crossorigin="anonymous"> ಯೆನಪೋಯ ಆಸ್ಪತ್ರೆ ಶವಾಗಾರದಲ್ಲಿ ಕೊಳೆತ ಶವ : ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಯೆನಪೋಯ ಆಸ್ಪತ್ರೆ ಶವಾಗಾರದಲ್ಲಿ ಕೊಳೆತ ಶವ : ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು

Radhakrishna Anegundi by Radhakrishna Anegundi
28-10-19, 12 : 22 am
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಆಸ್ಪತ್ರೆಯ ಶವಾಗಾರದಲ್ಲಿಟ್ಟ ಶವವನ್ನು ಸರಿಯಾಗಿ ನಿರ್ವಹಿಸದ ಹಿನ್ನಲೆಯಲ್ಲಿ ಶವ ಸಂಪೂರ್ಣ ಕೊಳೆತು ಹೋದ ಘಟನೆ ಮಂಗಳೂರಿನ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ನಡೆದಿದೆ.

ಇತ್ತೀಚೆಗೆ ವಿದ್ಯುತ್ ಅಘಾತದಿಂದ ಮೃತಪಟ್ಟಿದ್ದ ತೊಕ್ಕೋಟು ನಿವಾಸಿ ವಿಲ್ಸನ್ ಫರ್ನಾಂಡೀಸ್ ಶವವನ್ನು ಅಂತ್ಯಕ್ರಿಯೆಗಾಗಿ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು.

ಆದರೆ ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ವಿಲ್ಸನ್ ಅವರ ಶವ ಸಂಪೂರ್ಣ ಕೊಳೆತು ಹೋಗಿತ್ತು. ಆಸ್ಪತ್ರೆ ಮಂದಿಯನ್ನು ಕೇಳಿದ್ರೆ ಪ್ರಿಜರ್ ಕೆಟ್ಟು ಹೋಗಿದೆ ಅನ್ನುವ ಉತ್ತರ ಕೊಡುತ್ತಾರೆ.

ಈ ಸಂಬಂಧ ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ. ಆದರೆ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಸರ್ಕಾರ, ನೊಂದ ವಿಲ್ಸನ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಬೇಕಾಗಿರುವ ಕರಾವಳಿ ಭಾಗದ ಶಾಸಕರು ಮೌನವಾಗಿರುವುದನ್ನು ನೋಡಿದರೆ ಯೇನಪೋಯ ಆಸ್ಪತ್ರೆ ಮೇಲೆ ಇವರಿಗೆಲ್ಲಾ ವಿಚಿತ್ರ ಪ್ರೀತಿ ಇರುವಂತೆ ಕಾಣುತ್ತಿದೆ.

ಆಸ್ಪತ್ರೆ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಸ್ಥಳೀಯ ಶಾಸಕರು ಮತ್ತು ಯಡಿಯೂರಪ್ಪ ಸರ್ಕಾರಕ್ಕೆ ಇಲ್ಲ ಅನ್ನುವುದಾಗಿದ್ದರೆ ಕನಿಷ್ಟ ಪಕ್ಷ ಭಾವನೆಗಳ ಜೊತೆ ಚೆಲ್ಲಾಟವಾಡಿರುವುದಕ್ಕೆ ಪರಿಹಾರ ಧನವನ್ನಾದರೂ ಕೊಡಿಸಲಿ.

[facebook url=”https://www.facebook.com/athul.kumar.98/videos/2589452681137736/” /]

ಇನ್ನು ಶವ ಕೊಳೆತಿದೆ ಎಂದು ಗೊತ್ತಾಗುತ್ತಿದ್ದಂತೆ ಸಾರ್ವಜನಿಕರು ಮತ್ತು ವಿಲ್ಸನ್ ಸಂಬಂಧಿಕರು ಆಸ್ಪತ್ರೆ ಆವರಣದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಕೂಡಾ ನಡೆಸಿದರು. ಆದರೆ ಡಿಕೆಶಿ ಮೆರವಣಿಗೆಯನ್ನು ಇಡೀ ದಿನ ತೋರಿಸಿದ್ದ ಮಾಧ್ಯಮಗಳು ಈ ಬಗ್ಗೆ ವರದಿಯನ್ನೇ ಪ್ರಸಾರ ಮಾಡಲಿಲ್ಲ. ಮಧ್ಯಮ ವರ್ಗದ ಕುಟುಂಬದ ಭಾವನೆಗಳ ಜೊತೆ ಶ್ರೀಮಂತ ಆಸ್ಪತ್ರೆಯೊಂದು ಚೆಲ್ಲಾಟವಾಡುತ್ತಿದ್ದರೂ ಕರ್ನಾಟಕದ ನ್ಯೂಸ್ ಚಾನೆಲ್ ಗಳು ಅತ್ತ ಸುಳಿಯಲಿಲ್ಲ.

[facebook url=”https://www.facebook.com/athul.kumar.98/videos/2589901614426176/” /]

ಭರವಸೆಯ ಬೆಳಕು ಎಂದು ಅರಚಾಟುವ ಮಂದಿಗೂ ಈ ಕುಟುಂಬದ ನೋವು ಕೇಳಿಸಲಿಲ್ಲ. ಆದರೆ ಕೇರಳ ಮಾಧ್ಯಮಗಳು ಆಸ್ಪತ್ರೆಯ ಕರ್ಮಕಾಂಡದ ಕುರಿತಂತೆ ವರದಿ ಮಾಡಿ ಭೇಷ್ ಅನ್ನಿಸಿಕೊಂಡವು.

  • ullal police 01
  • ullal police 1
https://www.facebook.com/photo.php?fbid=2712051382162925&set=p.2712051382162925&type=3&theater
yenopoya
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್