crossorigin="anonymous"> ಕಾಸರಗೋಡಿಗೂ ಬಂತು ಗಣಪತಿಗೆ ಪ್ರಿಯವಾದ ಕಪಿತ್ಥ ಫಲ... ನಿಮ್ಮ ತೋಟದಲ್ಲೂ ಬೆಳೆಸಬಹುದು... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಾಸರಗೋಡಿಗೂ ಬಂತು ಗಣಪತಿಗೆ ಪ್ರಿಯವಾದ ಕಪಿತ್ಥ ಫಲ… ನಿಮ್ಮ ತೋಟದಲ್ಲೂ ಬೆಳೆಸಬಹುದು…

Radhakrishna Anegundi by Radhakrishna Anegundi
21-11-19, 9 : 20 pm
in ರಾಜ್ಯ
Share on FacebookShare on TwitterWhatsAppTelegram

ಗಜಾನನಂ ಭೂತಗಣಾಧಿಸೇವಿತಂ, ಕಪಿತ್ಥ ಜಂಬೂ ಫಲಸಾರ ಭಕ್ಷಿತಂ… ಈ ಶೋಕ್ಲ ಆಸ್ತಿಕರಾದ ಎಲ್ಲರಿಗೂ ಗೊತ್ತಿದೆ. ಇದೇ ಶೋಕ್ಲದಲ್ಲಿರುವ ಕಪಿತ್ಥ ಫಲ ಯಾವುದು ಎಂದು ಹುಡುಕಿಕೊಂಡು ಹೋದ ಕಾಸರಗೋಡಿನ ಕೃಷಿಕರೊಬ್ಬರು ಇದೀಗ ಕರಾವಳಿಯಲ್ಲಿ ಗಣಪತಿಗೆ ಪ್ರಿಯವಾದ ಈ ಹಣ್ಣನ್ನು ಬೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಸರಗೋಡು ಬದಿಯಡ್ಕ ಸಮೀಪದ ಮೀಸೆಬೈಲು ಕಂಗಿಲ ಶಿವಪ್ರಸಾದ ಎಂಬವರು ಕಪಿತ್ಥ ಫಲದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನೋಡಲು ಬಿಲ್ಪಪತ್ರೆಯ ಕಾಯಿಯ ಪ್ರತಿರೂಪದಂತಿರುವ ಇದನ್ನು ಉತ್ತರ ಭಾರತ ಮತ್ತು ಬಂಗಾಳದಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ. ಶಿವರಾತ್ರಿಯ ದಿನದಂದು ವಿಶೇಷವಾಗಿ ಉತ್ತರ ಭಾರತದಲ್ಲಿ ದೇವರಿಗೆ ಈ ಹಣ್ಣನ್ನು ಸಮರ್ಪಿಸುತ್ತಾರೆ. ವಿಶೇಷ ಹಬ್ಬ ಹರಿದಿನಗಳಂದು ದೇವರಿಗೆ ಈ ಹಣ್ಣನ್ನು ಸಮರ್ಪಿಸುವ ಕ್ರಮವಿದೆ.

ಹೀಗಾಗಿ ಆ ಕಡೆ ಬೆಳೆಯುವ ಹಣ್ಣನ್ನು ನಮ್ಮ ಕಡೆ ಯಾಕೆ ಬೆಳೆಯಬಾರದು ಎಂದು ನಿರ್ಧರಿಸಿದ ಕೃಷಿಕ ಶಿವಪ್ರಸಾದ್, ಬೆಂಗಳೂರಿನಿಂದ ಹಣ್ಣು ತಿಂದು ಗಿಡ ಮಾಡಿದ್ದಾರೆ. ಇದೀಗ 150ಕ್ಕೂ ಹೆಚ್ಚು ಗಿಡಗಳು ಅವರ ಬಳಿ ಇದ್ದು, ತಮ್ಮಲ್ಲಿರುವ ಕಪಿತ್ಥ ಫಲದ ಗಿಡವನ್ನು ಬೆಳೆಸಲು ಬಯಸುವವರಿಗೆ ಕೊಡಲು ನಿರ್ಧರಿಸಿದ್ದಾರೆ.

ಕೇವಲ ಶ್ಲೋಕಗಳಲ್ಲಿ ಮಾತ್ರ ಕೇಳಿರುವ ಹಣ್ಣು ನಮ್ಮೂರಲ್ಲೂ ಬೆಳೆಯಬೇಕು ಎಂದು ನಿರ್ಧರಿಸಿರುವ ಶಿವಪ್ರಸಾದ್ ಗಿಡ ನೆಟ್ಟು ಪೋಷಿಸಲು ಆಸ್ತಕರಾಗಿರುವವರು ಮಾತ್ರ ತಮ್ಮನ್ನು ಸಂಪರ್ಕಿಸುವಂತೆ ಕೋರಿಕೊಂಡಿದ್ದಾರೆ.

ಅಂದ ಹಾಗೇ ಈ ಹಣ್ಣನ್ನು ಸಂಸ್ಕೃತದಲ್ಲಿ ದಧಿ ಪಲ, ಕನ್ನಡದಲ್ಲಿ ಬೇಲಾ, ಹಿಂದಿಯಲ್ಲಿ ಬೇಲ್, ಇಂಗ್ಲೀಷ್ ನಲ್ಲಿ ವುಡ್ ಆಪಲ್ ಎಂದು ಕರೆಯುತ್ತಾರೆ. ಈ ಹಣ್ಣು ಗಣಪತಿ ಹಾಗೂ ಆನೆಗಳಿಗೆ ಭಾರೀ ಇಷ್ಟವಂತೆ. ಇದರ ಸೇವನೆ ಆರೋಗ್ಯಕ್ಕೂ ಒಳ್ಳೆಯದು ಎನ್ನಲಾಗಿದೆ.

ಇನ್ನು ಗಿಡ ಬೇಕು, ನಾವು ನೆಟ್ಟು ಪೋಷಣೆ ಮಾಡುತ್ತೇವೆ ಅನ್ನುವ ಹಾಗಿದ್ದರೆ ಕಂಗಿಲ ಶಿವಪ್ರಸಾದ್ ಅವರ 6282991799 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಹಗಲು ಹೊತ್ತಿನಲ್ಲಿ ಸಂಪರ್ಕಿಸಿದರೆ ಅವರಿಗೂ ತೊಂದರೆಯಾಗದು.

https://www.youtube.com/watch?v=xhigdpNOx7A
Tags: Kasaragodಕಂಗಿಲಕಂಗಿಲ ಶಿವಪ್ರಸಾದಕಪಿತ್ಥ ಫಲಕೆ ಶಿವಪ್ರಸಾದಬೇಲಾಮೀಸೆಬೈಲುಶಿವಪ್ರಸಾದ ಕಂಗಿಲಶಿವಪ್ರಸಾದ್ ಕಂಗಿಲ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್