crossorigin="anonymous"> shivamogga : ಯುವತಿಯರನ್ನು ಚುಡಾಯಿಸಬೇಡಿ ಅಂದಿದ್ದೇ ತಪ್ಪಾಯ್ತು... ಹಿ.ಜಾ.ವೇದಿಕೆ ಕಾರ್ಯಕರ್ತನಿಗೆ ಯುವಕರಿಂದ ಹಲ್ಲೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

shivamogga : ಯುವತಿಯರನ್ನು ಚುಡಾಯಿಸಬೇಡಿ ಅಂದಿದ್ದೇ ತಪ್ಪಾಯ್ತು… ಹಿ.ಜಾ.ವೇದಿಕೆ ಕಾರ್ಯಕರ್ತನಿಗೆ ಯುವಕರಿಂದ ಹಲ್ಲೆ

Radhakrishna Anegundi by Radhakrishna Anegundi
12-07-22, 6 : 02 am
in ಕ್ರೈಮ್
young-man-attacked-by-youths-of-other-castes-for-asking-teases-young-women hindu-youth-attacked-by-8-people-in-shivamogga
Share on FacebookShare on TwitterWhatsAppTelegram

ಕಾನೂನಿನ ಬಿಸಿ ಇಲ್ಲದ ಪುಂಡು ಪೋಕರಿಗಳು ಬೀದಿಗಳಲ್ಲಿ ಹುಡುಗಿಯನ್ನು ಚುಡಾಯಿಸುತ್ತಾರೆ ಅಂದ್ರೆ ಇದು ಕಾನೂನು ಸುವ್ಯವಸ್ಥೆ ಸಮಸ್ಯೆ ಎನ್ನುವುದರಲ್ಲಿ ಎರಡು ಮಾತಿಲ್ಲ

ಶಿವಮೊಗ್ಗ : ಹುಡುಗಿಯರನ್ನು ಚುಡಾಯಿಸಬೇಡಿ ಎಂದು ಹೇಳಿದ ಯುವಕನೊಬ್ಬನ ಮೇಲೆ ಮತ್ತೊಂದು ಗುಂಪಿನ ಯುವಕರು ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ( shivamogga ) ಬಾಲರಾಜ್ ಅರಸು ರಸ್ತೆಯಲ್ಲಿ ನಡೆದಿದೆ.

ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ನಿಂತಿದ್ದ ಹುಡುಗಿಯೊಬ್ಬಳನ್ನು ಯುವಕರ ಗುಂಪೊಂದು ಚುಡಾಯಿಸುತ್ತಿತ್ತಂತೆ. ಈ ವೇಳೆ ಅಲ್ಲೇ ಇದ್ದ  ಹರ್ಷ, ಆ ಹುಡುಗರನ್ನು ಪ್ರಶ್ನಿಸಿದ್ದಾರೆ.  ಈ ವೇಳೆ ಆ ಹುಡುಗರ ಗ್ಯಾಂಗ್ ಹರ್ಷನ ಮೇಲೆ ಹಲ್ಲೆ ನಡೆಸಿದೆ ಅನ್ನಲಾಗಿದೆ. ಇದಾದ ಬಳಿಕ ತಾವು ತಂದಿದ್ದ ಬೈಕ್ ಗಳನ್ನು ಬಿಟ್ಟ ಗ್ಯಾಂಗ್ ಆಟೋದಲ್ಲಿ ಪರಾರಿಯಾಗಿದೆ.

ಇದನ್ನೂ ಓದಿ : Bigg Boss kannada : Drone Prathap ಬಿಗ್ ಬಾಸ್ ಮನೆಗೆ : ಮಹಾಮನೆಯಲ್ಲಿ ಇನ್ನೇನು ಕಾದಿದೆಯೋ

ಹಲ್ಲೆಗೊಳಗಾದ ಹರ್ಷನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದು ಮಾಹಿತಿ ಕಲೆ ಹಾಕಿದ್ದಾರೆ. ಹಲ್ಲೆ ಮಾಡುವ ವೇಳೆ 8 ಮಂದಿ ಇದ್ದರು ಎಂದು ಗೊತ್ತಾಗಿದೆ.

ಹರ್ಷ ಹಿಂದೂ ಜಾಗರಣ ವೇದಿಕೆ ಸದಸ್ಯವಾಗಿದ್ದು, ಅನ್ಯ ಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ನೋಡಿದೆ. ಈ ಬಗ್ಗೆ ಪೊಲೀಸರ ಕಡೆಯಿಂದ ಅಧಿಕೃತ ಹೇಳಿಕೆ ಇನ್ನೂ ಹೊರ ಬಂದಿಲ್ಲ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಕೊರೋನಾ ಪಾಸಿಟಿವ್ :  ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು, ಸಿಎಂ ಬೊಮ್ಮಾಯಿವರಿಗೆ ಢವ ಢವ

ಭಾನುವಾರ ಮಾಜಿ ಪ್ರಧಾನಿ ದೇವೇಗೌಡ ಹಾಗೂ ದ್ರೌಪದಿ ಮುರ್ಮು ಭೇಟಿ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಉಪಸ್ಥಿತರಿದ್ದರು. ಹೀಗಾಗಿ ಇದೀಗ ಕೇಂದ್ರ ಸಚಿವರು ಸೇರಿದಂತೆ ಅನೇಕರು ಕೊರೋನಾ ಪರೀಕ್ಷೆಗೆ ಒಳಗಾಗಬೇಕಾಗಿದೆ.

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರೇ ಟ್ವೀಟ್ ಮಾಡಿದ್ದು, ಸಣ್ಣ ಪ್ರಮಾಣದ ಜ್ವರ ಮತ್ತು ಮೈಕೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್. ಕೊರೋನಾ ಲಕ್ಷಣಗಳು ಇರುವ ಕಾರಣ ಹೋಮ್ ಐಸೋಲೇಷನ್ ಗೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಮನೆಯಲ್ಲೇ ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ.

ಡಾಕ್ಟರ್ ಸೂಚನೆಯಂತೆ 10 ದಿನಗಳ ಕಾಲ ನಾನು ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯಲಿದ್ದು, ದಯಮಾಡಿ ನನ್ನ ಭೇಟಿಗೆ ಯಾರು ಬರಬಾರದೆಂದು ವಿನಂತಿಸಿದ್ದಾರೆ. ಜೊತೆಗೆ 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರೆಲ್ಲಾ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕುಮಾರಸ್ವಾಮಿಯವರು ಈ ಟ್ವೀಟ್ ಮಾಡಿರುವುದು ಜುಲೈ 11 ರಾತ್ರಿ 9.34ಕ್ಕೆ. ಜುಲೈ 10 ರಂದು ಭಾನುವಾರ ರಾಷ್ಟ್ರಪತಿ ಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದ್ರೌಪದಿ ಮುರ್ಮು ಅವರು ದೇವೇಗೌಡರ ಭೇಟಿಗೆ ಬಂದ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಉಪಸ್ಥಿತರಿದ್ದರು. ಕುಮಾರಸ್ವಾಮಿಯವರು ಮಾತ್ರ ಮಾಸ್ಕ್ ಹಾಕಿಕೊಂಡಿದ್ದರು.

ಕುಮಾರಸ್ವಾಮಿಯವರಿಗೆ ಕೊರೋನಾ ಪಾಸಿಟಿವ್ ಬಂದಿರುವ ಕಾರಣ ದ್ರೌಪದಿ ಮುರ್ಮು,  ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ, ಮಾಜಿ ಪ್ರಧಾನಿ ದೇವೇಗೌಡರು, ಹೆಚ್.ಡಿ. ರೇವಣ್ಣ ಹೀಗೆ ಸಾಲು ಸಾಲು ವಿಐಪಿಗಳು ಕೊರೋನಾ ಪರೀಕ್ಷೆಗೆ ಒಳಪಡಬೇಕಾಗಿದೆ.

ಈ ಹಿಂದೆಯಾಗಿದ್ರೆ ಇದೊಂದು ದೊಡ್ಡ ಸುದ್ದಿ. ಆದರೆ ನಾಲ್ಕನೇ ಅಲೆಯ ಹೊಸ್ತಿಲಲ್ಲಿ, ಇದೇನು ದೊಡ್ಡ ವಿಷಯವಲ್ಲ ಬಿಡಿ

ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್