crossorigin="anonymous"> Zee Kannada Sorry : ಕರಾವಳಿಗರ ಹೋರಾಟಕ್ಕೆ ಜಯ : ಯಕ್ಷ ಪ್ರೇಮಿಗಳ ಮುಂದೆ ಮಂಡಿಯೂರಿದ ಝೀ ಕನ್ನಡ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Zee Kannada Sorry : ಕರಾವಳಿಗರ ಹೋರಾಟಕ್ಕೆ ಜಯ : ಯಕ್ಷ ಪ್ರೇಮಿಗಳ ಮುಂದೆ ಮಂಡಿಯೂರಿದ ಝೀ ಕನ್ನಡ

Radhakrishna Anegundi by Radhakrishna Anegundi
07-08-22, 5 : 35 am
in ದಕ್ಷಿಣ ಕನ್ನಡ
zee-kannada-sorry-dance-karnataka-dance-6-zee-kannada-apology-to-yakshagana-lovers-anu-shree
Share on FacebookShare on TwitterWhatsAppTelegram

ಯಕ್ಷಗಾನಕ್ಕೆ ಅವಮಾನ ಎಸಗಿದ್ದ ಝೀ ಕನ್ನಡ ವಾಹಿನಿ ತಪ್ಪಾಯ್ತು (Zee Kannada Sorry) ಕ್ಷಮಿಸಿ ಅಂದಿದೆ. ಈ ಮೂಲಕ ವಸಂತ ಗಿಳಿಯಾರ್ ನೇತೃತ್ವದ ಹೋರಾಟಕ್ಕೆ ಜಯ ಸಿಕ್ಕಿದೆ. Boycott Zee Kannada ಹೋರಾಟ ಯಶಸ್ವಿಯಾಗಿದೆ.

ಉಡುಪಿ : ಝೀ ಕನ್ನಡ ವಾಹಿನಿಯಲ್ಲಿ (Zee Kannada) ಪ್ರಸಾರವಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ (Dance Karnataka Dance ) ಕಾರ್ಯಕ್ರಮದಲ್ಲಿ ಕರಾವಳಿಯ ಆರಾಧನ ಕಲೆ ಯಕ್ಷಗಾನಕ್ಕೆ ( Yakshagana) ಅವಮಾನ ಎಸಗಲಾಗಿದೆ. ಈ ಮೂಲಕ ಯಕ್ಷ ಪ್ರೇಮಿಗಳ ಭಾವನೆಗೆ ಧಕ್ಕೆ ತರಲಾಗಿತ್ತು.( Zee Kannada Sorry)

ವೇದಿಕೆಯಲ್ಲೇ ಯಕ್ಷಗಾನಕ್ಕೆ ಅವಮಾನವಾಗುತ್ತಿದ್ರು ತೀರ್ಪುಗಾರರ ಸ್ಥಾನದಲ್ಲಿ ಕೂತಿದ್ದ ರಕ್ಷಿತಾ, ಅರ್ಜುನ್ ಜನ್ಯ, ನಿರೂಪಕಿ ಅನುಶ್ರೀ ಪ್ರದರ್ಶನವನ್ನು ಹೊಗಳಿದ್ದು ಬಿಟ್ರೆ ಕರಾವಳಿಗರ ಭಾವನೆಯನ್ನು ಅರ್ಥ ಮಾಡಿಕೊಂಡಿರಲಿಲ್ಲ.

ಇದನ್ನೂ ಓದಿ : Zee Kannada : ಯಕ್ಷಗಾನಕ್ಕೆ ಅವಮಾನ : ಝೀ ಕನ್ನಡ ವಿರುದ್ಧ ಸಿಡಿದೆದ್ದ ಕರಾವಳಿ

ಇದರಿಂದ ಅಸಮಾಧಾನಗೊಂಡ ಪತ್ರಕರ್ತ ವಸಂತ ಗಿಳಿಯಾರ್ ( Vasanth Giliyar ) ಹೋರಾಟಕ್ಕೆ ಮುಂದಾದ್ರು, ಝೀ ಕನ್ನಡ ( Zee Kannada ) ಯಕ್ಷಗಾನಕ್ಕೆ ಅವಮಾನ ಎಸಗುತ್ತಿರುವುದು ಮೊದಲೇನಲ್ಲ, ಮೂರನೇ ಸಲ ಹೀಗೆ ಮಾಡುತ್ತಿದೆ ಎಂದು ಹೋರಾಟಕ್ಕೆ ಮುಂದಾದ್ರು. ಗಿಳಿಯಾರ್ ಹೋರಾಟಕ್ಕೆ ಕರ್ನಾಟಕದ ಯಕ್ಷ ಪ್ರೇಮಿಗಳು ಕೈ ಜೋಡಿಸಿದ್ರು.

ಈ ವೇಳೆ ಸಾಮಾಜಿಕ ಜಾಲತಾಣ ಖಾತೆಯಲ್ಲೊಂದು ಪೋಸ್ಟರ್ ಹಂಚಿಕೊಂಡ ಝೀ ಕನ್ನಡ (Zee Kannada ) ಭಾವನೆಗೆ ಧಕ್ಕೆಯಾದ್ರೆ ವಿಷಾಧ ಅಂದಿತ್ತು. ಆದರೆ ಹಿಂದೆಯೂ ಹೀಗೆ ಕ್ಷಮೆ ಕೇಳಿ ಮತ್ತೆ ಮಾಡಿದ್ದು ಅವಮಾನ ಹೀಗಾಗಿ ವೇದಿಕೆಯಲ್ಲೇ ಕ್ಷಮೆ ಬೇಕು ಎಂದು ಆಗ್ರಹಿಸಿದರು. ಆದರೆ ಝೀ ವಾಹಿನಿ ಅದಕ್ಕೆ ಸೊಪ್ಪು ಹಾಕಲಿಲ್ಲ.

zee kannada sorry

ಹೀಗಾಗಿ ಹೋರಾಟವನ್ನು ಬೆಂಗಳೂರಿಗೆ (Bengaluru) ತೆಗೆದುಕೊಂಡ ಹೋರಾಟಗಾರರು, ಝೀ ವಾಹಿನಿಯ ಕಚೇರಿ ಮುಂದೆಯೇ ಪ್ರತಿಭಟನೆ ನಡೆಸಿದರು. ಕರವೇಯ ಪ್ರವೀಣ್ ಶೆಟ್ಟಿ ಸೇರಿದಂತೆ ಅನೇಕರು ಈ ವೇಳೆ ಪಾಲ್ಗೊಂಡಿದ್ದರು. ಈ ವೇಳೆ ವೇದಿಕೆಯಲ್ಲೇ ಕ್ಷಮೆ ಕೇಳಿದ್ರೆ ಸರಿ, ತಪ್ಪಾದ ಜಾಗದಲ್ಲೇ ಕ್ಷಮೆ ಕೇಳದಿದ್ರೆ ಮುಂದಿನ ಅನಾಹುತಗಳಿಗೆ ನಾವು ಕಾರಣರಲ್ಲ, ಕಾನೂನಾತ್ಮಕವಾಗಿಯೇ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಇದೀಗ ಹೋರಾಟಕ್ಕೆ ಮಣಿದಿರುವ ವಾಹಿನಿ ಯಕ್ಷಗಾನ ಪ್ರೇಮಿಗಳ ಕ್ಷಮೆ ಕೇಳಿದ್ದು, ಕರಾವಳಿಯ ಮುಂದೆ ಮಂಡಿಯೂರಿದೆ. ಈ ಮೂಲಕ ಒಗ್ಗಟ್ಟಿನಲ್ಲಿ ಬಲವಿದೆ ಅನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

Tags: FEATURED
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್