಅಧಿಕಾರಿಗಳಿಗಾಗಲಿ ಇಲ್ಲ. ಹೀಗಾಗಿ ಅದೇ ಗಾಯಕರು, ಅದೇ ನಿರೂಪಕರು ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಕಾಣಿಸುತ್ತಾರೆ. ಇನ್ನು ಗಾಯಕರ ವಿಷಯಕ್ಕೆ ಬಂದ್ರೆ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಲು ಈ ವ್ಯವಸ್ಥೆಗೆ ಅದೇನು ದಾಡಿಯೋ ಗೊತ್ತಿಲ್ಲ.

ಇದೀಗ ಸರ್ಕಾರಿ ಕಾರ್ಯಕ್ರಮಗಳ ನಿರೂಪಕರು ಮತ್ತು ಗಾಯಕರ ಅವಕಾಶ ವಿಚಾರದಲ್ಲಿ ಸರ್ಕಾರ ಅನುಸರಿಸುತ್ತಿರುವ ಧೋರಣೆಯನ್ನು ಖಂಡಿಸಿ ಮಹಿಳೆಯೊಬ್ಬರು ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಮುಂದೆ ಧರಣಿ ನಡೆಸಿದ್ದಾರೆ. ಈ ಸರ್ಕಾರ ಹೊಸಬರಿಗೆ ಅವಕಾಶ ನೀಡಬೇಕು. ಹಳೆ ನಿರೂಪಕರು ಹಾಗೂ ಗಾಯಕರಿಗೆ ಈ ಸರ್ಕಾರ ಮಣೆ ಹಾಕುತ್ತಿದೆ. ಹತ್ತಾರು ವರ್ಷಗಳಿಂದ ಅದೇ ಗಾಯಕರು ನಿರೂಪಕರಿದ್ದಾರೆ. ಹೀಗಾಗಿ ಹೊಸಬರಿಗೆ ಅವಕಾಶ ಕೊಡಿ ಎಂದು ಒತ್ತಾಯಿಸಿ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದರು.

 ಹೊಸಬರಿಗೆ ಅವಕಾಶ ನೀಡುವಂತೆ ಆಗ್ರಹಿಸಿದ ಅವರ ದನಿ ಒಂಟಿ ದನಿಯಾಗಿತ್ತು ಅನ್ನುವುದು ವಿಪರ್ಯಾಸ. ಈ ಮಹಿಳೆಯ ಒಂಟಿ ದನಿಗೆ ಒಂದಿಷ್ಟು ಜನ ಸೇರಿದ್ರೆ ಖಂಡಿತಾ ಹೊಸ ಕಲಾವಿದರಿಗೆ, ಹೊಸ ನಿರೂಪಕರಿಗೆ ಅವಕಾಶ ದೊರೆಯುತ್ತದೆ. ದುರಂತ ಅಂದ್ರೆ ಪೊಲೀಸರು ಕಾನೂನು ಸುವ್ಯವಸ್ಥೆ ಕಾರಣದಿಂದ ಮಹಿಳೆಯರು ಪೊಲೀಸರಿಗೆ ಎಬ್ಬಿಸಿ ಕಳುಹಿಸಿದ್ದಾರೆ. ಹೀಗಾದ್ರೆ ಈ ವಿಷಯ ಮುಖ್ಯಮಂತ್ರಿಗಳಿಗೆ ಗೊತ್ತಾಗುವುದು ಹೇಗೆ.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್